ತಂದೆಯನ್ನೇ ಕಡಿದು ಕೊಲೆ ಮಾಡಿದ ಇಬ್ಬರು ದುರುಳ ಮಕ್ಕಳು

Friday, June 19th, 2020
murder

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಕರಾಯ ಗ್ರಾಮದ ಮುಗ್ಗದ ಆನೆಪಲ್ಲ ಎಂಬಲ್ಲಿ ತಂದೆಯನ್ನೇ ಇಬ್ಬರು ಮಕ್ಕಳು ಕತ್ತಿಯಿಂದ ಕಡಿದು ಕೊಲೆ ಮಾಡಿದ ಘಟನೆ ಭಾನುವಾರ ಮಧ್ಯರಾತ್ರಿ ನಡೆದಿದೆ. ಧರ್ನಪ್ಪ ಪೂಜಾರಿ (65), ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಅವರ ಮಕ್ಕಳಾದ ಮೋನಪ್ಪ ಹಾಗೂ ನವೀನ ಎಂಬುವವರು ಕತ್ತಿಯಿಂದ ಕಡಿದು ಕೊಲೆ ಮಾಡಿರುವ ಆರೋಪಿಗಳು. ಮನೆಯ ಹಿತ್ತಲಿನಲ್ಲಿದ್ದ ತೆಂಗಿನ ಮರದ ತೆಂಗಿನಕಾಯಿ, ಬೊಂಡವನ್ನು ತೆಗೆದು ತಂದೆ ಮಾರಾಟ ಮಾಡುತ್ತಿದ್ದರು. ಇದೇ ವಿಚಾರಕ್ಕೆ ತಂದೆ – ಮಕ್ಕಳಿಬ್ಬರ […]

ತಂದೆಯನ್ನೇ ಕಡಿದು ಕೊಲೆ ಮಾಡಿದ ಇಬ್ಬರು ದುರುಳ ಮಕ್ಕಳು

Monday, June 15th, 2020
murder

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಕರಾಯ ಗ್ರಾಮದ ಮುಗ್ಗದ ಆನೆಪಲ್ಲ ಎಂಬಲ್ಲಿ ತಂದೆಯನ್ನೇ ಇಬ್ಬರು ಮಕ್ಕಳು ಕತ್ತಿಯಿಂದ ಕಡಿದು ಕೊಲೆ ಮಾಡಿದ ಘಟನೆ  ಭಾನುವಾರ  ಮಧ್ಯರಾತ್ರಿ ನಡೆದಿದೆ. ಧರ್ನಪ್ಪ ಪೂಜಾರಿ (65), ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಅವರ ಮಕ್ಕಳಾದ ಮೋನಪ್ಪ ಹಾಗೂ ನವೀನ ಎಂಬುವವರು ಕತ್ತಿಯಿಂದ ಕಡಿದು ಕೊಲೆ ಮಾಡಿರುವ ಆರೋಪಿಗಳು. ಮನೆಯ ಹಿತ್ತಲಿನಲ್ಲಿದ್ದ ತೆಂಗಿನ ಮರದ ತೆಂಗಿನಕಾಯಿ, ಬೊಂಡವನ್ನು ತೆಗೆದು ತಂದೆ ಮಾರಾಟ ಮಾಡುತ್ತಿದ್ದರು. ಇದೇ ವಿಚಾರಕ್ಕೆ ತಂದೆ – ಮಕ್ಕಳಿಬ್ಬರ ಮಧ್ಯೆ ಆಗಾಗ ಜಗಳ […]

ಬೆಳ್ತಂಗಡಿಗೂ ಕಾಲಿಟ್ಟ ಕೋವಿಡ್ 19 ವೈರಸ್ : ದುಬಾಯಿಯಿಂದ ಹಿಂತಿರುಗಿದ ಯುವಕನಿಗೆ ಪಾಸಿಟಿವ್

Friday, March 27th, 2020
Belthangady

ಬೆಳ್ತಂಗಡಿ: ಕರಾಯ ಗ್ರಾಮದ 21 ವರ್ಷದ ಯುವಕನಲ್ಲಿ ಕೋವಿಡ್ 19 ವೈರಸ್ ಪಾಸಿಟಿವ್ ಆಗಿರುವುದು  ಪತ್ತೆಯಾಗಿದೆ. ಈ ಯುವಕ ಮಾರ್ಚ್ 21ರಂದು ದುಬಾಯಿಯಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಮತ್ತು ಆ ಬಳಿಕ ಕೆ.ಎಸ್.ಆರ್.ಟಿ.ಸಿ. ಬಸ್ಸಿನ ಮೂಲಕ ಕರಾಯದಲ್ಲಿರುವ ತನ್ನ ಮನೆಗೆ ಬಂದಿದ್ದ. ಬಳಿಕ ಈ ಯುವಕನಲ್ಲಿ ಅನಾರೋಗ್ಯ ಕಾಣಿಸಿಕೊಂಡಿದ್ದ ಕಾರಣದಿಂದ ಮಾರ್ಚ್ 24ರಂದು ಪುತ್ತೂರಿನ ಆಸ್ಪತ್ರೆ ದಾಖಲುಗೊಂಡಿದ್ದ. ಈ ಸಂದರ್ಭದಲ್ಲಿ ಈತನ ಗಂಟಲು ಸ್ರಾವ ಮಾದರಿಯನ್ನು ತಪಾಸಣೆಗೆ ಕಳುಹಿಸಿಕೊಡಲಾಗಿತ್ತು. ಪ್ರಯೋಗಾಲಯ ಪರೀಕ್ಷೆಯ ವರದಿ ಇಂದು ಕೈಸೇರಿದ್ದು ಇದರಲ್ಲಿ […]