ಉಸ್ತುವಾರಿ ಸಚಿವರಿಂದ ಕರಾವಳಿ ಉತ್ಸವದ ಮೆರವಣಿಗೆ ಉದ್ಘಾಟನೆ

Friday, January 10th, 2020
KaravaliUthsava

ಮಂಗಳೂರು : ಕರಾವಳಿ ಉತ್ಸವ ಮೈದಾನದಲ್ಲಿ ಜನವರಿ ಹತ್ತರಿಂದ ಇಪ್ಪತ್ತರವರೆಗೆ ನಡೆಯುವ ಕರಾವಳಿ ಉತ್ಸವದ ಸಾಂಸ್ಕತಿಕ ಮೆರವಣಿಗೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ನೆಹರೂ ಮೈದಾನದಲ್ಲಿ ಗುರುವಾರ ಉದ್ಘಾಟಿಸಿದರು. ಮಂಗಳೂರಿನಲ್ಲಿ ನಡೆಯುವ ಕರಾವಳಿ ಉತ್ಸವ ರಾಜ್ಯ ಹೆಮ್ಮೆ ಪಡುವಂತಹ ಕಾರ್ಯಕ್ರಮ ಎಂದು ಅವರು ಹೇಳಿದರು. ಪಣಂಬೂರು ಬೀಚ್‍ ಉತ್ಸವ, ಸಾಂಸ್ಕತಿಕ ಉತ್ಸವಗಳು ಕರಾವಳಿಯ ಸಾಂಸ್ಕತಿಯನ್ನು ಬಿಂಬಿಸುವ ಉತ್ಸವ ಎಂದು ಅವರು ಬಣ್ಣಿಸಿದರು. ಸಾಂಸ್ಕತಿಕ ಮೆರವಣಿಗೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಕಲಾ ತಂಡಗಳ ವೈವಿಧ್ಯಮಯ ಕಲಾ […]

ಇಂದಿನಿಂದ ಕರಾವಳಿ ಉತ್ಸವ : ವೈಭವಯುತ ಸಾಂಸ್ಕತಿಕ ಮೆರವಣಿಗೆ

Friday, January 10th, 2020
karavali

ಮಂಗಳೂರು : ಮಂಗಳೂರು ಜನವರಿ 10 ಇಂದು ದಕ್ಷಿಣ ಕನ್ನಡ ಜಿಲ್ಲೆಯ ಅತಿದೊಡ್ಡ ಉತ್ಸವ ಕರಾವಳಿ ಉತ್ಸವಕ್ಕೆ ಶುಕ್ರವಾರ ಚಾಲನೆ ದೊರಕಲಿದೆ. ಉತ್ಸವದ ಪ್ರಯುಕ್ತ ವೈಭವಯುತ ಸಾಂಸ್ಕತಿಕ ಮೆರವಣಿಗೆ ಮಂಗಳೂರು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಲಿದೆ. ಮಧ್ಯಾಹ್ನ 3.30 ಕ್ಕೆ ನೆಹರೂ ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಸಾಂಸ್ಕತಿಕ ಮೆರವಣಿಗೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಕಲಾತಂಡಗಳು ವೈವಿಧ್ಯಮಯ ಕಲಾ ಪ್ರದರ್ಶನದೊಂದಿಗೆ ಭಾಗವಹಿಸಲಿದ್ದು, ನಗರದ ಜನತೆಗೆ ವಿವಿಧ ಕಲಾ […]

ಮಂಗಳೂರು : ಜ. 10ರಿಂದ 19ರವರೆಗೆ ಕರಾವಳಿ ಉತ್ಸವ

Wednesday, January 8th, 2020
srinivas-poojary

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕರಾವಳಿ ಉತ್ಸವ ಸಮಿತಿಯ ವತಿಯಿಂದ ಈ ಬಾರಿಯ ಕರಾವಳಿ ಉತ್ಸವವು ಜ. 10ರಿಂದ 19ರವರೆಗೆ ಕರಾವಳಿ ಉತ್ಸವ ಮೈದಾನದಲ್ಲಿ ನಡೆಯಲಿದೆ ಎಂದು ಜಿಲ್ಲಾ ಉತ್ಸುವಾರಿ ಸಚಿವ ಕೋಟ ಶ್ರೀ ನಿವಾಸ ಪೂಜಾರಿ ಸುದ್ದಿ ಗೋಷ್ಠಿಯಲ್ಲಿ ತಿಳಿಸಿದ್ದಾರೆ. ಉತ್ಸವದ ಉದ್ಘಾಟನೆ ಜ.10ರಂದು ನಡೆಯಲಿದೆ. ಅಂದು ಸಂಜೆ 3:30ಕ್ಕೆ ನೆಹರೂ ಮೈದಾನದಿಂದ ಕರಾವಳಿ ಉತ್ಸವ ಮೈದಾನದವರೆಗೆ ಮೆರವಣಿಗೆ, 5:30ಕ್ಕೆ ಕರಾವಳಿ ಉತ್ಸವ ಮೈದಾನದಲ್ಲಿ ವಸ್ತು ಪ್ರದರ್ಶನ ಉದ್ಘಾಟನೆ ಹಾಗೂ 6 ಗಂಟೆಗೆ ಕರಾವಳಿ […]

ಜನವರಿ 3ರಿಂದ ಮಂಗಳೂರಿನಲ್ಲಿ ಕರಾವಳಿ ಉತ್ಸವವು ನಡೆಯಲಿದೆ : ಸಚಿವ ಕೋಟ ಶ್ರೀನಿವಾಸ ಪೂಜಾರಿ

Tuesday, December 17th, 2019
karavali-utsava

ಮಂಗಳೂರು : 2019-20ನೇ ಸಾಲಿನ ಕರಾವಳಿ ಉತ್ಸವವು ಜನವರಿ 3ರಿಂದ ಮಂಗಳೂರಿನಲ್ಲಿ ನಡೆಯಲಿದೆ ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು. ಮಹಾನಗರ ಪಾಲಿಕೆ ಸಭಾಂಗಣದಲ್ಲಿ ನಡೆದ ಕರಾವಳಿ ಉತ್ಸವ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಗರದ ಮಂಗಳಾ ಕ್ರೀಡಾಂಗಣ ಹಾಗೂ ಕದ್ರಿ ಉದ್ಯಾನವನದಲ್ಲಿ ಕಾರ್ಯಕ್ರಮ ಆಯೋಜಿಸಲಾಗುವುದು. ನಾಡಿನ ಸಂಸ್ಕೃತಿ, ಕಲೆ, ಜನಪದ, ಕ್ರೀಡೆಯ ಅತ್ಯುನ್ನತ ಪ್ರದರ್ಶನ ಈ ಕರಾವಳಿ ಉತ್ಸವದಲ್ಲಿ ಪ್ರತಿಬಿಂಬಿತವಾಗಬೇಕು. ಈ ನಿಟ್ಟಿನಲ್ಲಿ ಉತ್ಸವದ ಎಲ್ಲಾ ಉಪಸಮಿತಿಗಳು […]

ಜನವರಿ 12-13ರಂದು ಕರಾವಳಿ ಉತ್ಸವದ ಅಂಗವಾಗಿ ‘ರಿವರ್ ಫೆಸ್ಟಿವಲ್’

Friday, December 28th, 2018
mangaluru

ಮಂಗಳೂರು: ಜಿಲ್ಲಾಡಳಿತ ಮತ್ತು ಜಿಲ್ಲಾ ಪ್ರವಾಸೋದ್ಯಮ ಇಲಾಖೆ ಕರಾವಳಿ ಉತ್ಸವದ ಅಂಗವಾಗಿ ‘ರಿವರ್ ಫೆಸ್ಟಿವಲ್’ ಎಂಬ ಕಾರ್ಯಕ್ರಮ ಜನವರಿ 12 ಮತ್ತು 13ರಂದು ಕೂಳೂರು, ಬಂಗ್ರಕೂಳೂರು ಪಡಕೋಡಿ, ಸುಲ್ತಾನ್ ಬತ್ತೇರಿಯಲ್ಲಿ ನಡೆಸಲಿದೆ. ಇಂದು ಕಾರ್ಯಕ್ರಮ ಆಯೋಜನೆ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಉತ್ಸವ ಆಯೋಜನೆ ಸಂಬಂಧ ವಿವಿಧ ಸಮಿತಿಗಳನ್ನು ರಚಿಸಲಾಯಿತು. ಕೂಳೂರು ಸೇತುವೆ, ಬಂಗ್ರಕೂಳೂರು ಪಡಕೋಡಿ, ಸುಲ್ತಾನ್ ಬತ್ತೇರಿ ನದಿ ತೀರಗಳಲ್ಲಿ ವಾಟರ್ ಸ್ಪೋಟರ್ಸ್, ರಿವರ್ ಕ್ರ್ಯೂಜ್, ಫ್ಲೋಟಿಂಗ್ […]

ಕರಾವಳಿ ಉತ್ಸವ ಮೈದಾನದಲ್ಲಿ ಕ್ರೀಡೋತ್ಸವ ಉದ್ಘಾಟನಾ ಸಮಾರಂಭ!

Friday, December 28th, 2018
ivan-desouza-2

ಮಂಗಳೂರು: ಕ್ರೀಡೆಗಳಲ್ಲಿ ಸೋಲುಗೆಲುವಿಗಿಂತ ಪಾಲ್ಗೊಳ್ಳುವಿಕೆ ಮುಖ್ಯ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದರು.ಅವರಿಂದು ಕರಾವಳಿ ಉತ್ಸವ ಮೈದಾನದಲ್ಲಿ ಕ್ರೀಡೋತ್ಸವ ಸಮಿತಿ ಆಯೋಜಿಸಿದ ಕ್ರೀಡೋತ್ಸವ ಉದ್ಘಾಟನಾ ಸಮಾರಂಭ ನೆರವೇರಿಸಿ ಮಾತನಾಡಿ, ಪ್ರತಿಭೆಯ ಪ್ರದರ್ಶನಕ್ಕೆ ಅವಕಾಶ ಕಲ್ಪಿಸುವ ಇಂತಹ ಕ್ರೀಡಾಕೂಟಗಳು, ಉತ್ಸವಗಳು ನಿರಂತರ ನಡೆಯುತ್ತಿರಲಿ ಎಂದು ಶುಭ ಹಾರೈಸಿದರು. ಅದರಲ್ಲೂ ಇಂದು ಕ್ರೀಡೋತ್ಸವದಲ್ಲಿ ಪಾಲ್ಗೊಳ್ಳುತ್ತಿರುವ ದಿವ್ಯಾಂಗ ಚೇತನ ಮಕ್ಕಳ ಭಾವನೆಗಳು ಅತ್ಯಂತ ಸಕಾರಾತ್ಮಕವಾಗಿರುವುದನ್ನು ಪ್ರಸ್ತಾಪಿಸಿದ ಅವರು, ಉದ್ಘಾಟನೆ ವೇಳೆ ಬಲೂನು ಹಾರಿಬಿಡುವ ಸಂದರ್ಭದಲ್ಲಿ ಜೊತೆಗಿದ್ದ ದಿವ್ಯಾಂಗ ಚೇತನ ಮಗುವನ್ನು ‘ಬಲೂನು […]

ಜಿಲ್ಲೆಯ ಸಂಸ್ಕೃತಿ, ಚರಿತ್ರೆ, ಪರಂಪರೆಯನ್ನು ಅರಿಯಲು ರಸ ಪ್ರೆಶ್ನೆ ಸಹಕಾರಿ: ಸಸಿಕಾಂತ್ ಸೆಂಥಿಲ್

Thursday, December 27th, 2018
sasikanth-senthil

ಮಂಗಳೂರು: ಕರಾವಳಿ ಉತ್ಸವದ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿಗಾಗಿ ‘ಮಂಗಳೂರು ಕ್ವಿಜ್ ಲೀಗ್’ ಹಂತ-1 ಎಂಬ ಸ್ಪರ್ಧೆ ಇಂದು ನಗರದ ಪುರಭವನದಲ್ಲಿ ನಡೆಯಿತು. ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಡೆದ ಈ ಕ್ವಿಜ್ ಸ್ಪರ್ಧೆಯನ್ನು ಇಂದು ಹುಟ್ಟುಹಬ್ಬ ಆಚರಿಸಿಕೊಂಡ ಸರ್ಕಾರಿ ಬಿಎಡ್ ಕಾಲೇಜಿನ ವಿದ್ಯಾರ್ಥಿನಿ ಸುಶ್ಮಿತಾ ಉದ್ಘಾಟಿಸಿದರು. ಈ ಸಂದರ್ಭ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಮಾತನಾಡಿ, ಜೆಲ್ಲೆಯಲ್ಲಿ ಪ್ರವಾಸೋದ್ಯಮವನ್ನು‌ ಅಭಿವೃದ್ಧಿಪಡಿಸಲು‌ ವಿವಿಧ ಯೋಜನೆಯನ್ನು ಕೈಗೊಂಡಿದ್ದು, ಇದರಲ್ಲಿ ಇಂದು ಆಯೋಜನೆಗೊಂಡಿರುವ ಕ್ವಿಜ್ ಕಾರ್ಯಕ್ರಮವೂ […]

ವೈಭವದ ಕರಾವಳಿ ಉತ್ಸವ: ವಸ್ತು ಪ್ರದರ್ಶನಕ್ಕೆ ಸಂಗೀತ ನಿರ್ದೇಶಕ ಗುರುಕಿರಣ್ ಚಾಲನೆ

Saturday, December 22nd, 2018
gurukiran

ಮಂಗಳೂರು: ದ‌.ಕ. ಜಿಲ್ಲಾಡಳಿತದ ವತಿಯಿಂದ ನಡೆಯುವ ವೈಭವದ ಕರಾವಳಿ ಉತ್ಸವದ ವಸ್ತು ಪ್ರದರ್ಶನಕ್ಕೆ ಸಂಗೀತ ನಿರ್ದೇಶಕ ಗುರುಕಿರಣ್ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಕರಾವಳಿ ಅಂದರೆ ಎಲ್ಲರಿಗೂ ಎಲ್ಲರ ಪರಿಚಯ ಇರುತ್ತದೆ. ಎಲ್ಲರಿಂದಲೂ ಸಹಾಯ ಕೇಳುತ್ತಾರೆ. ಸಹಾಯ ಮಾಡುತ್ತಾರೆ. ಸಚಿವ ಯು.ಟಿ. ಖಾದರ್ ಮತ್ತು ನಾನು ಶಾಲೆಗೆ ಒಟ್ಟಿಗೆ ಹೋಗುತ್ತಿದ್ದೆವು. ಮೇಯರ್ ಭಾಸ್ಕರ ಕೆ. ನಮ್ಮ ಊರಿನವರು. ನಾವು ಯಾವಾಗಲೂ ಜೊತೆಗಿರುತ್ತಿದ್ದೆವು. ಮನೋಹರ ಪ್ರಸಾದ್ ಅವರು ನನ್ನ ಮೊದಲ ಸಿನಿಮಾ ಬದ್ಕೊಂಜಿ ಕಬಿತೆಗೆ ಅವರೇ ಮುಹೂರ್ತ […]

ಕರಾವಳಿ ಉತ್ಸವ ಚಾಲನೆಗೆ ಬೃಹತ್ ಸಾಂಸ್ಕೃತಿಕ ಮೆರವಣಿಗೆ-ದಿಬ್ಬಣ

Thursday, December 20th, 2018
karavali-ustav-logo

ಮಂಗಳೂರು : ಕರಾವಳಿ ಉತ್ಸವ ಕಾರ್ಯಕ್ರಮಗಳಿಗೆ ಶುಕ್ರವಾರ ಚಾಲನೆ ದೊರಕಲಿದೆ. ಉದ್ಘಾಟನೆ ಪ್ರಯುಕ್ತ ಶುಕ್ರವಾರ ಅಪರಾಹ್ನ 3.30ಕ್ಕೆ ಮಂಗಳೂರು ನೆಹರೂ ಮೈದಾನದಿಂದ ಕರಾವಳಿ ಉತ್ಸವ ಮೈದಾನದವರೆಗೆ ಬೃಹತ್ ಸಾಂಸ್ಕೃತಿಕ ಮೆರವಣಿಗೆ ಸಾಗಲಿದೆ. ನಗರಾಭಿವೃದ್ಧಿ ಮತ್ತು ವಸತಿ ಇಲಾಖೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಮೆರವಣಿಗೆ ಉದ್ಘಾಟಿಸಲಿರುವರು. ಅಪರಾಹ್ನ 3.30ಕ್ಕೆ ಮಂಗಳೂರು ನೆಹರೂ ಮೈದಾನದಿಂದ ಹೊರಡುವ ಮೆರವಣಿಗೆಯು ಎ.ಬಿ ಶೆಟ್ಟಿ ಸರ್ಕಲ್, ನೆಹರು ಮೈದಾನ ರಸ್ತೆ, ಗಡಿಯಾರ ಗೋಪುರ, ಯು.ಪಿ. ಮಲ್ಯ ರಸ್ತೆ, ಹಂಪನ್ […]

ನಿಮ್ಮದು ಅವಾಚ್ಯ ಭಾಷೆ, ನನ್ನದು ಮನುಷ್ಯ ಭಾಷೆ: ಸಿಂಹ ವಿರುದ್ಧ ರೈ ಆಕ್ರೋಶ

Saturday, December 23rd, 2017
prakash-rai

ಮಂಗಳೂರು: ‘ನಿಮ್ಮದು ಅವಾಚ್ಯ ಭಾಷೆ, ನನ್ನದು ಮನುಷ್ಯ ಭಾಷೆ’ ಎಂದು ಮೈಸೂರು ಸಂಸದ ಪ್ರತಾಪ್ ಸಿಂಹ ವಿರುದ್ಧ ಬಹುಭಾಷಾ ನಟ ಪ್ರಕಾಶ್ ರೈ ಆಕ್ರೋಶ ವ್ಯಕ್ತಪಡಿಸಿದರು. ಮೋದಿ ಆಯ್ತು ಈಗ ಯೋಗಿಗೆ ಗುರಿ ಇಟ್ಟ ಪ್ರಕಾಶ್ ರೈ ಮಂಗಳೂರಿನ ಲೇಡಿಹಿಲ್ ಮೈದಾನದಲ್ಲಿ ಕರಾವಳಿ ಉತ್ಸವಕ್ಕೆ ದೀಪ ಬೆಳಗಿಸಿ, ತೆಂಗಿನ ಮರದ ಸಿರಿಯನ್ನು ಬಿಡಿಸಿ ಪ್ರಕಾಶ್ ರೈ ಚಾಲನೆ ನೀಡಿ ಮಾತನಾಡಿದರು. ಪ್ರಕಾಶ್ ರೈ ಲೀಗಲ್ ನೋಟಿಸ್ ಗೆ ಉತ್ತರ ಕೊಟ್ಟ ಸಿಂಹ “ಕರಾವಳಿ ಅಂದರೆನೇ ಉತ್ಸವ. ಕರಾವಳಿ […]