ಇಂದು ಸಂಜೆ  ಆನ್‌ಲೈನ್‌ದಲ್ಲಿ ‘ಸನಾತನ ಪ್ರಭಾತ’ದ 22 ನೇ ವರ್ಧಂತ್ಯುತ್ಸವ

Saturday, February 13th, 2021
sanathana Prabhata

ಮಂಗಳೂರು  : ಕಳೆದ 22 ವರ್ಷಗಳಿಂದ ಹಿಂದೂಗಳಿಗೆ ಧರ್ಮಶಿಕ್ಷಣ, ರಾಷ್ಟ್ರ ಹಾಗೂ ಧರ್ಮದ ರಕ್ಷಣೆಗಾಗಿ ಪ್ರಬೋಧನೆ ಮಾಡುತ್ತಿರುವ ಕನ್ನಡ ವಾರ ಪತ್ರಿಕೆ ಸನಾತನ ಪ್ರಭಾತದ 22 ನೇ ವರ್ಧಂತ್ಯುತ್ಸವವು ಶನಿವಾರ ಅಂದರೆ ಫೆಬ್ರವರಿ 13 ಕ್ಕೆ ಆನ್‌ಲೈನ್‌ನಲ್ಲಿ ಇರಲಿದೆ. ತಾವೆಲ್ಲರೂ ತಪ್ಪದೇ ಭಾಗವಹಿಸಬೇಕೆಂದು ಕರೆ ನೀಡುತ್ತಿದ್ದೇವೆ. ಕಾರ್ಯಕ್ರಮದ ವಿವರ : ದಿನಾಂಕ :13 ಫೆಬ್ರವರಿ, ಶನಿವಾರ ಸಂಜೆ 6.00 ರಿಂದ. ಮುಖ್ಯ ವಕ್ತಾರರು :- ೧. ಶ್ರೀ ಶ್ರೀ ಮುಕ್ತಾನಂದ ಸ್ವಾಮೀಜಿ, ಕರಿಜೆ ಮಠ, ದ.ಕ. ಜಿಲ್ಲೆ. […]