ಡಾ.ಬಿ.ಆರ್ ಶೆಟ್ಟಿಗೆ ‘ಕರ್ನಾಟಕದ ಕಲಾರತ್ನ ಪ್ರಶಸ್ತಿ’ ಪ್ರಧಾನ..!

Tuesday, November 6th, 2018
b-r-shetty

ಅಬುದಾಬಿ: ಕರ್ನಾಟಕ ಸಂಘ ಅಬುಧಾಬಿ ಇದರ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವ ನವಂಬರ್ 2 ರಂದು ನಗರದ ಇಂಡಿಯನ್ ಕಲ್ಚರಲ್ ಸೋಷ್ಯಲ್ ಸೆಂಟರ್ ನಲ್ಲಿ ಬೆಳಗ್ಗೆಯಿಂದ ಸಂಜೆಯವರೆಗೆ ವಿವಿಧ ಕಾರ್ಯಕ್ರಮಗಳೊಂದಿಗೆ ಯಶಸ್ವಿಯಾಗಿ ಜರಗಿತು. ಕಾರ್ಯಕ್ರಮವು ಸಂಘದ ಮಾಹ ಪೋಷಕರಾದ ಡಾ. ಬಿ ಆರ್ ಶೆಟ್ಟಿ ,ಶ್ರೀಮತಿ ಡಾ. ಚಂದ್ರಕುಮಾರಿ ಶೆಟ್ಟಿ, ಯುಎಇ ಎಕ್ಷೆಂಜಿನ ಸುಧಿರ್ ಕುಮರ್ ಶೆಟ್ಟಿ, ಹಾಸ್ಯ ಬಾಷಾಣಗಾರ ಪ್ರೋ. ಕೃಷ್ಣಗೌಡರು, ಉದ್ಯಮಿ ರೊನೊಲ್ಡ್ ಫಿಂಠೊ, ಇಂಡಿಯಾನ್ ಸೋಷಿಯಲ್ ಕಲ್ಚರಲ್ ಸೆಂಟರ್ ಅಬುಧಾಬಿಯ ಅಧ್ಯಕ್ಷ ರಮೇಶ್ ಪಣಿಕಾರ್, […]