ರಾಘವೇಂದ್ರ ನಾಮಸ್ಮರಣೆಯ ಫಲ

Thursday, April 29th, 2021
Raghavendra

ಲೇಖನ: ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ 9945410150 ಕಲಿಯುಗದ ಕಾಮಧೇನು ಭಕ್ತರ ಪಾಲಿನ ಕಲ್ಪವೃಕ್ಷ ರಾಘವೇಂದ್ರ ಸ್ವಾಮಿಗಳು. ಕಡು ಕಷ್ಟದ ಸಮಯದಲ್ಲಿ ರಾಯರನ್ನು ನೆನೆಸಿಕೊಂಡರೆ ಆ ಸಮಸ್ಯೆಗಳನ್ನು ಕ್ಷಣಮಾತ್ರದಲ್ಲಿ ಬಗೆಹರಿಸಿಕೊಡುವ ಗುರುವರ್ಯರು. ದೈವಾಂಶ ಸಂಭೂತರಾದ ರಾಯರು ಇಂದಿಗೂ ಸಹ ಬೃಂದಾವನ ಅವಸ್ಥೆಯಲ್ಲಿ ಇದ್ದುಕೊಂಡು ಭಕ್ತರ ಕಷ್ಟ ಕಾರ್ಪಣ್ಯಗಳನ್ನು ಪರಿಹರಿಸುವ ಮಹಾನ್ ಯತಿವರ್ಯರು. ರಾಘವೇಂದ್ರ ಸ್ವಾಮಿಗಳ ಹೆಸರಿನಲ್ಲಿಯೇ ಅಪಾರವಾದ ಶಕ್ತಿ-ಸಾಮರ್ಥ್ಯಗಳು ಕೂಡಿದೆ, ಶ್ರೀಯರ ಹೆಸರನ್ನು ನೆನೆಸಿಕೊಂಡರೆ ಸಾಕು ಶಕ್ತಿ ಸಂಚಲನ ಕೊಳ್ಳುವುದು ನಿಶ್ಚಿತ. ರಾ - ಎನ್ನಲು ರಾಶಿ ದೋಷಗಳು […]

ಕೊಂಡೆವೂರು ಕಾಮಧೇನು ಗೋಶಾಲೆಯಲ್ಲಿ ಗೋಪೂಜೆ

Monday, November 16th, 2020
Kondevooru

ಮಂಗಳೂರು  : ಕೊಂಡೆವೂರಿನ ಶ್ರೀ ನಿತ್ಯಾನಂದ ಯೋಗಾಶ್ರಮದ ” ಕಾಮಧೇನು ಗೋಶಾಲೆ “ಯ ಸಮಸ್ತ ಗೋವುಗಳಿಗೆ ಭಾನುವಾರ ಸಂಜೆ ಪರಮಪೂಜ್ಯ ಶ್ರೀ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಗೋಪೂಜೆ ನೆರವೇರಿಸಿ ಗೋಗ್ರಾಸ ನೀಡಲಾಯಿತು. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ‘ತುಲಾಭಾರ’ ಮತ್ತು ‘ಅನ್ನಪ್ರಶಾನ’ ಆಚರಣೆಗಳನ್ನು ನವೆಂಬರ್ 15 ರಿಂದ ಆರಂಭಿಸಲಾಗಿದೆ. ಸಾಂಕ್ರಾಮಿಕ ರೋಗದ ಭೀತಿಯಿಂದ ದೇವಸ್ಥಾನ ಮಾರ್ಚ್‌ನಲ್ಲಿ ಮುಚ್ಚಲಾಗಿದ್ದು ಒಂದು ತಿಂಗಳ ಹಿಂದೆ ಮತ್ತೆ ತೆರೆಯಲಾಗಿದೆ. ಆದರೆ ಈ ಎರಡು ಸೇವೆಗಳನ್ನು ಆರಂಭಿಸಿರಲಿಲ್ಲ. ಇದೀಗ ಆರಂಭಿಸಲಾಗಿದೆ. ಅದೇ ರೀತಿ […]