ರೈತ ಸಂಘಟನೆಗಳ ‘ಕರ್ನಾಟಕ ಬಂದ್’ ಕರೆಗೆ ಜಿಲ್ಲೆಯಾದ್ಯಂತ ಬಿಗು ಬಂದೋಬಸ್ತ್

Sunday, September 27th, 2020
Lakshmi Prasad

ಮಂಗಳೂರು : ಸೋಮವಾರ  ರೈತ ಸಂಘಟನೆಗಳು ಜಂಟಿಯಾಗಿ ಕರೆ ನೀಡಿರುವ ‘ಕರ್ನಾಟಕ ಬಂದ್’ ವೇಳೆ ದ.ಕ.ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಬಂದೋಬಸ್ತ್ಗಾಗಿ ಜಿಲ್ಲೆಯಾದ್ಯಂತ 3 ಮಂದಿ ಎಎಸ್‌ಪಿ/ಡಿವೈಎಸ್‌ಪಿ, 8 ಮಂದಿ ಸಿಪಿಐ/ಪಿಐ, 25 ಮಂದಿ ಪಿಎಸ್ಐ, 45 ಮಂದಿ ಎಎಸ್ಐ, 320 ಮಂದಿ ಹೆಡ್ ಕಾನ್‌ಸ್ಟೇಬಲ್/ ಪೊಲೀಸ್ ಕಾನ್‌ಸ್ಟೇಬಲ್, 50 ಗೃಹರಕ್ಷಕ ಸಿಬ್ಬಂದಿ ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜನೆ ಮಾಡಲಾಗಿದೆ. ಬಿಸಿರೋಡ್, ಪುತ್ತೂರು, ಕಲ್ಲಡ್ಕ, ಉಪ್ಪಿನಂಗಡಿ, ಸುಳ್ಯ, ಬೆಳ್ತಂಗಡಿ  […]