ಮಂಗಳೂರು ಕಲ್ಲಿದ್ದಲು ಲಾರಿ ಮುಷ್ಕರ : ಲಾರಿ ಮಾಲಕರ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ ಸಚಿವ ದಿನೇಶ್ ಗುಂಡೂರಾವ್

Sunday, September 24th, 2023
ಮಂಗಳೂರು ಕಲ್ಲಿದ್ದಲು ಲಾರಿ ಮುಷ್ಕರ : ಲಾರಿ ಮಾಲಕರ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು : ನವಮಂಗಳೂರು ಕೋಲ್ ಟರ್ಮಿನಲ್ (JSW) ದಿಂದ ದಿನಂಪ್ರತಿ ಸಾವಿರಾರು ‌ಮೆಟ್ರಿಕ್ ಟನ್ ಕಲ್ಲಿದ್ದಲು ಸಾಗಾಟ ಮಾಡಲಾಗುತ್ತಿದ್ದು ಲಾರಿ ಮಾಲಕರಿಗೆ ಸರಕಾರ ನಿಗದಿ ಪಡಿಸಿದ ಕನಿಷ್ಟ ಬಾಡಿಗೆ ದರವನ್ನು ನೀಡುತ್ತಿಲ್ಲ, ಇದರಿಂದಾಗಿ ಲಾರಿ ಮಾಲಕರು ಸಂಕಷ್ಟದಲ್ಲಿದ್ದು ಈ ಬಗ್ಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಮನವಿ ಸಲ್ಲಿಸಲಾಯಿತು. ಬೆಂಗಳೂರು ಡಾಲರ್ಸ್ ಕಾಲನಿಯಲ್ಲಿರುವ ಸಚಿವರ ನಿವಾಸದಲ್ಲಿ ಭೇಟಿಯಾದ ಮಂಗಳೂರು ಲಾರಿ ಯೂನಿಯನ್ ಪದಾಧಿಕಾರಿಗಳು ಈ ಬಗ್ಗೆ ಸೆ.25 ಸೋಮವಾರದಿಂದ ಲಾರಿ ಮಾಲಕರು ಸ್ವಯಂಪ್ರೇರಿತರಾಗಿ […]

ದಕ್ಷಿಣ ಕನ್ನಡ ಡಿಸಿ ಭೇಟಿ ಮಾಡಿದ ಮಂಗಳೂರು ಲಾರಿ ಮಾಲೀಕರ ಯೂನಿಯನ್ : ಬೇಡಿಕೆ ಈಡೇರದಿದ್ದಲ್ಲಿ ಲಾರಿ ಮುಷ್ಕರ

Saturday, September 16th, 2023
Lorry-Union

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಲಾರಿ ಮಾಲೀಕರ ಸಂಘ (ರಿ.) ಇದರ ಪದಾಧಿಕಾರಿಗಳು ಇಂದು ಲಾರಿ ಮಾಲೀಕರ ಸಮಸ್ಯೆಗಳ ಕುರಿತಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲೈ ಮುಹಿಲನ್ ಅವರಿಗೆ ಸೆ. 16 ರಂದು ಮನವಿ ಸಲ್ಲಿಸಿದರು. ಸರಕಾರ ನಿಗದಿ ಪಡಿಸಿದ ಬಾಡಿಗೆ ದರ ನೀಡುವಂತೆ ಹಾಗೂ ಇತರ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ಸಾರಿಗೆ ಅಧಿಕಾರಿಗಳ ಸಭೆ ನಡೆಸುವಂತೆ ಕೋರಲಾಯಿತು. ವಾರದೊಳಗೆ ಬಾಡಿಗೆ ದರ ನಿಗದಿಪಡಿಸದೇ ಇದ್ದಲ್ಲಿ ಕಲ್ಲಿದ್ದಲು ಸೇರಿದಂತೆ ಇತರ ಎಲ್ಲ ಸರಕು ಸಾಗಾಣಿಕೆಯನ್ನು ಸ್ವಯಂಪ್ರೇರಿತ […]

ನಗರ ಪ್ರದೇಶದಲ್ಲಿ 1ಗಂಟೆ ಗ್ರಾಮೀಣ ಪ್ರದೇಶಗಳಲ್ಲಿ 7ರಿಂದ 8 ಗಂಟೆ ವಿದ್ಯುತ್ ಇಲ್ಲ

Tuesday, October 11th, 2011
Shobha Karandlaje

ಬೆಂಗಳೂರು : ರಾಜ್ಯದಲ್ಲಿ ವಿದ್ಯುತ್ ಕ್ಷಾಮ ತಲೆದೋರಿರುವ ಹಿನ್ನೆಲೆಯಲ್ಲಿ ಸೋಮವಾರದಿಂದಲೇ ನಗರ ಪ್ರದೇಶದಲ್ಲಿ 1ಗಂಟೆ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ 7ರಿಂದ 8 ಗಂಟೆ ಲೋಡ್ ಶೆಡ್ಡಿಂಗ್ ಮಾಡಲಾಗುವುದು ಎಂದು ಇಂಧನ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ. ಇಂದು ಶಕ್ತಿಭವನದಲ್ಲಿ ಇಂಧನ ಸಚಿವೆ ಶೋಭಾ ಕರಂದ್ಲಾಜೆ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ನಡೆಯಿತು. ಸಭೆ ನಂತರ ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಸಮಯದ ಕುರಿತು ವಿವರಣೆ ನೀಡಿದರು.ಕಲ್ಲಿದ್ದಲು ಕೊರತೆಯಿಂದ ಇಂದಿನಿಂದಲೇ ರಾಜ್ಯಾದ್ಯಂತ ಸಂಜೆ 1ಗಂಟೆ ಪವರ್ ಕಟ್ ಮಾಡುವುದಾಗಿ ಹೇಳಿದರು. ಆದರೆ […]