26 ಕೈಯಾಳುಗಳು ಅಂತಿಮ, ಲಕ್ಷ್ಮಿ, ನಿವೇದಿತ್, ನಿಲೇಕಣಿ, ರಮ್ಯಾ, ಸುರೇಶ್, ಕುಮಾರ್ ಕ್ಲಿಯರ್

Saturday, March 8th, 2014
Janardhana-poojary

ನವದೆಹಲಿ: ಕರ್ನಾಟಕದಿಂದ ಅತಿ ಹೆಚ್ಚು ಸ್ಥಾನ ನಿರೀಕ್ಷಿಸಿರುವ ಕಾಂಗ್ರೆಸ್ ಹೈಕಮಾಂಡ್ ಕೊನೆಗೂ 26 ಕ್ಷೇತ್ರಗಳ ಅಭ್ಯರ್ಥಿಗಳನ್ನು ಅಖೈರುಗೊಳಿಸಿದೆ. ಆಂತರಿಕ ಚುನಾವಣೆ ಮೂಲಕ ಆಯ್ಕೆ ಮಾಡಬೇಕಾದ ಮಂಗಳೂರು ಮತ್ತು ಬೆಂಗಳೂರು ಉತ್ತರ ಕ್ಷೇತ್ರಗಳ ಪೈಕಿ ಮಂಗಳೂರಿಗೆ ಜನಾರ್ದನ ಪೂಜಾರಿ ಅವರನ್ನೇ ಕಣಕ್ಕಿಳಿಸಲು ನಿರ್ಧರಿಸಿದೆ ಎಂದು ತಿಳಿದು ಬಂದಿದೆ. ಈ ಹಿಂದೆಯೇ ನಿರ್ಧರಿಸಿದ್ದಂತೆ ಎಲ್ಲ 9 ಹಾಲಿ ಸಂಸದರು ಟಿಕೆಟ್ ಗಿಟ್ಟಿಸಿದ್ದಾರೆ.  ಶುಕ್ರವಾರ ಸೋನಿಯಾ ಗಾಂಧಿ ಅವರ ನಿವಾಸದಲ್ಲಿ ನಡೆದ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಸುದೀರ್ಘ ಚರ್ಚೆ ನಂತರ […]

ಐವನ್ ಡಿಸೋಜ ಬೆಂಬಲಿಗರಿಂದ ಕಾಂಗ್ರೆಸ್ ಹೈಕಮಾಂಡ್ ನಿರ್ಧಾರಕ್ಕೆ ವಿರೋಧ, ಪ್ರತಿಭಟನೆ

Saturday, April 6th, 2013
Ivan D Souza's supporters

ಮಂಗಳೂರು : ಕಾಂಗ್ರೆಸ್ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಐವನ್ ಡಿಸೋಜ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ನಿರಾಕರಿಸಿದ ಬೆನ್ನಲ್ಲೆ ಇಂದು ಅವರ ಬೆಂಬಲಿಗರು ಕಾಂಗ್ರೆಸ್ ಜಿಲ್ಲಾ ಕಚೇರಿಯ ಎದುರು ಪಕ್ಷದ ಈ ನಿರ್ಧಾರವನ್ನು ವಿರೋಧಿಸಿ ಪ್ರತಿಭಟನೆ ನಡೆಸಿದರು. ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಮೈಕಲ್ ಲೋಬೊ ಮಾತನಾಡಿ, ಕಳೆದ ಹತ್ತು ವರ್ಷಗಳಿಂದ ಪಕ್ಷಕ್ಕಾಗಿ ನಿಷ್ಠೆಯಿಂದ ದುಡಿದ ಐವನ್ ಡಿಸೋಜ ರಿಗೆ ಟಿಕೆಟ್ ನೀಡದೆ ಕೆಲವು ತಿಂಗಳ ಹಿಂದೆ ಪಕ್ಷಕ್ಕೆ ಸೇರ್ಪಡೆಗೊಂಡ  ಜೆ.ಆರ್ ಲೋಬೊಗೆ ನೀಡಲಾಗಿದೆ. ಇದು […]