ಕಮ್ಯುನಿಸ್ಟರಿಂದ ನಾರಾಯಣ ಗುರುಗಳ ತತ್ವಾದರ್ಶವನ್ನು ನಾವು ಕಲಿಯಬೇಕಾಗಿಲ್ಲ : ಸಚಿವ ವಿ ಸುನಿಲ್ ಕುಮಾರ್

Monday, January 17th, 2022
Sunil Kumar

ಕಾರ್ಕಳ : ಪ್ರತೀ ವರ್ಷ ಜನವರಿ 26 ರ ಗಣರಾಜ್ಯೋತ್ಸವದಂದು ಘನವೆತ್ತ ಭಾರತ ಸರ್ಕಾರದಿಂದ ಗಣರಾಜ್ಯೋತ್ಸವ ಪೆರೇಡ್  ಆರಂಭದಿಂದ ಈವರೆಗೆ ತನ್ನದೇ ಆದಂತಹ ನಿಲುವನ್ನು ಇಟ್ಟುಕೊಂಡು ಪೆರೇಡ್ ನಡೆಸುತ್ತಾ ಬಂದಿರುವುದು ಎಲ್ಲರಿಗೂ ತಿಳಿದ ವಿಚಾರ. ಒಟ್ಟು ಈವರೆಗೆ ನಡೆದುಬಂದ ಪದ್ಧತಿಯಂತೆ ದೇಶದಲ್ಲಿರುವ ಒಟ್ಟು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಸೇರಿ 36 ರಾಜ್ಯಗಳೆಂದು ಪರಿಗಣಿಸಿ ಪ್ರತಿ ರಾಜ್ಯವು ಗಣರಾಜ್ಯೋತ್ಸವ ನಿಮಿತ್ತ ಸ್ತಬ್ಧಚಿತ್ರಗಳನ್ನು ಗಣರಾಜ್ಯೋತ್ಸವ ಪೆರೇಡ್ ಗೆ ಕಳುಹಿಸುವುದು ಪದ್ಧತಿ. ಆದರೆ ಪ್ರತಿ ವರ್ಷ ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ […]

ಕಮ್ಯುನಿಸ್ಟರ ಹಾಗೂ ನಕ್ಸಲ್ ಸಂಘಟನೆಗಳ ಕಾರ್ಯಕ್ರಮವನ್ನು ರದ್ದುಗೊಳಿಸಲು ಸಮಿತಿಯ ಮನವಿ

Friday, September 4th, 2020
hjjs

ಮಂಗಳೂರು :  ಗೌರಿ ಲಂಕೇಶ ಹತ್ಯೆಯ ಪ್ರಕರಣದ ಸಂಬಂಧ ಎಡಪಂಥೀಯ ವಿಚಾರಧಾರೆಯ ವಿಚಾರವಾದಿಗಳು “ನಾವು ಎದ್ದು ನಿಲ್ಲದಿದ್ದರೆ ?” ಹೆಸರಿನಡಿಯಲ್ಲಿ ದಿನಾಂಕ 5 ಸೆಪ್ಟೆಂಬರ್ ನಂದು  ಸುಮಾರು 400 ಸಮವಿಚಾರಿ ಸಂಘಟನೆಗಳು ಸೇರಿ ಆಂದೋಲನವನ್ನು ಹಮ್ಮಿಕೊಂಡಿದೆ. ಇಂತಹ ಕಾರ್ಯಕ್ರಮಗಳನ್ನು ನಡೆಸಲು ಬಿಡಬಾರದು ಎಂದು ಹಿಂದೂ ಜನಜಾಗೃತಿ ಸಮಿತಿ ಸರಕಾರವನ್ನು ಕೇಳಿಕೊಂಡಿದೆ. ಈ ಆಂದೋಲನವನ್ನು ಮೇಲ್ನೋಟಕ್ಕೆ ನೋಡಿದಾಗ ಗೌರಿ ಹತ್ಯೆಯ ಹೆಸರಿನಲ್ಲಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸುವುದಕ್ಕಿಂತ ಕೇಂದ್ರ ಸರಕಾರವನ್ನು ತೀವ್ರವಾಗಿ ಟೀಕಿಸುವ ಉದ್ದೇಶವೇ ಹೆಚ್ಚು ಇದೆ ಎಂಬ ಸಂಶಯ ಮೂಡುತ್ತದೆ. ಈಗಾಗಲೇ ದಿಲ್ಲಿ ಮತ್ತು ಬೆಂಗಳೂರಿನಲ್ಲಿ […]

ಕಮ್ಯುನಿಸ್ಟರ ಮೇಲೆ ಧಾಳಿ-ಸಂಘ ಪರಿವಾರದ ಹತಾಶೆಯ ಸಂಕೇತ :ಸುನೀಲ್‌ಕುಮಾರ್ ಬಜಾಲ್

Tuesday, October 17th, 2017
jalligudde

ಮಂಗಳೂರು: ಕಳೆದ 3 ವರ್ಷಗಳ ಅವಧಿಯಲ್ಲಿ ಕೇಂದ್ರದಲ್ಲಿ ಅಧಿಕಾರದಲ್ಲಿರುವ ನರೇಂದ್ರಮೋದಿ ನೇತೃತ್ವದ ಸರಕಾರವು ಹೆಜ್ಜೆ ಹೆಜ್ಜೆಗೂ ಜನ ವಿರೋಧಿಯಾಗಿ ವರ್ತಿಸುತ್ತಿದೆ. ಸರಕಾರದ ತಪ್ಪುಗಳನ್ನು ಎಳೆಎಳೆಯಾಗಿ ಬಿಡಿಸಿ ಜನರ ಮಧ್ಯೆ ಜಾಗೃತಿ ಮೂಡಿಸುವ ಕೆಲಸವನ್ನು ಸಿಪಿಐ(ಎಂ) ದೇಶಾದ್ಯಂತ ಜನಾಂದೋಲನದ ಮೂಲಕ ನಡೆಸುತ್ತಿದೆ. ಇದರಿಂದ ಕಂಗೆಟ್ಟ ಬಿಜೆಪಿ ಸಂಘ ಪರಿವಾರವು ದೇಶಾದ್ಯಂತ ಕಮ್ಯುನಿಸ್ಟರ ಮೇಲೆ ಧಾಳಿ, ಕೊಲೆ, ಅಪಪ್ರಚಾರಗಳು, ಕಚೇರಿಗಳ ಧ್ವಂಸ ಮುಂತಾದ ದುಷ್ಕೃತ್ಯಗಳನ್ನು ಮಾಡುತ್ತಿದ್ದು, ಇದು ಸಂಘ ಪರಿವಾರದ ಹತಾಶೆಯ ಸಂಕೇತವಾಗಿದೆ ಎಂದು ಸಿಪಿಐ(ಎಂ) ಮಂಗಳೂರು ನಗರ ದಕ್ಷಿಣ […]