ಕಾಟಿಪಳ್ಳದಲ್ಲಿ ಯುವಕನನ್ನು ತಲವಾರ್‌ನಿಂದ ಕಡಿದು ಪರಾರಿಯಾದ ತಂಡ

Wednesday, February 2nd, 2022
Mohammed Anas

ಮಂಗಳೂರು : ನಗರದ ಹೊರ ವಲಯದ ಸುರತ್ಕಲ್‌ನ ಕಾಟಿಪಳ್ಳ 6ನೇ ಬ್ಲಾಕ್‌ನಲ್ಲಿ ತಂಡವೊಂದು ಮಹಮ್ಮದ್ ಅನಾಸ್ (29) ಎಂಬವರನ್ನು ತಲವಾರ್‌ನಿಂದ ಕಡಿದು ಕೊಲೆಗೆ ಯತ್ನಿಸಿದೆ. ಮನೆ ಬಾಡಿಗೆ ವಿಚಾರದಲ್ಲಿ ಚಾರು, ರವೂಫ್, ಅಕ್ಕಿ, ಮುಸ್ತಫಾ ಮತ್ತಿತರರ ತಂಡ ಮಂಗಳವಾರ ರಾತ್ರಿ ತಲವಾರ್‌ನಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿ ಪರಾರಿಯಾಗಿದೆ. ಕೈ, ತಲೆ ಹಾಗು ಕುತ್ತಿಗೆಯ ಭಾಗಕ್ಕೆ ಗಂಭೀರ ಗಾಯಗೊಂಡ ಮಹಮ್ಮದ್ ಅನಾಸ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಾರು ಮತ್ತು ರವೂಫ್ ವಾಸವಾಗಿದ್ದ ಬಾಡಿಗೆ […]

ಊರಿಗೆ ಬರುವ ಮಾರಿ ಕಳೆವ ‘ಆಟಿ ಕಳೆಂಜ’: ತುಳುನಾಡಿನ ವಿಶಿಷ್ಟ ಆಚರಣೆ

Thursday, August 5th, 2021
Ati Kalanja

ಸುರತ್ಕಲ್ : ವಿನಾಯಕ ಫ್ರೆಂಡ್ಸ್ ಕ್ಲಬ್ ಮೂರನೇ ಬ್ಲಾಕ್ ಕಾಟಿಪಳ್ಳ ಮತ್ತು ಗಗ್ಗರ ದೈವೋಲೆನ ಪದಿನಾಜಿ ಕಟ್ಲೆ ಇದರ ಸಹಯೋಗದಲ್ಲಿ ‘ಆಟಿ ಕಳೆಂಜ ನಿಮ್ಮ ಮನೆಗೆ’ ಎಂಬ ಆಟಿಕಳಂಜ ಮನೆ ಮನೆ ಗೆ ಭೇಟಿ ನೀಡುವ ಕಾರ್ಯಕ್ರಮ ಸಾಂಪ್ರದಾಯಿಕವಾಗಿ ಆರಂಭಗೊಂಡಿತು. ದೈವದ ಮಧ್ಯಸ್ಥ ರವಿರಾಜ ಶೆಟ್ಟಿ ಮಾತನಾಡಿ ಅಳಿಯುತ್ತಿರುವ ಆಟಿಕಳಂಜ ಸಂಪ್ರದಾಯದ ಉಳಿಯುವಿಕೆಗಾಗಿ ವಿನಾಯಕ ಫ್ರೆಂಡ್ಸ್ ಕ್ಲಬ್ ಕಾಟಿಪಳ್ಳ ಮತ್ತು ಗಗ್ಗರ ದೈವೋಲೆನ ಪದಿನಾಜಿ ಕಟ್ಲೆ ಇದರ ಪ್ರಯತ್ನ ಶ್ಲಾಘನೀಯ ಎಂದರು. ಸ್ಥಳೀಯ ಕಾರ್ಪೋರೇಟರ್ ಲೋಕೇಶ್ ಬೊಳ್ಳಾಜೆ […]

ರೌಡಿಶೀಟರ್ ಪಿಂಕಿ ನವಾಸ್ ಮೇಲೆ ಕಾಟಿಪಳ್ಳದಲ್ಲಿ ಮಾರಕಾಸ್ತ್ರಗಳಿಂದ ದಾಳಿ

Wednesday, February 10th, 2021
pinki-nawaz

ಮಂಗಳೂರು : ದೀಪಕ್ ರಾವ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ರೌಡಿಶೀಟರ್ ಪಿಂಕಿ ನವಾಸ್ ಮೇಲೆ ರೌಡಿಗಳ ಗುಂಪೊಂದು ದಾಳಿ ನಡೆಸಿದ ಘಟನೆ ಮಂಗಳೂರು ಹೊರವಲಯದ ಕಾಟಿಪಳ್ಳದಲ್ಲಿ ನಡೆದಿದೆ. ಪಿಂಕಿ ನವಾಸ್ ಮೇಲೆ ದುಷ್ಕರ್ಮಿಗಳು ಅಟ್ಟಾಡಿಸಿಕೊಂಡು ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾರೆ. ಘಟನೆಯಲ್ಲಿ ಪಿಂಕಿ ನವಾಸ್ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ದೀಪಕ್ ರಾವ್ ಹತ್ಯೆಗೆ ಪ್ರತಿಕಾರದ ದಾಳಿ ನಡೆದಿರುವ ಶಂಕೆ ವ್ಯಕ್ತವಾಗಿದ್ದು,  ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮಂಗಳೂರು : ಮೋಟಾರು ವಾಹನ ತಿದ್ದುಪಡಿ ಕಾಯಿದೆಯ ವಿರುದ್ಧ ಚಾಲಕರಿಂದ ಬೃಹತ್ ಪ್ರತಿಭಟನೆ

Friday, September 27th, 2019
pratibhatane

ಮಂಗಳೂರು : ಮೋಟಾರು ವಾಹನ ತಿದ್ದುಪಡಿ ವಿಧೇಯಕವು ಚಾಲಕ ವರ್ಗಕ್ಕೆ ಮಾರಕವಾಗಿದೆ ಎಂದು ಆರೋಪಿಸಿ, ಜಿಲ್ಲೆಯ ರಾ.ಹೆ. ಸಹಿತ ಇತರ ಪ್ರಮುಖ ರಸ್ತೆಗಳ ಅವ್ಯವಸ್ಥೆ, ಟೋಲ್‌ ಸಂಗ್ರಹ, ಪಾರ್ಕಿಂಗ್‌ ಸಮಸ್ಯೆ ವಿರೋಧಿಸಿ ಸಮಾನ ಮನಸ್ಕ ಚಾಲ ಕರ, ಸಾರ್ವಜನಿಕ ಸಂಘಟನೆಗಳ ಸಹಭಾಗಿತ್ವದಲ್ಲಿ ಬುಧವಾರ ಡಿಸಿ ಕಚೇರಿ ಎದುರು ಪ್ರತಿಭಟನೆ ಜರಗಿತು. ದ.ಕ. ಜಿಲ್ಲಾ ಟ್ಯಾಕ್ಸಿಮೆನ್‌ ಅಸೋಸಿಯೇಶನ್‌ನ ಜಿಲ್ಲಾಧ್ಯಕ್ಷ ದಿನೇಶ್‌ ಕುಂಪಲ ಮಾತನಾಡಿ, ಕೇಂದ್ರ ಸರಕಾ ರವು ಸೆ. 1ರಿಂದ ಜಾರಿಗೆ ತಂದಿರುವ ಮೋಟಾರು ವಾಹನ ತಿದ್ದುಪಡಿ ಕಾಯ್ದೆ […]

ಮಾದಕ ವಸ್ತುವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿ ಬಂಧನ..!

Friday, September 28th, 2018
arrested

ಮಂಗಳೂರು: ಸಾರ್ವಜನಿಕರಿಗೆ ಮಾದಕ ವಸ್ತುವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದವನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ನಿಷೇಧಿತ ಮಾದಕ ವಸ್ತುವನ್ನು ಮುಂಬೈಯಿಂದ ಅಕ್ರಮವಾಗಿ ಖರೀದಿಸಿ ಮಂಗಳೂರಿನಲ್ಲಿ ಸಾರ್ವಜನಿಕರಿಗೆ ಮಾರಲು ಯತ್ನಿಸುತ್ತಿರುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಮಂಗಳೂರಿನ ಕಾಟಿಪಳ್ಳದ ಮಹಮ್ಮದ್ ಶಫಿ (32) ಬಂಧಿತ ಆರೋಪಿ. ಆರೋಪಿಯಿಂದ 90 ಗ್ರಾಂ ತೂಕದ ರೂ. 3,15,000 ರೂ. ಮೌಲ್ಯದ ನಿಷೇಧಿತ ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತನಿಂದ ಮೊಬೈಲ್ ಫೋನ್, ಡಿಜಿಟಲ್ […]

ದೀಪಕ್ ರಾವ್ ಹತ್ಯೆ ಪ್ರಕರಣ: ಮತ್ತಿಬ್ಬರ ಬಂಧನ

Tuesday, January 16th, 2018
deepak-rao

ಮಂಗಳೂರು: ನಗರ ಹೊರವಲಯದ ಕಾಟಿಪಳ್ಳ ದಲ್ಲಿ ನಡೆದ ದೀಪಕ್ ರಾವ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕಾಟಿಪಳ್ಳ ನಿವಾಸಿಗಳಾದ ಅಬ್ದುಲ್ ಅಜೀಜ್ ( 42), ಅಬ್ದುಲ್ ಅಜೀಮ್ (34) ಎಂದು ಗುರುತಿಸಲಾಗಿದೆ. ಜನವರಿ 3 ರಂದು ಕಾಟಿಪಳ್ಳದಲ್ಲಿ ದೀಪಕ್ ರಾವ್ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣದ ಕುರಿತು ತನಿಖೆ ನಡೆಸಿದ್ದ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ದುಷ್ಕರ್ಮಿಗಳನ್ನು ಬೆನ್ನಟ್ಟಿ ಬಂಧಿಸಿದ್ದರು. ದೀಪಕ್ ರಾವ್ ಕೊಲೆಯಾದ ದಿವಸವೇ ನಾಲ್ವರನ್ನು […]

ಮತೀಯ ದ್ವೇಷದ ಎಲ್ಲಾ ಕೊಲೆಗಳ ಮರು ತನಿಖೆಗೆ ಮುನೀರ್ ಕಾಟಿಪಳ್ಳ ಒತ್ತಾಯ

Tuesday, January 9th, 2018
deepak

ಮಂಗಳೂರು: ದೀಪಕ್ ರಾವ್, ಅಬ್ದುಲ್ ಬಷೀರ್ ಕೊಲೆ ಪ್ರಕರಣ ಸೇರಿದಂತೆ 2000 ಇಸವಿಯ ನಂತರ ನಡೆದ ಎಲ್ಲಾ ಕೋಮು ದ್ವೇಷ, ಪ್ರತೀಕಾರದ ಕೊಲೆ ಪ್ರಕರಣಗಳನ್ನು ಮರು ತನಿಖೆಗೆ ಒಳಪಡಿಸಬೇಕು. ಅದಕ್ಕಾಗಿ “ವಿಶೇಷ ತನಿಖಾ ತಂಡ”ವನ್ನು ರಚಿಸಬೇಕು ಎಂದು ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಮುಖ್ಯಮಂತ್ರಿಯವರನ್ನು ಒತ್ತಾಯಿಸಿದ್ದಾರೆ. ಸುರತ್ಕಲ್ ಡಿವೈಎಫ್ಐ ಘಟಕದ ವತಿಯಿಂದ ದೀಪಕ್ ರಾವ್ ಮತ್ತು ಅಬ್ದುಲ್ ಬಷೀರ್ ಗೌರವಾರ್ಥ ಹಮ್ಮಿಕೊಂಡಿದ್ದ ಶ್ರದ್ಧಾಂಜಲಿ ಸಭೆಯಲ್ಲಿ ಅವರು ಈ ಒತ್ತಾಯ ಮಾಡಿದ್ದಾರೆ. “ದೀಪಕ್ ರಾವ್, ಅಬ್ದುಲ್ ಬಶೀರ್ ಕೊಲೆ […]

ದೀಪಕ್‌ ಹತ್ಯೆಗೆ 2 ದಿನ ಮೊದಲೇ ಹೊಂಚು

Saturday, January 6th, 2018
supari

ಮಂಗಳೂರು: ಕಾಟಿಪಳ್ಳದಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತ ದೀಪಕ್‌ ರಾವ್‌ ಅವರನ್ನು ಹತ್ಯೆ ಮಾಡಲು ದುಷ್ಕರ್ಮಿಗಳು ಎರಡು ದಿನ ಮೊದಲೇ ಹೊಂಚು ಹಾಕಿದ್ದರಾದರೂ ಕೊನೆಯ ಗಳಿಗೆಯಲ್ಲಿ ವಿಫಲವಾಗಿತ್ತು ಎಂಬ ಸಂಗತಿ ಬೆಳಕಿಗೆ ಬಂದಿದೆ. ಬುಧವಾರ ಮಧ್ಯಾಹ್ನ 1.15ಕ್ಕೆ ದೀಪಕ್‌ ರಾವ್‌ ಕೊಲೆಯಾಗಿದ್ದಾರೆ. ಆದರೆ ಅದಕ್ಕೆ ಎರಡು ದಿನ ಹಿಂದೆಯೇ ಅವರನ್ನು ಕೊಲೆ ಮಾಡುವ ಉದ್ದೇಶದಿಂದ ಆರೋಪಿಗಳು ವಾಹನದಲ್ಲಿ ಆಯುಧಗಳನ್ನು ಹಿಡಿದು ಕೊಂಡು ಕಾಟಿಪಳ್ಳ, ಕೈಕಂಬ ಪ್ರದೇಶದಲ್ಲಿ ಓಡಾಡುತ್ತಿದ್ದರು ಎಂಬ ವಿಚಾರ ನೌಶಾದ್‌ ಮತ್ತು ಮಹಮದ್‌ ಇಶಾìನ್‌ ವಿಚಾರಣೆಯ ವೇಳೆ ಪೊಲೀಸರಿಗೆ […]