ಲಾಕ್ ಡೌನ್ : ಶ್ರೀ ಕ್ಷೇತ್ರ ಕಾರಿಂಜದಲ್ಲಿ ಅನ್ನ ಆಹಾರವಿಲ್ಲದೆ ನರಳಾಡುತ್ತಿದೆ ವಾನರ ಸಂತತಿ

Tuesday, June 1st, 2021
vanara

ಬಂಟ್ವಾಳ :  ಬಂಟ್ವಾಳ ತಾಲೂಕಿನ ಇತಿಹಾಸ ಪ್ರಸಿದ್ಧ ದೇವಾಲಯ ಶ್ರೀ ಕ್ಷೇತ್ರ ಕಾರಿಂಜದಲ್ಲಿರುವ ಮಂಗಗಳು ಅನ್ನವಿಲ್ಲದೆ ಉಪವಾಸದಿಂದ ನರಳಾಡುತ್ತಿದೆ. ಲಾಕ್ ಡೌನ್  ಸಮಯದಲ್ಲಿ ನಿರ್ಗತಿಕರಿಗೆ ಮತ್ತು ಬಡವರಿಗೆ ಕಿಟ್ ಗಳನ್ನು ಕೊಡುವ ದಾನಿಗಳು, ಈ ಮಂಗಗಳಿಗೆ ಆಹಾರ ನೀಡಿದರೆ ಕೊಂಚ ಪ್ರಾಣಿ ದಯೆಯಾದರೂ ಬರಬಹುದು. ಅಲ್ಲದೆ ಕಾರಿಂಜದಲ್ಲಿ ಮಂಗಗಳ ಆಕರ್ಷಣೆ ಯಿಂದ ಅವುಗಳನ್ನು ದೇವ ಸ್ವರೂಪಿ ಎಂದು ನಂಬಿಕೆಯಿಂದ  ಸಾವಿರಾರು  ಭಕ್ತರು ಬಂದು ದೇವರ ದರ್ಶನ ಪಡೆದು ಕಾಣಿಕೆ ಹಾಕಿದ ದುಡ್ಡಿನಿಂದಾದರೂ ಅವುಗಳಿಗೆ ಅನ್ನದಾನ ಮಾಡಬಹುದು. ಈಗ ಕೊರೊನಾ ಲಾಕ್ ಡೌನ್ […]

ಆಟಿ ಅಮಾವಾಸ್ಯೆ ದೇವಸ್ಥಾನಗಳಲ್ಲಿ ತೀರ್ಥಸ್ನಾನ ಇಲ್ಲ, ಕೊರೊನಾ ಸೋಂಕಿನ ಹಿನ್ನೆಲೆ ಪಾಲೆ ಕಷಾಯಕ್ಕೆ ಬೇಡಿಕೆ

Monday, July 20th, 2020
palekashaya

ಬಂಟ್ವಾಳ: ಆಟಿ ಅಮಾವಾಸ್ಯೆಯ ದಿನ ಪಾಲೆ (ಹಾಲೆ) ಮರದಲ್ಲಿ ವಿಶೇಷ ರೋಗ ನಿರೋಧಕ ಶಕ್ತಿ ಇದೆ ಎಂಬ ನಂಬಿಕೆ ತಲತಲಾಂತರ ದಿಂದ ಬಂದಿದೆ. ಸೂರ್ಯೋದಯದ ಮೊದಲು ಅಂದರೆ ನಸುಕಿನಲ್ಲೇ ಕಲ್ಲಿನಿಂದ ಜಜ್ಜಿ ತಂದು ಕಷಾಯ ಮಾಡಿ ಸೇವಿಸುವುದು ರೂಢಿ. ಆಷಾಢ ತಿಂಗಳಲ್ಲಿ ಭಾರಿ ಮಳೆ. ಕ್ರಿಮಿ- ಕೀಟಬಾಧೆಯಿಂದ ಆರೋಗ್ಯದ ರಕ್ಷಣೆ, ರೋಗ ನಿರೋಧಕತೆಗಾಗಿ ಪಾಲೆ (ಹಾಲೆ) ಮರದ ತೊಗಟೆಯ ಕಷಾಯ ಮಾಡಿ ಕುಡಿದರೆ ಒಳ್ಳೆಯದಂತೆ. ಔಷಧೀಯವಾಗಿ ಈ ಕಷಾಯಕ್ಕೆ ಬಹಳಷ್ಟು ಮಹತ್ವವಿರುವುದರಿಂದ ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಈ ಬಾರಿ ಹೆಚ್ಚಿನ ಬೇಡಿಕೆ ವ್ಯಕ್ತವಾಯಿತು. ಈ ಬಾರಿ ಲಾಕ್ ಡೌನ್ […]

ಕಾರಿಂಜ : ಸ್ನಾನಕ್ಕೆ ಇಳಿದಿದ್ದ ಯುವಕ ಕೆರೆಯಲ್ಲಿ ಮುಳುಗಿ ಮೃತ್ಯು

Monday, February 10th, 2020
karinja

ಬಂಟ್ವಾಳ : ಸ್ನಾನಕ್ಕೆ ಇಳಿದಿದ್ದ ಯುವಕನೋರ್ವ ಕೆರೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ದ.ಕ. ಜಿಲ್ಲೆಯ ಬಂಟ್ವಾಳ ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಕಾರಿಂಜದಲ್ಲಿ ನಡೆದಿದೆ. ಕಡ್ತಲಬೆಟ್ಟು ನಿವಾಸಿ ಸುಕೇಶ್ (25) ಮೃತ ಯುವಕ. ಮಂಗಳೂರಿನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸುಕೇಶ್ ಅವರು ತನ್ನಿಬ್ಬರು ಸ್ನೇಹಿತರೊಂದಿಗೆ ರಜಾದ ಹಿನ್ನೆಲೆಯಲ್ಲಿ ಕಾರಿಂಜ ಕ್ಷೇತ್ರಕ್ಕೆ ಭಾನುವಾರ ಸಂಜೆ ಆಗಮಿಸಿದ್ದರು. ಈ ಸಂದರ್ಭ ಸ್ನಾನಕ್ಕಿಳಿದ ವೇಳೆ ಕೆರೆಯ ಆಳ ತಿಳಿಯದೆ ಮುಳುಗಿದ್ದಾರೆ. ಸ್ನೇಹಿತರು ಮತ್ತು ಸ್ಥಳೀಯರು ಕೂಡಲೇ ಅಗ್ನಿ ಶಾಮಕದಳಕ್ಕೆ ಮತ್ತು ಪೊಲೀಸರಿಗೆ ಕರೆ ಮಾಡಿದ್ದರು. […]