ಗುಡ್ಡೆಯಂಗಡಿಯಲ್ಲಿ ಕಾಡು ಪ್ರಾಣಿ ಬೇಟೆಯಾಡುತ್ತಿದ್ದ 12 ಜನರ ಬಂಧನ

Tuesday, August 17th, 2021
animal hunt

ಮಂಗಳೂರು   : ಮೂಡುಬಿದಿರೆ ಪೊಲೀಸ್‌ ಠಾಣಾ ವ್ಯಾಪ್ತಿಯ ಕೊಡ್ಯಡ್ಕ ಗುಡ್ಡೆಯಂಗಡಿಯಲ್ಲಿ ಕಾಡು ಪ್ರಾಣಿ ಬೇಟೆಯಾಡುತ್ತಿದ್ದ12 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಜಾನ್‌ ಮನೆಜಸ್‌‌, ಶ್ರೀನಿವಾಸ್‌, ಗುರುಪ್ರಸಾದ್‌, ಜೋಯಲ್‌ ಅನಿಲ್‌ ಡಿಸೋಜಾ, ಅನಜಯ್‌‌, ಸನತ್‌, ಹರೀಶ್‌ ಪೂಜಾರಿ, ಮೋಹನ್‌ ಗೌಡ, ನೋಣಯ್ಯ, ವಿನಯ್‌‌ ಪೂಜಾರಿ, ರಮೇಶ್‌ ಹಾಗೂ ಗಣೇಶ್‌ ಎಂದು ಗುರುತಿಸಲಾಗಿದೆ. ಆರೋಪಿಗಳಿಂದ 4 ಗನ್, 1 ಗ್ಯಾಸ್ ಸಿಲಿಂಡರ್, 12 ಮೊಬೈಲ್ ಫೋನ್, 2ಮರದ ತುಂಡು, ಗ್ಯಾಸ್ ಬರ್ನರ್, ನೆಟ್, 2 ಓಮ್ನಿ ಕಾರ್ ಮತ್ತು ಇತರ […]

ಮೋಜು – ಮಾಂಸಕ್ಕಾಗಿ 3 ವರ್ಷಗಳಲ್ಲಿ 262 ಕಾಡು ಪ್ರಾಣಿಗಳ ಹತ್ಯೆ : ರೈ

Thursday, February 9th, 2017
Rai

ಬೆಂಗಳೂರು: ಮೋಜು ಹಾಗೂ ಮಾಂಸಕ್ಕಾಗಿ ಕಳೆದ 3 ವರ್ಷಗಳಲ್ಲಿ 262 ಕಾಡು ಪ್ರಾಣಿಗಳನ್ನು ಹತ್ಯೆ ಮಾಡಲಾಗಿದೆ. ಶಿವಮೊಗ್ಗ ಮತ್ತು ಚಾಮರಾಜ ನಗರ ಜಿಲ್ಲೆಗಳಲ್ಲೇ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಕಾಡು ಪ್ರಾಣಿಗಳನ್ನು ಕೊಲ್ಲಲಾಗಿದೆ ಎಂದು ಅರಣ್ಯ ಸಚಿವ ರಮಾಮಾಥ ರೈ ಹೇಳಿದ್ದಾರೆ. ಬಿಜೆಪಿ ಎಂಎಲ್ ಸಿ ಸುನೀಲ್ ಸುಬ್ರಮಣ್ಯ ಅವರ ಪ್ರಶ್ನೆಗೆ ವಿಧಾನ ಪರಿಷತ್ ನಲ್ಲಿ ಉತ್ತರಿಸಿದ ಸಚಿವ ರಮಾನಾಥ ರೈ ರಾಜ್ಯದ 11 ಅರಣ್ಯ ವಿಭಾಗಗಳಲ್ಲಿ ಪ್ರಾಣಿಗಳನ್ನು ಕೊಲ್ಲಲಾಗಿದೆ, ಚಾಮರಾಜನಗರದಲ್ಲಿ ಅತಿ ಹೆಚ್ಚಿನ ಅಂದರೆ 90 ಪ್ರಾಣಿಗಳನ್ನು […]