ಕಾಂಗ್ರೆಸ್ ಮುಖಂಡ ಪೂಜಾರಿ ಕಾಲಿಗೆ ಬಿದ್ದು, ಕಣಕ್ಕೆ ಇಳಿದ ನಳಿನ್ ಕುಮಾರ್ ಕಟೀಲ್

Sunday, March 24th, 2019
nalin poojary

ಮಂಗಳೂರು:  ಬಿಜೆಪಿ ಲೋಕಸಭಾ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಹಿರಿಯ ಕಾಂಗ್ರೆಸ್ ‌ಮುಖಂಡ ಜನಾರ್ದನ ಪೂಜಾರಿ ಕಾಲಿಗೆ ಬಿದ್ದು ಅವರ ಆಶೀರ್ವಾದ  ಪಡೆದು ಭಾನುವಾರ ಚುನಾವಣಾ ಪ್ರಚಾರಕ್ಕಿಳಿದರು. ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ದೇವರ ದರ್ಶನ ಪಡೆದ ನಳಿನ್, ಗೋಕರ್ಣನಾಥ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಪೂಜಾರಿ ಆಶೀರ್ವಾದ ಪಡೆದ ನಳಿನ್, ಬಳಿಕ ಪೂಜಾರಿ ಅವರ ಜೊತೆ ‌ಕೆಲಹೊತ್ತು ಗೌಪ್ಯ ಮಾತುಕತೆ ನಡೆಸಿದ್ದಾರೆ. ನಳಿನ್ ‌ಕುಮಾರ್ ಗೆ ಆಶೀರ್ವಾದ ಮಾಡಿದ ಬಳಿಕ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ, ನಳಿನ್ ಕುಮಾರ್ […]