ಜನಾರ್ದನ ಪೂಜಾರಿ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ !

Friday, March 15th, 2019
janardhan poojary

ಮಂಗಳೂರು : ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಎನ್.ರಾಜೇಂದ್ರ ಕುಮಾರ್‌ಗೆ ಕಾಂಗ್ರೆಸ್‌ನಿಂದ ಸ್ಪರ್ಧಿಸಲು ಹೈಕಮಾಂಡ್ ಟಿಕೆಟ್ ಕೊಟ್ಟರೆ ತಾನು ಬಂಡಾಯವಾಗಿ ಸ್ಪರ್ಧೆ ಮಾಡುವುದಾಗಿ ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ತಿಳಿಸಿದ್ದಾರೆ. ಗುರುವಾರ ಸುದ್ದಿಗೋಷ್ಠಿ ನಡೆಸಿದ ಅವರು ರಾಜೇಂದ್ರ ಕುಮಾರ್ ವಿರುದ್ಧ ಭ್ರಷ್ಟಾಚಾರದ ಆರೋಪವಿದೆ. ಅವರು ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯರೂ ಅಲ್ಲ. ರಾಜ್ಯದ ಕೆಲವು ಕಾಂಗ್ರೆಸ್ ಮುಖಂಡರಿಗೆ ಹಣ ಕೊಟ್ಟು ಟಿಕೆಟ್‌ಗಾಗಿ ಲಾಬಿ ನಡೆಸಿದ್ದಾರೆ. ಗ್ರಾಮ ಪಂಚಾಯತ್ ಸದಸ್ಯರಾಗಲೂ ಯೋಗ್ಯರಲ್ಲದ ರಾಜೇಂದ್ರ ಕುಮಾರ್‌ಗೆ ಯಾವ ಕಾರಣಕ್ಕೂ ಹೈಕಮಾಂಡ್ ಟಿಕೆಟ್ […]