ಅನಿಯಮಿತ ವಿದ್ಯುತ್ ಕಡಿತ, ಮೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿದ ಕರ್ನಾಟಕ ರೈತ ಸಂಘ

Monday, April 8th, 2013
KRRS pickets Mescom office

ಮಂಗಳೂರು : ಅನಿಯಮಿತ ಲೋಡ್ ಶೆಡ್ಡಿಂಗ್, ಹಾಗು ರೈತರ ಮೇಲೆ ಅನಗತ್ಯ ಹಾಕಿರುವ ಕೇಸುಗಳನ್ನು ಹಿಂತೆಗೆದುಕೊಳ್ಳುವಂತೆ ಮತ್ತು ವಿವಿಧ ಸಮಸ್ಯೆಗಳ ಪರಿಹಾರಕ್ಕೆ  ಆಗ್ರಹಿಸಿ ಸೋಮವಾರ ಕರ್ನಾಟಕ ರೈತ ಸಂಘದ ಸದಸ್ಯರು ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ಮೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿದರು. ಈ ಹಿಂದೆ ಜೋಗ್ ಜಲಪಾತದ ವಿದ್ಯುತ್ ನ್ನು ದ.ಕ. ಮತ್ತು ಉಡುಪಿ ಜಿಲ್ಲೆಗಳಿಗೆ ಪೂರೈಸಲಾಗುತಿತ್ತು. ಆದರೆ ಯು.ಪಿ.ಸಿ.ಎಲ್ ಸ್ಥಾಪನೆಯಾದ ನಂತರ ನಿರಂತರ ವಿದ್ಯುತ್ ಒದಗಿಸಲಾಗುವುದು ಎಂದು ಹೇಳಿಕೆ ನೀಡಿ. ಇದೀಗ ಯು.ಪಿ.ಸಿ.ಎಲ್.ನ ವಿದ್ಯುತ್ ನೇರ […]