ಅಪರಾಧ ಶೋಧ ಕಾರ್ಯದಲ್ಲಿ ಹೊಸ ಯುಗ, ಪೊಲೀಸ್ ಇಲಾಖೆಗೆ ತಿರುವು ನೀಡುವ ದಿನ : ಗೃಹ ಸಚಿವ ಬಸವರಾಜ ಬೊಮ್ಮಾಯಿ

Tuesday, July 13th, 2021
Bommai

ಬೆಂಗಳೂರು: ಕರ್ನಾಟಕ ಪೊಲೀಸ್ ಅಪರಾಧ ಶೋಧ ಕಾರ್ಯದಲ್ಲಿ ಹೊಸ ಯುಗ ಆರಂಭವಾಗಲಿದೆ. ಇದುವರೆಗೆ ಅಪರಾಧ ತಡೆ ಮತ್ತು ನಿಯಂತ್ರಣದಲ್ಲಿ ಮಾಡಿದ್ದೇವೆ. ಇನ್ನು ಮುಂದೆ ಅಪರಾಧ ಶೋಧ ಕಾರ್ಯದಲ್ಲಿ ಯಶಸ್ವಿಯಾಗುತ್ತೇವೆ. ಇವು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಅವರ ಆತ್ಮವಿಶ್ವಾಸದ ನುಡಿಗಳು. ಮಂಗಳವಾರ ಬೆಂಗಳೂರಿನ ವಿಧಾನಸೌಧ ಮಹಾ ಮೆಟ್ಟಿಲುಗಳ ಮೇಲೆ ಆಯೋಜಿಸಲಾಗಿದ್ದ ಪೊಲೀಸ್ ಇಲಾಖೆಯ ಸಬಲೀಕರಣಕ್ಕೆ ಹೊಸ ಯೋಜನೆಗಳ ಸಮರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಈ ವಿಶ್ವಾಸದ ನುಡಿಗಳನ್ನು ಆಡಿದರು. ಪೊಲೀಸ್ […]

ಮೈಸೂರು : ಹುತಾತ್ಮ ಪೊಲೀಸ್ ರಿಗೆ ಗೌರವ ಸಮರ್ಪಣೆ

Monday, October 21st, 2019
mysuru-Martyrs-day

ಮೈಸೂರು : ಪೊಲೀಸ್ ಮಹಾನಿರೀಕ್ಷಕರು, ದಕ್ಷಿಣ ವಲಯ, ಮೈಸೂರು ನಗರ, ಜಿಲ್ಲೆ, ಕರ್ನಾಟಕ ಪೊಲೀಸ್ ಅಕಾಡೆಮಿ, ಕೆಎಸ್ಆರ್ ಪಿ ಮತ್ತು ಕೆಎಆರ್ ಪಿ ಘಟಕದ ವತಿಯಿಂದ ನಗರದ ನಜರ್ ಬಾದ್ ನಲ್ಲಿರುವ ಪೊಲೀಸ್ ಹುತಾತ್ಮರ ಸ್ಮಾರಕ ಉದ್ಯಾನವನದಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆಯನ್ನು ಸೋಮವಾರ ಆಚರಿಸಲಾಯಿತು. ಮೈಸೂರು ವೃತ್ತ ಅರಣ್ಯ ಸಂರಕ್ಷಣಾಧಿಕಾರಿ ಟಿ.ಹೀರಾಲಾಲ್ ಅವರು ಪೊಲೀಸ್ ಹುತಾತ್ಮರ ಸ್ಮಾರಕಕ್ಕೆ ಹೂವಿನ ಗುಚ್ಛವಿಟ್ಟು ಗೌರವ ಅರ್ಪಿಸಿದರು. ಪೊಲೀಸ್ ಸಿಬ್ಬಂದಿಯಿಂದ ವಾಲಿ ಫೈರಿಂಗ್ ಮೂಲಕ ಹುತಾತ್ಮ ಪೊಲೀಸ್ ರಿಗೆ ಗೌರವ ಸಮರ್ಪಿಸಿದರು. […]

ಬಾಬರಿ ಮಸೀದಿ ಧ್ವಂಸ ದಿನ: ಮಂಗಳೂರಿನಲ್ಲಿಂದು ನಿರ್ಬಂಧಕಾಜ್ಞೆ

Thursday, December 6th, 2018
mangaluru

ಮಂಗಳೂರು: ಬಾಬರಿ ಮಸೀದಿ ಧ್ವಂಸ ದಿನ‌ದ ಹಿನ್ನೆಲೆಯಲ್ಲಿ ಮಂಗಳೂರು ನಗರ ವ್ಯಾಪ್ತಿಯಲ್ಲಿ ನಿರ್ಬಂಧಕಾಜ್ಞೆ ವಿಧಿಸಿ ಪೊಲೀಸ್ ಆಯಕ್ತರ ಆದೇಶ ಹೊರಡಿಸಿದ್ದಾರೆ. ಬಾಬರಿ ಮಸೀದಿ ಧ್ವಂಸ ಪ್ರಕರಣದ ಹಿನ್ನೆಲೆಯಲ್ಲಿ ವಿವಿಧ ಸಂಘಟನೆ ಕರಾಳ ದಿನ ಆಚರಿಸುವ ಹಾಗೂ ಕೆಲ ಸಂಘಟನೆ ವಿಜಯೋತ್ಸವ ಆಚರಿಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ನಗರ ಪೊಲೀಸ್ ಆಯಕ್ತ ಟಿ‌.ಆರ್.ಸುರೇಶ್ ನಿರ್ಬಂಧಕಾಜ್ಞೆ ಆದೇಶ ಹೊರಡಿಸಿದ್ದಾರೆ. ಈ‌ ಹಿನ್ನೆಲೆಯಲ್ಲಿ ಮಂಗಳೂರು ನಗರ ವ್ಯಾಪ್ತಿಗೆ ಅನ್ವಯಿಸುವಂತೆ ಇಂದು ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ರತನಕ‌ ಯಾವುದೇ ಮೆರವಣಿಗೆ, […]