ಮನೆಯ ಮುಂಭಾಗದಲ್ಲಿ ಹಾಕಿದ್ದ ಬಟ್ಟೆಗೆ ಬೆಂಕಿ ಹಚ್ಚಿದ ಆರೋಪ: ಆರೋಪಿ ಬಂಧನ

Wednesday, October 31st, 2018
arrested

ಪುತ್ತೂರು: ಕೆಮ್ಮಿಂಜೆ ಗ್ರಾಮದ ಮನೆಯೊಂದರ ಮುಂಭಾಗದ ಸರಿಗೆಯಲ್ಲಿ ಹಾಕಿದ್ದ ಬಟ್ಟೆಗೆ ಬೆಂಕಿ ಹಚ್ಚಿ ಸುಮಾರು 5,000 ರೂ.ನಷ್ಟು ನಷ್ಟಗೊಳಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಗಣೇಶ್ ಕಲ್ಲಗುಡ್ಡೆ ಬಂಧಿತ ಆರೋಪಿ. ವಿದ್ಯುತ್ ಕಾಂಟ್ರಾಕ್ಟರ್ ಅಶೋಕ್ ಪೂಜಾರಿ ಪುತ್ತೂರು ಗ್ರಾಮದ ಕೆಮ್ಮಿಂಜೆ ಗ್ರಾಮದ ಕೊರಂಗು ನಿವಾಸಿ ಗೋಪಾಲ ಮುಗೇರ ಎಂಬುವರ ಮನೆಗೆ ವೈರಿಂಗ್ ಹಾಗೂ ವಿದ್ಯುತ್ ಸಂಪರ್ಕ ಕೆಲಸ ಮಾಡಿದ್ದರು. ಹೀಗಾಗಿ ಅಶೋಕ್ ಪೂಜಾರಿಗೆ 11,500 ರೂ.ಯನ್ನು ಮುಗೇರ ನೀಡಿದ್ದರು. ಆದರೆ ಈ ಬಗ್ಗೆ ಹೆಚ್ಚುವರಿಯಾಗಿ 4,000 ರೂ. ನೀಡುವಂತೆ […]