ಧರ್ಮಸ್ಥಳದಲ್ಲಿ ಪೊಲೀಸ್ ಠಾಣೆಯ ನೂತನ ಕಟ್ಟಡಕ್ಕೆ ಶಿಲಾನ್ಯಾಸ

Wednesday, November 10th, 2021
dharmasthala

ಧರ್ಮಸ್ಥಳ : ಕರಾವಳಿ ಮೂಲಕ ನಮ್ಮ ದೇಶಕ್ಕೆ ವಿದೇಶೀಯರ ಅಕ್ರಮ ಪ್ರವೇಶ ತಡೆಗಟ್ಟಲು ಹಾಗೂ ಶಾಂತಿ, ಸುವ್ಯವಸ್ಥೆ ಕಾಪಾಡಲು ಸದೃಢ ಕರಾವಳಿ ಕಾವಲು ಪಡೆ ಮೂಲಕ ಬಿಗಿ ಬಂದೋಬಸ್ತ್ ಮಾಡಲಾಗುವುದು. ಈ ಬಗ್ಯೆ ಈಗಾಗಲೆ 30 ಬೋಟ್‌ಗಳನ್ನು ಖರೀದಿಸಲಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು. ಅವರು ಮಂಗಳವಾರ ಧರ್ಮಸ್ಥಳದಲ್ಲಿ ಎರಡು ಕೋಟಿ ಮೂವತ್ತು ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗುವ ಪೊಲೀಸ್ ಠಾಣೆಯ ನೂತನ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು. ಸೆಟಲೈಟ್ ಫೋನ್ ಬಳಕೆ ಹಾಗೂ […]

ಸಮುದ್ರದಲ್ಲಿ ಎಂಜಿನ್ ಕೆಟ್ಟು ನಿಂತ ಬೋಟ್, 10 ಮೀನುಗಾರರನ್ನು ರಕ್ಷಿಸಿದ ಕರಾವಳಿ ಕಾವಲು ಪಡೆ

Thursday, May 27th, 2021
Tamilnadu-boat

ಮಂಗಳೂರು : ತಮಿಳುನಾಡಿನ ಲಾರ್ಡ್ ಆಫ್ ದಿ ಓಷಿಯನ್ ಹೆಸರಿನ ಬೋಟ್  ಎಂಜಿನ್ ನಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡು, ಸಮುದ್ರದಲ್ಲಿ ಸಿಲುಕಿತ್ತು, ಬೋಟಿನಲ್ಲಿದ್ದ ತಮಿಳುನಾಡಿನ 10 ಮೀನುಗಾರರನ್ನು ಕರಾವಳಿ ಕಾವಲು ಪಡೆ ರಕ್ಷಿಸಿದೆ. ತೌಕ್ತೇ ಚಂಡಮಾರುತದಿಂದಾಗಿ ಮೇ 14 ರಂದು ಪೋರ ಬಂದರ್‌ನಲ್ಲಿ ಲಾರ್ಡ್ ಆಫ್ ದಿ ಓಷಿಯನ್ ಬೋಟ್ (ಐಎನ್‌ಡಿ-ಟಿಎನ್ -15-ಎಂಎಂ -5338) ಆಶ್ರಯ ಪಡೆದಿತ್ತು. ಬಳಿಕ ಮೇ 19 ರಂದು ಬಂದರಿನಿಂದ ಹೊರಟಿತ್ತು . ಆದರೆ ಮಂಗಳೂರು ಬಳಿ ಎಂಜಿನ್ ವೈಫಲ್ಯದಿಂದಾಗಿ ಸಮುದ್ರ ಮದ್ಯೆ ಸಿಲುಕಿತ್ತು. ಮಂಗಳೂರು […]

ಮೂವರು ಮೀನುಗಾರರನ್ನು ರಕ್ಷಿಸಿದ ಭಾರತೀಯ ಕರಾವಳಿ ಕಾವಲು ಪಡೆ

Saturday, May 15th, 2021
Cost Guard

ಮಂಗಳೂರು : ಕೇರಳದ ಕಣ್ಣೂರಿನಿಂದ ಸುಮಾರು 10 ನಾಟಿಕಲ್ ದೂರದಲ್ಲಿ‌ ಮೀನುಗಾರಿಕಾ ದೋಣಿಯೊಂದು ಸಿಲುಕಿದ ಪರಿಣಾಮ ಅಪಾಯದಲ್ಲಿ ಸಿಲುಕಿದ್ದ ಮೂವರು ಮೀನುಗಾರರನ್ನು ಭಾರತೀಯ ಕರಾವಳಿ ಕಾವಲು ಪಡೆ ತಂಡ ರಕ್ಷಿಸಿದೆ. ಎಂಜಿನ್‌ ಸಮಸ್ಯೆಯ ಕಾರಣದಿಂದ ಸಮುದ್ರದಲ್ಲಿ ಮೀನುಗಾರಿಕಾ ದೋಣಿಯ ಯಂತ್ರ ಕೆಟ್ಟು ಹೋಗಿ ನಿಂತಿತ್ತು. ಈ ಬಗ್ಗೆ ಮಾಹಿತಿ ತಿಳಿದ ಕರಾವಳಿ ಕಾವಲು ಪಡೆ ಸಿಬ್ಬಂದಿಗಳು ವಿಕ್ರಮ್‌ ನೌಕೆ ಮೂಲಕ ಕಾರ್ಯಾಚರಣೆ ನಡೆಸಿ ಮೂವರು ಕೇರಳ ಮೀನುಗಾರರನ್ನು ರಕ್ಷಿಸಿದೆ. ಮೀನುಗಾರರನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದ್ದು, ಆರೋಗ್ಯವಾಗಿದ್ದಾರೆ ಎಂದು ತಿಳಿದುಬಂದಿದೆ. […]