ದೇವಂದಬೆಟ್ಟು ಶ್ರೀ ಲಕ್ಷ್ಮೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ

Wednesday, February 16th, 2022
devandabettu

ಬಂಟ್ವಾಳ : ತಾಲ್ಲೂಕಿನ ಕಳ್ಳಿಗೆ ಗ್ರಾಮದ ದೇವಂದಬೆಟ್ಟು ಶ್ರೀ ಲಕ್ಷ್ಮೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಪ್ರಯುತಕ್ತ ಬುಧವಾರ ನಡೆದ ‘ಕುಟುಂಬ ಸಮಾವೇಶ’ ಕಾರ್ಯಕ್ರಮದಲ್ಲಿ ಆರ್ ಎಸ್ ಎಸ್ ಕುಟುಂಬ ಪ್ರಭೋದನ್ ಪ್ರಮುಖ್ ಶ್ರೀ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಮಾತನಾಡಿದರು. ಪ್ರತಿದಿನ ನಾವು ಮನೆಯಲ್ಲಿ ಭಜನೆ ಮತ್ತು ಭೋಜನಕ್ಕೆ ಒಟ್ಟಾಗಿ ಕುಟುಂಬಸ್ಥರು ಸೇರಿಕೊಂಡಾಗ ಅಂತಹ ಮನೆ ದೇವಾಲಯವಾಗಿ ಪರಿವರ್ತನೆಗೊಳ್ಳುತ್ತದೆ. ಅನ್ನಬ್ರಹ್ಮನನ್ನು ನಾವು ಸ್ವೀಕರಿಸುವ ಮೊದಲು ಭಗವಂತನ ಸ್ಮರಿಸಿ ಭಕ್ತಿಯಿಂದ ಪ್ರಸಾದ ರೂಪದಲ್ಲಿ ಸ್ವೀಕರಿಸಬೇಕು ಎಂದು ಆರ್ ಎಸ್ ಎಸ್ […]