ದೇಶವನ್ನು ಲೂಟಿ ಹೊಡೆದ ಕಾಂಗ್ರೇಸ್ ಪಕ್ಷ : ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು

Saturday, September 4th, 2021
Rajesh Naik

ಬಂಟ್ವಾಳ  : ದೇಶವನ್ನು ಲೂಟಿ ಹೊಡೆದ ಕಾಂಗ್ರೇಸ್ ಪಕ್ಷ ಪ್ರಧಾನಿ ನರೇಂದ್ರ ಮೋದಿಯವರ ಸಾಧನೆಯನ್ನು ಸಹಿಸಲಾರದೆ ಅಪಪ್ರಚಾರದಲ್ಲಿ ತೊಡಗಿದೆ ,ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹೇಳಿದರು. ಅವರು ಗೋಳ್ತಮಜಲು ಗ್ರಾಮದಲ್ಲಿ ಒಟ್ಟು 6 ಬೂತ್ ಗಳ ಬಿಜೆಪಿ ಬೂತ್ ಅಧ್ಯಕ್ಷ ರ ಮನೆಯಲ್ಲಿ ನಾಮಫಲಕ ಅಳವಡಿಸಿದ ಬಳಿಕ ಮಾತನಾಡಿದರು. ವಿರೋಧ ಪಕ್ಷಗಳ ಟೀಕೆ ಟಿಪ್ಪಣಿಗಳಿಗೆ ಕಿವಿಗೊಡದೆ, ಸಮಯ ವ್ಯಯ ಮಾಡದೆ ಪಕ್ಷ ಸಂಘಟನೆ ಮಾಡಿ, ಬಿಜೆಪಿ ಸರಕಾರದ ಅಭಿವೃದ್ಧಿ ಕಾರ್ಯಗಳನ್ನು ಕಾರ್ಯಕರ್ತರು ಗ್ರಾಮದ ಪ್ರತಿಮನೆಗೆ […]