ಬೆಳ್ತಂಗಡಿಯಲ್ಲಿ ಕಾಂಗ್ರೆಸ್ಸ್ ಕಾರ್ಯಕರ್ತರ ಮೇಲೆ ವಾಮಾಚಾರ, ವೋಟಿಗಾಗಿ ದುಡ್ಡಿನ ಕಂತೆ ಎಸೆಯುತ್ತಾರೆ

Tuesday, May 1st, 2018
Vasanth Bangera

ಬೆಳ್ತಂಗಡಿ : ಈ ಬಾರಿ ಕಾಂಗ್ರೆಸ್ಸ್‌ನ್ನು ಹೇಗಾದರು ಮಾಡಿ ಸೋಲಿಸ ಬೇಕು, ಅದಕ್ಕಾಗಿ ನಮ್ಮ ಕಾರ್ಯಕರ್ತರ ಮೇಲೆ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ ಗೆಳೆಯರು ವಾಮಾಚಾರ ಮಾಡುತ್ತಾರೆ ಎಂದು ವಸಂತ ಬಂಗೇರ ಆರೋಪಿಸಿದ್ದಾರೆ. ಹರೀಶ್ ಪೂಂಜಾ ಗೆಳೆಯ ಪಿಡಬ್ಲೂಡಿ ಕಾಂಟ್ಟ್ರಾಕ್ಟರ್ ರಾಜೇಶ್ ಶೆಟ್ಟಿ ಮದ್ದಡ್ಕ ಎಂಬವರು ಕಾಂಗ್ರೆಸ್ಸ್ ಕಾರ್ಯಕರ್ತರಾದ ನಗರ ಪಂಚಾಯತ್ ಅಧ್ಯಕ್ಷ ನಾರಾಯಣ ರಾವ್ ಮತ್ತು ಗೇರು ಕಟ್ಟೆ ಕರೀಂ ಅವರ ಮನೆಯ ಮುಂದೆ ವಾಮಾಚಾರ ಮಾಡಿದ್ದಾರೆ. ಗೇರು ಕಟ್ಟೆ ಕರೀಂ ಅವರ ಮನೆಯ ಮುಂದೆ […]