ಮ.ನ.ಪಾ ಮೇಯರ್ ಆಯ್ಕೆಗೆ ದ.ಕ. ಜಿಲ್ಲಾ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

Tuesday, September 24th, 2013
BJP

ಮಂಗಳೂರು : ದ.ಕ. ಜಿಲ್ಲಾ ಬಿಜೆಪಿ ಕಾರ್ಯಕರ್ತರು ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಆಯ್ಕೆ ಶೀಘ್ರವಾಗಿ ನೆರವೇರಬೇಕೆಂದು ಆಗ್ರಹಿಸಿ  ಸೋಮವಾರ ಮ.ನ.ಪಾ ಮುಂಭಾಗ ಪ್ರತಿಭಟನೆ ನಡೆಸಿದರು. ವಿಧಾನ ಪರಿಷತ್ ಸದಸ್ಯ ಮೋನಪ್ಪ ಭಂಡಾರಿ ಅವರು, ಪ್ರತಿಭಟನೆಯನ್ನು ಉದ್ದೇಶಿಸಿ ಮೇಯರ್ ನೇಮಕ ಮಾಡದೆ ಕಾಂಗ್ರೆಸ್ ಸಂವಿಧಾನವನ್ನು ಉಲ್ಲಂಘನೆ ಮಾಡಿದೆ. ಸಂವಿಧಾನದ ಪ್ರಕಾರ ಮತದಾನವಾದ ಆರು ತಿಂಗಳೊಳಗೆ ಮೇಯರ್ ನೇಮಕಗೊಳ್ಳಬೇಕು. ಆದರೆ ಮ.ನ.ಪಾ ದಲ್ಲಿ ಪುರುಷ ಪ್ರಾಧಾನ್ಯತೆ ಹೊಂದಿರುವುದರಿಂದ ಇಲ್ಲಿ ತನಕ ಮೇಯರ್ ನೇಮಕವಾಗಿಲ್ಲ ಎಂದರು. ಮ.ನ.ಪಾ ಯಲ್ಲಿ ಆಡಳಿತ […]