ವಕೀಲರಿಗೆ ಆರೋಗ್ಯ ವಿಮೆ, ಕಾನೂನು ಸಚಿವ ಬಸವರಾಜ ಬೊಮ್ಮಾಯಿ ಭರವಸೆ

Tuesday, July 20th, 2021
Bommai

ಬೆಂಗಳೂರು: ಕಾನೂನು ಸೇವೆಯಲ್ಲಿ ತೊಡಗಿರುವ ವಕೀಲರಿಗೆ ಮುಂದಿನ ಒಂದು ತಿಂಗಳ ಅವಧಿಯಲ್ಲಿ ಸರ್ಕಾರದ ವತಿಯಿಂದ ಆರೋಗ್ಯ ವಿಮೆ ಸೌಲಭ್ಯ ಒದಗಿಸಲಾಗುವುದು ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಹೇಳಿದರು. ಮಂಗಳವಾರ ಬೆಂಗಳೂರು ವಕೀಲರ ಸಂಘ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದ ನ್ಯಾಯವಾದಿಗಳಿಗೆ ಏರ್ಪಡಿಸಿದ್ದ ನುಡಿನಮನ ಮತ್ತು ಸಾಂತ್ವನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಹಲವಾರು ವರ್ಷಗಳ ಹಿಂದೆ ಪ್ಲೇಗ್ ಬಂದು ಜನ ಸತ್ತಿರುವುದನ್ನು ನಾವು ಕೇಳಿದ್ದೇವೆ. ಆದರೆ ನಮ್ಮ ಜೀವಮಾನದ ಅವಧಿಯಲ್ಲಿ […]

ಕಾನೂನು ಸಚಿವ ಎಂ.ವೀರಪ್ಪ ಮೊಲಿಯವರಿಂದ ನೂತನ ಆರೋಗ್ಯ ಕೇಂದ್ರದ ಕಟ್ಟಡಕ್ಕೆ ಶಿಲಾನ್ಯಾಸ

Friday, April 29th, 2011
ಕಾನೂನು ಸಚಿವ ಎಂ.ವೀರಪ್ಪ ಮೊಲಿಯವರಿಂದ ನೂತನ ಆರೋಗ್ಯ ಕೇಂದ್ರದ ಕಟ್ಟಡಕ್ಕೆ ಶಿಲಾನ್ಯಾಸ

ಮಂಗಳೂರು : ಮಂಜನಾಡಿ ಗ್ರಾಮದ ನಾಟೆಕಲ್ನಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಗ್ರಾಮ ಪಂಚಾಯತ್ ಮಂಜನಾಡಿ, ರಕ್ಷಾ ಸಮಿತಿ ಪ್ರಾಥಮಿಕ ಆರೋಗ್ಯ ಕೇಂದ್ರ ನಾಟೆಕಲ್ ಇಲ್ಲಿ ಸುಮಾರು 1ಕೋಟಿ. ರೂ ವೆಚ್ಚದಲ್ಲಿ ನಿರ್ಮಾಣವಾಗಲಿರುವ ನೂತನ ಕಟ್ಟಡಕ್ಕೆ ಕೇಂದ್ರ ಕಾನೂನು ಸಚಿವ ಎಂ.ವೀರಪ್ಪ ಮೊಲಿ ಶಂಕುಸ್ಥಾಪನೆಗೈದರು. ಬಳಿಕ ಮಾತನಾಡಿದ ಅವರು ಜಿಲ್ಲೆಯಲ್ಲಿ ಸಮುದ್ರ ಸೇರುವ ನದಿ ನೀರಿಗೆ ಅಲ್ಲಲ್ಲಿ ಅಣೆಕಟ್ಟು ನಿರ್ಮಿಸಿ, ಸಂಗ್ರಹವಾದ ನೀರಿಂದ ಕುಡಿಯುವ ನೀರಿನ ಸಮಸ್ಯೆ ನೀಗಿಸಬಹುದು. ವ್ಯರ್ಥವಾಗಿ ಪೋಲಾಗುವ ನದಿ ನೀರನ್ನು […]