ರಸ್ತೆ ಅಗಲೀಕರಣ, ಕಲ್ಲಡ್ಕ ಡಾ! ಪ್ರಭಾಕರ್ ಭಟ್ ಅವರ ಮನೆಯ ಕಾಂಪೌಂಡ್ ನೆಲಸಮ

Friday, January 28th, 2022
Kalladka Prabhakara bhat

ಬಂಟ್ವಾಳ : ಬಿಸಿರೋಡು ಅಡ್ಡಹೊಳೆವರೆಗೆ ಚತುಷ್ಪತ ರಸ್ತೆಯ ನಿರ್ಮಾಣದ ಕಾಮಗಾರಿ ರಾತ್ರಿಹಗಲು ಎನ್ನದೆ ಭರದಿಂದ ನಡೆಯುತ್ತಿದ್ದು. ರಸ್ತೆಯ ಪಕ್ಕದಲ್ಲಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖ ನಾಯಕ ಕಲ್ಲಡ್ಕ ಡಾ! ಪ್ರಭಾಕರ್ ಭಟ್ ಅವರ ಮನೆಯ ಕಾಂಪೌಂಡ್ ಗೋಡೆ ಜರಿದು ಬಿದ್ದ ಘಟನೆ ಗುರುವಾರ ರಾತ್ರಿ ವೇಳೆ ನಡೆದಿದೆ . ಕಲ್ಲಡ್ಕ ಡಾ! ಪ್ರಭಾಕರ್ ಭಟ್ ಅವರ ಮನೆಯ ಕಾಂಪೌಂಡ್ ಗೋಡೆ ಜರಿದು ಬಿದ್ದು ಲಕ್ಷಾಂತರ ರೂ ನಷ್ಟ ಸಂಭವಿಸಿದೆ ಎನ್ನಲಾಗಿದೆ. ರಾಷ್ಟ್ರೀಯ ಹೆದ್ದಾರಿಯ ಚತುಷ್ಪತ ರಸ್ತೆ ಅಗಲೀಕರಣ ಕಾಮಗಾರಿಗಾಗಿ […]

ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಭೇಟಿ ಮಾಡಿ ಮಾತುಕತೆ ನಡೆಸಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ

Saturday, August 7th, 2021
Srinivas pooajary

ಬಂಟ್ವಾಳ  : ನೂತನ ಸಚಿವ ಸಂಪುಟದಲ್ಲಿ ಸಮಾಜ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಅವರ ಕಾಲಿಗೆ ಬಿದ್ದು  ಆರ್ಶೀವಾದ ಪಡೆದರು. ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರಕ್ಕೆ ಆಗಮಿಸಿ ಡಾ|ಪ್ರಭಾಕರ ಭಟ್ ಅವರನ್ನು ಭೇಟಿ ಮಾಡಿ ಕಾಲು ಮುಟ್ಟಿ ನಮಸ್ಕಾರ ಮಾಡಿದರು.  ಪ್ರಭಾಕರ್ ಭಟ್ ಅವರಿಗೆ  ಶಾಲು ಹೊದಿಸಿ ಸಿಹಿತಿಂಡಿ ಬಾಯಿಗೆ ತಿನ್ನಿಸಿದರು. ಬಳಿಕ ಕೆಲ ಹೊತ್ತು ಪ್ರಸ್ತುತ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿದರು.