ಕಸಬಾ ಬೆಂಗ್ರೆ ಅಹಿತಕರ ಘಟನೆಗೆ ಕಾಂಗ್ರೆಸ್ ಕುಮ್ಮಕ್ಕು: ಸಂಸದ ನಳಿನ್ ಆರೋಪ

Thursday, February 22nd, 2018
nalin-kumar

ಮಂಗಳೂರು: ಕಸಬಾ ಬೆಂಗ್ರೆಯಲ್ಲಿ ನಿನ್ನೆ ನಡೆದ ಅಹಿತಕರ ಘಟನೆಗೆ ಕಾಂಗ್ರೆಸ್ ಕುಮ್ಮಕ್ಕು ಕಾರಣ. ಕಾಂಗ್ರೆಸ್ ಈ ಕೃತ್ಯವನ್ನು ವ್ಯವಸ್ಥಿತವಾಗಿ ನಡೆಸಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಒಂದು ತಿಂಗಳಿನಿಂದ ಇಂತಹ ಕೃತ್ಯವೆಸಗಲು ಪ್ರಯತ್ನ ನಡೆಯುತ್ತಿದೆ. ಇದರ ಹಿಂದೆ ಕಾಂಗ್ರೆಸ್ ನ ವ್ಯವಸ್ಥಿತ ಷಡ್ಯಂತ್ರವಿದೆ. ಇದೀಗ ಈ ಕೃತ್ಯವನ್ನು ಬಿಜೆಪಿಯವರು ಎಸಗಿದ್ದಾಗಿ ಆರೋಪಿಸಲಾಗುತ್ತಿದೆ. ಈ ಘಟನೆಯ ಹಿಂದೆ ಶಾಸಕರು, ಸಚಿವರ ಕೈವಾಡವಿದೆ ಎಂದು ನಳಿನ್ ಆರೋಪಿಸಿದರು, ಜನಪ್ರತಿನಿಧಿಯಾದ ಶಾಸಕರು ಎರಡೂ ಸಮುದಾಯಗಳ ಜನರೊಂದಿಗೆ ಮಾತನಾಡಬೇಕಿತ್ತು. ಆದರೆ […]