ಹೊಟ್ಟೆ ಮತ್ತು ಕುತ್ತಿಗೆ ಮೇಲೆ ಚೂರಿ ಇರಿತ, ಕರ್ನಾಟಕ ಬ್ಯಾಂಕ್​ ಜನರಲ್ ಮ್ಯಾನೇಜರ್ ಸಾವು

Thursday, November 9th, 2023
ಹೊಟ್ಟೆ ಮತ್ತು ಕುತ್ತಿಗೆ ಮೇಲೆ ಚೂರಿ ಇರಿತ, ಕರ್ನಾಟಕ ಬ್ಯಾಂಕ್​ ಜನರಲ್ ಮ್ಯಾನೇಜರ್ ಸಾವು

ಮಂಗಳೂರು: ಕರ್ನಾಟಕ ಬ್ಯಾಂಕ್​ ನ ಪ್ರಧಾನ ಕಚೇರಿಯಲ್ಲಿ ಜನರಲ್ ಮ್ಯಾನೇಜರ್ ಆಗಿದ್ದ ವಾದಿರಾಜ ಕೆ.ಎ(51) ಬೊಂದೇಲ್​ನಲ್ಲಿರುವ ಅಪಾರ್ಟ್ಮೆಂಟ್​ನಲ್ಲಿ ಹೊಟ್ಟೆ ಮತ್ತುಕುತ್ತಿಗೆ ಮೇಲೆ ಚೂರಿ ಇರಿತ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ನಗರ ಹೊರವಲಯದ ಬೊಂದೇಲ್​ನಲ್ಲಿರುವ ಅಪಾರ್ಟ್ಮೆಂಟ್​ನಲ್ಲಿ ಕತ್ತುಕೊಯ್ದ ಸ್ಥಿತಿಯಲ್ಲಿ ಕರ್ನಾಟಕ ಬ್ಯಾಂಕ್​ನ ಜನರಲ್ ಮ್ಯಾನೇಜರ್ ಪತ್ತೆಯಾಗಿದ್ದು, ಇದೊಂದು ಕೊಲೆ ಯತ್ನವೋ ಅಥವಾ ತಾವೇ ಆತ್ಮಹತ್ಯೆ ಮಾಡಿಕೊಂಡರೋ ಎನ್ನುವ ಬಗ್ಗೆ ಸಂಶಯ ಮೂಡಿದೆ. ವಾದಿರಾಜ ಅವರ ಪತ್ನಿ ಮಕ್ಕಳು ಹೊರಗಡೆ ಹೋಗಿದ್ದಾಗ ಈ ಘಟನೆ ನಡೆದಿದ್ದು, […]

ಶ್ರೀನಿವಾಸ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಅಂಡ್ ರಿಸರ್ಚ್ ಸೆಂಟರ್: ವೆಂಟಿಲೇಟರ್ ಕೊಡುಗೆ

Wednesday, August 18th, 2021
Karnataka Bank

ಸುರತ್ಕಲ್ : ಮುಕ್ಕದಲ್ಲಿರುವ ಶ್ರೀನಿವಾಸ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಅಂಡ್ ರಿಸರ್ಚ್ ಸೆಂಟರ್ ನಲ್ಲಿ ಆಗಸ್ಟ್ 15 ರಂದು ಹೊಸ ವೆಂಟಿಲೇಟರ್ ಯಂತ್ರವನ್ನು ಕರ್ನಾಟಕ ಬ್ಯಾಂಕ್ ಪ್ರಧಾನ ಕಚೇರಿ ಮಂಗಳೂರು ಇವರ ವತಿಯಿಂದ ಕೊಡುಗೆಯಾಗಿ ನೀಡಲಾಯಿತು. ಶ್ರೀನಿವಾಸ್ ವಿಶ್ವವಿದ್ಯಾಲಯದ ಕುಲಾಧಿಪತಿ ಹಾಗೂ ಎ ಶಾಮ್ ರಾವ್ ಪ್ರತಿಷ್ಠಾನಾದ ಅಧ್ಯಕ್ಷಾರಾದ ಡಾ. ಸಿಎ. ಎ. ರಾಘವೇಂದ್ರ ರಾವ್ ರವರ ಆಶೀರ್ವಾದದೊಂದಿಗೆ ಮತ್ತು ಕರ್ನಾಟಕ ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕರಾದಂತ ಮಹಾಬಲೆಶ್ವರ ಎಂ. ಎಸ್. ಇವರ ಉಪಸ್ಥಿಯೊಂದಿಗೆ ಈ ಕಾರ್ಯಕ್ರಮವನ್ನು ಆಯೋಜಿಸಲಾಯಿತು. […]

ಲಾರಿ- ಬೈಕ್ ಮುಖಾಮುಖಿ ಢಿಕ್ಕಿ ಬ್ಯಾಂಕ್ ಉದ್ಯೋಗಿ ಮೃತ, ಲಾರಿ ನಿಲ್ಲಿಸದೆ ಪರಾರಿ

Wednesday, July 7th, 2021
Ganesh Naik

ಬಂಟ್ವಾಳ : ಲಾರಿ ಮತ್ತು ಬೈಕ್ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ತಾಲೂಕಿನ ಪಾಣೆಮಂಗಳೂರಿನಲ್ಲಿ ಬುಧವಾರ ನಡೆದಿದೆ. ಮಂಚಿ ಗ್ರಾಮದ ನಿವಾಸಿ, ಬ್ಯಾಂಕ್ ಉದ್ಯೋಗಿ ಗಣೇಶ್ ನಾಯ್ಕ್ ಕಂಚಿಲ (54) ಮೃತಪಟ್ಟ ಬೈಕ್ ಸವಾರ. ಗಣೇಶ್ ನಾಯ್ಕ್ ಅವರು ಕರ್ನಾಟಕ ಬ್ಯಾಂಕ್ ಮಂಗಳೂರು ಬ್ರಾಂಚ್ ನಲ್ಲಿ ಉದ್ಯೋಗಿಯಾಗಿದ್ದು, ಇಂದು ಬೆಳಗ್ಗೆ ಬ್ಯಾಂಕ್ ಗೆ ದ್ವಿಚಕ್ರ ವಾಹನದಲ್ಲಿ ಸಂಚರಿಸುವ ವೇಳೆ ಪಾಣೆಮಂಗಳೂರು ಸಮೀಪ ಲಾರಿಯೊಂದು ಬೈಕ್ ಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದಲ್ಲಿ […]

ಕರ್ನಾಟಕ ಬ್ಯಾಂಕ್ ವತಿಯಿಂದ ಮಂಗಳಾದೇವಿ ದೇವಸ್ಥಾನಕ್ಕೆ ಡಿಶ್ ವಾಶ್ ಯಂತ್ರ

Friday, April 2nd, 2021
dish wash

ಮಂಗಳೂರು : ಮಹಾತೋಭಾರ ಶ್ರೀ ಮಂಗಳಾದೇವಿ ದೇವಸ್ಥಾನದಲ್ಲಿ ಅನ್ನಸಂತರ್ಪಣೆ ಸಂದರ್ಭದಲ್ಲಿ ತಟ್ಟೆಗಳ ಶುಚಿತ್ವಕ್ಕಾಗಿ ಡಿಶ್ ವಾಶ್ ಅನ್ನು ಕರ್ನಾಟಕ ಬ್ಯಾಂಕ್ ವತಿಯಿಂದ ಬ್ಯಾಂಕ್ ನ ಅಧ್ಯಕ್ಷ ಶ್ರೀ ಮಹಾಬಲೇಶ್ವರ ಭಟ್ ಅವರು ಗುರುವಾರ ಶ್ರೀ ಕ್ಷೇತ್ರಕ್ಕೆ ಸಮರ್ಪಸಿದರು. ಮೇಯರ್ ಪ್ರೇಮಾನಂದ ಶೆಟ್ಟಿ, ಆಡಳಿತ ಮೊಕ್ತೇಸರ ರಮಾನಾಥ ಹೆಗ್ಡೆ, ಕ್ಷೇತ್ರದ ಅರ್ಚಕರು ಮುಂತಾದವರು ಉಪಸ್ಥಿತರಿದ್ದರು

ಪಿಎನ್‌ಬಿ ಹಗರಣ: ಕರ್ನಾಟಕ ಬ್ಯಾಂಕ್‌ಗೂ ಕೋಟಿ-ಕೋಟಿ ವಂಚಿಸಿರುವ ಚೋಕ್ಸಿ!?

Thursday, March 29th, 2018
karnataka-bank

ಬೆಂಗಳೂರು: ದೇಶದ ದೊಡ್ಡ ಬ್ಯಾಂಕಿಂಗ್‌ ಹಗರಣ ಎದುರಿಸುತ್ತಿರುವ ಮೆಹುಲ್‌ ಚೋಕ್ಸಿಯಿಂದ ಸುಮಾರು 85 ಕೋಟಿ ರೂಪಾಯಿ ವಂಚನೆಗೊಳಾಗಿದ್ದಾಗಿ ಭಾರತೀಯ ರಿಸರ್ವ್‌ ಬ್ಯಾಂಕ್‌‌ಗೆ ಮಂಗಳೂರು ಮೂಲದ ಕರ್ನಾಟಕ ಬ್ಯಾಂಕ್‌ ಮಾಹಿತಿ ನೀಡಿದೆ. ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ಗೆ 13,450 ಕೋಟಿ ರೂಪಾಯಿ ವಂಚಿಸಿ ಮೆಹುಲ್‌ ಚೋಕ್ಸಿ ಮತ್ತವರ ಸಂಬಂಧಿ ನೀರವ್‌ ಮೋದಿ ದೇಶ ತೊರೆದಿದ್ದಾರೆ. ಇದೀಗ ಮೆಹುಲ್‌ ಚೋಕ್ಸಿ ಒಡೆತನದ ಗೀತಾಂಜಲಿ ಜೇಮ್ಸ್‌ 86.47 ಕೋಟಿ ರೂಪಾಯಿ ವಚಿಸಿದೆ ಎಂದು ಕರ್ನಾಟಕ ಬ್ಯಾಂಕ್‌ ಹೇಳಿಕೊಂಡಿದೆ. ಗೀತಾಂಜಲಿ ಜೇಮ್ಸ್‌ ಸಂಸ್ಥೆಯು ನಿಧಿ […]

ವಿದೇಶಿ ವಿನಿಮಯ ಕ್ಷೇತ್ರದಲ್ಲಿ ಕರ್ನಾಟಕ ಬ್ಯಾಂಕ್ 2,490 ಕೋಟಿ ರೂ. ರಫ್ತು ಸಾಲದ ಗುರಿ

Wednesday, August 3rd, 2016
Karnataka-bank

ಮಂಗಳೂರು: ವಿದೇಶಿ ವಿನಿಮಯ ಕ್ಷೇತ್ರದಲ್ಲಿ ಕರ್ನಾಟಕ ಬ್ಯಾಂಕ್ 2,490 ಕೋಟಿ ರೂ. ರಫ್ತು ಸಾಲದ ಗುರಿ ಮೀರುವ ವಿಶ್ವಾಸ ಹೊಂದಿದೆ ಎಂದು ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಪಿ.ಜಯರಾಮ್ ಭಟ್ ಹೇಳಿದ್ದಾರೆ. ಬ್ಯಾಂಕ್‌ನ ಮಂಗಳೂರು ಪ್ರಧಾನ ಕಚೇರಿಯಲ್ಲಿ ನಡೆದ ವಿದೇಶಿ ವಿನಿಮಯ ವಹಿವಾಟು ಕುರಿತ ಸಮ್ಮೇಳನದಲ್ಲಿ ಮಾತನಾಡಿದ ಅವರು, ಪ್ರಸಕ್ತ ಆರ್ಥಿಕ ಸನ್ನಿವೇಶದಲ್ಲಿ ವಹಿವಾಟು ನಡೆಸಲು ಹೇರಳ ಅವಕಾಶವಿದೆ. ಅವುಗಳನ್ನು ವಿದೇಶಿ ವಿನಿಮಯ ಕ್ಷೇತ್ರದಲ್ಲಿ ಸಮರ್ಥವಾಗಿ ಉಪಯೋಗಿಸಿಕೊಳ್ಳಬೇಕು ಎಂದರು. ಮುಖ್ಯ ಮಹಾಪ್ರಬಂಧಕ ಎಂ.ಎಸ್. ಮಹಾಬಲೇಶ್ವರ, ಮಹಾಪ್ರಬಂಧಕರಾದ ರಘುರಾಮ, ಉಪೇಂದ್ರ […]

ಕರ್ನಾಟಕ ಬ್ಯಾಂಕಿನ ಶ್ರೀಮತಿ ಲೀಲಾ ಚಂದ್ರಶೇಖರ ಕಾರಂತ ಬೀಳ್ಕೂಡುಗೆ

Wednesday, June 11th, 2014
Leela

ಮಂಗಳೂರು : ‘ರಾಗತರಂಗ’ದ ಅಧ್ಯಕ್ಷರಾಗಿದ್ದ ಶ್ರೀ ಚಂದ್ರಶೇಖರ ಕಾರಂತರು (ಮಹಾಪ್ರಬಂಧಕರು – ಕರ್ನಾಟಕ ಬ್ಯಾಂಕ್) ಸೇವೆಯಿಂದ ನಿವೃತ್ತರಾದ ಶುಭ ಸಂದರ್ಭ ಅಭಿಮಾನಿಗಳೆಲ್ಲರೊಂದಾಗಿ ಗೌರವಿಸುವ ಸಮಾರಂಭ ಹಮ್ಮಿಕೊಂಡಿದ್ದರು. ಬೀಳ್ಕೂಡುಗೆ ಕಾರ್ಯಕ್ರಮ ಇತ್ತೀಚೆಗೆ ಎಸ್.ಡಿ.ಎಂ. ಕಾಲೇಜು ಸಭಾಂಗಣದಲ್ಲಿ ಕಾರ್ಯಕ್ರಮ ನೆರವೇರಿತು. ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ ಕುಮಾರ ಕಲ್ಕೂರ, ಡಾ. ದೇವರಾಜ ಕೆ. ಧರ್ಮದರ್ಶಿ ಹರಿಕೃಷ್ಣ ಪುನೂರೂರು, ಜನಾರ್ದನ ಹಂದೆ ಪಾಂಡುರಂಗ, ಸುರೇಂದ್ರ ಶೆಣೈ, ನಿತ್ಯಾನಂದ ಕಾರಂತ, ಪೂರ್ಣಿಮ, ಸೌಮ್ಯ – ಮುಂತಾದವರ ಸಮಕ್ಷಮ ಕಲ್ಕೂರ ಪ್ರಶಸ್ತಿ ಪ್ರದಾನ ಮಾಡಲಾಯಿತು. […]

ಮಂಗಳೂರು ಮಹಾನಗರ ಪಾಲಿಕೆ ಮತ್ತು ಕರ್ನಾಟಕ ಬ್ಯಾಂಕ್ ಗಳ ಜಂಟಿ ಯೋಜನೆಯಲ್ಲಿ ನಗರದಲ್ಲಿ ಭಿತ್ತಿ ಚಿತ್ರ ಅಭಿಯಾನಕ್ಕೆ ಚಾಲನೆ

Tuesday, February 12th, 2013
novel project in city

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ಮತ್ತು ಕರ್ನಾಟಕ ಬ್ಯಾಂಕ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಇಂದು ಬೆಳಗ್ಗೆ ನಗರದ ಪ್ರಮುಖ ಸ್ಥಳಗಳಲ್ಲಿನ ಆವರಣ ಗೋಡೆಗಳಲ್ಲಿ ಭಿತ್ತಿ ಚಿತ್ರಗಳನ್ನು ರಚಿಸುವ ಅಭಿಯಾನಕ್ಕೆ  ಕರ್ನಾಟಕ ಬ್ಯಾಂಕಿನ ಆಡಳಿತ ನಿರ್ದೇಶಕ ಪಿ.ಜಯರಾಮ್ ಭಟ್  ಚಾಲನೆ ನೀಡಿದರು. ನಗರ ಸೌಂದರ್ಯ ಮತ್ತು ನಗರ ನೈರ್ಮಲ್ಯವನ್ನು ಕಾಪಾಡುವ ಹಿನ್ನಲೆಯಲ್ಲಿ ಮಹಾನಗರ ಪಾಲಿಕೆ ಮತ್ತು ಕರ್ನಾಟಕ ಬ್ಯಾಂಕ್ ಈ ಅಭಿಯಾನವನ್ನು ಹಮ್ಮಿಕೊಂಡಿವೆ. ಈ ಸಂದರ್ಭ ಮಾತನಾಡಿದ ಕರ್ನಾಟಕ ಬ್ಯಾಂಕಿನ ಆಡಳಿತ ನಿರ್ದೇಶಕ ಪಿ.ಜಯರಾಮ್ ಭಟ್  ನಗರದ ಸೌಂದರ್ಯವನ್ನು ಕಾಪಾಡುವ ಉದ್ದೇಶದಿಂದ […]