ಕರಿಂಜೆ ಕ್ಷೇತ್ರದಲ್ಲಿ ನಡೆದ ಹಿಂದೂ ಧರ್ಮಜಗೃತಿ ಸಭೆ

Monday, October 29th, 2018
hindu

ಮೂಡಬಿದ್ರೆ : 28 ಅಕ್ಟೋಬರ್ ಕರಿಂಜೆ ಶ್ರೀ ಲಕ್ಮೀಸತ್ಯನಾರಾಯಣ ವೀರಾಂಜನೇಯ ದೇವಸ್ಥಾನ ಸಭಾಗೃಹ ದಲ್ಲಿ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಪೂಜ್ಯ ಶ್ರೀ ಶ್ರೀ ಶ್ರೀ ಮುಕ್ತಾನಂದ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಹಿಂದೂ ಧರ್ಮಜಾಗೃತಿ ಸಭೆಯು ನಡೆಯಿತು. ಈ ಸಂದರ್ಭದಲ್ಲಿ ವ್ಯಾಸ ಪೀಠದಲ್ಲಿ ನಾಳದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀ ರಾಘವೇಂದ್ರ ಅಸ್ರಣ್ಣ , ಹಿಂದೂ ಜನಜಾಗೃತಿ ಸಮಿತಿಯ ಶ್ರೀ ವಿಜಯ ಕುಮಾರ , ಸನಾತನ ಸಂಸ್ಥೆಯ ಡಾ. ಸೌ . ಶ್ರೀಕಲಾ ಜೋಷಿ ಉಪಸ್ಥಿತರಿದ್ದರು. ಸಭೆಯನ್ನು […]

ಬೇಟೆಗೆ ಹೋಗಿ ನಾಪತ್ತೆಯಾದವರು ಕಾಡಿನಲ್ಲಿ ಶವವಾಗಿ ಪತ್ತೆ

Friday, March 23rd, 2018
moodbidre

ಮಂಗಳೂರು: ಬೇಟೆಗೆ ಹೋಗಿ ನಾಪತ್ತೆಯಾಗಿದ್ದ ಇಬ್ಬರು ಯುವಕರ ಶವ ಮೂಡುಬಿದಿರೆಯ ಕರಿಂಜೆ ಕಾಡಿನಲ್ಲಿ ಶವವಾಗಿ ಪತ್ತೆಯಾಗಿದೆ. ಸೋಮವಾರ ಸಂಜೆ ಪ್ರವೀಣ್ ತೌರೋ ಮತ್ತು ಗ್ರೇಷನ್ ಬೇಟೆಗೆ ತೆರಳಿದ್ದರು. ಆದರೆ ನಾಲ್ಕು ದಿನವಾದರೂ ಇವರ ಸುಳಿವಿರಲಿಲ್ಲ. ಹೀಗಾಗಿ ಕುಟುಂಬದವರು ಪೊಲೀಸರಿಗೆ ದೂರು ನೀಡಿದ್ದರು. ಹೀಗಾಗಿ ನಾಪತ್ತೆಯಾಗಿದ್ದ ಯುವಕರ ಪತ್ತೆಗಾಗಿ ಮೂಡುಬಿದಿರೆ ಪೊಲೀಸರು ಬೆಳ್ಳಗೆಯಿಂದ ಹುಡುಕಾಟ ಆರಂಭಿಸಿದ್ದರು. ಈ ವೇಳೆ ಕರಿಂಜೆ ಕಾಡಿನೊಳಗೆ ಇವರ ಶವ ಪತ್ತೆಯಾಗಿದ್ದು, ಕಾಡು ಪ್ರಾಣಿ ಬೇಟೆಗೆ ಅಕ್ರಮವಾಗಿ ಹಾಕಿದ್ದ ವಿದ್ಯುತ್ ತಂತಿ ತಗುಲಿ ಇವರಿಬ್ಬರು […]

ಬೇಟೆಗೆ ತೆರಳಿದ್ದ ಯುವಕರಿಬ್ಬರು ನಾಪತ್ತೆ, ಮೂಡಬಿದ್ರೆ ಅರಣ್ಯದಲ್ಲಿ ಶೋಧ

Thursday, March 22nd, 2018
moodbidre

ಮಂಗಳೂರು: ಬೇಟೆಗೆಂದು ತೆರಳಿದ್ದ ಇಬ್ಬರು ಯುವಕರು ನಾಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆಯಲ್ಲಿ ನಡೆದಿದೆ. ಮೂಡುಬಿದ್ರೆ ನಿವಾಸಿಗಳಾದ ಪ್ರವೀಣ್ ತೌರೋ (33) ಹಾಗೂ ಗ್ರೆಷನ್ (32) ನಾಪತ್ತೆಯಾದವರಾಗಿದ್ದಾರೆ. ಮೂಡುಬಿದ್ರೆಯಿಂದ 10 ಕಿ.ಮೀ ದೂರದ ಕರಿಂಜೆ ಕಾಡಿಗೆ ಸೋಮವಾರ ರಾತ್ರಿ ತೆರಳಿದ್ದರು. ಬೇಟೆಗೆಂದು ತೆರಳಿದ್ದ ಈ ಯುವಕರು ಆ ಬಳಿಕ ಮನೆಗೆ ಹಿಂತಿರುಗದೆ ನಾಪತ್ತೆಯಾಗಿದ್ದಾರೆ ಎಂದು ಹೇಳಲಾಗಿದೆ. ಪ್ರವೀಣ್ ಹಾಗೂ ಗ್ರೆಷನ್ ಬೇಟೆಗೆ ತೆರಳುವ ಸಂದರ್ಭದಲ್ಲಿ ಬಳಸಿದ್ದ ಜೀಪ್ ಕರಿಂಜೆ ಕಾಡಂಚಿನಲ್ಲಿ ಪತ್ತೆಯಾಗಿದೆ. ಆದರೆ ಕಾಡಿಗೆ ತೆರಳಿದ್ದ […]