ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಶಾಸಕ ಡಾ.ಭರತ್ ಶೆಟ್ಟಿ ಕಿಟ್ ವಿತರಣೆ

Tuesday, July 20th, 2021
Bharath Shetty

ಮಂಗಳೂರು  : ಕರ್ನಾಟಕ ಸರಕಾರದ ಕಾರ್ಮಿಕ ಇಲಾಖೆಯ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಮುಚ್ಚೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಮುಚ್ಚೂರು ಮಿಥಿಲಾ ಸಭಾಭವನದಲ್ಲಿ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರಿಂದ ಆಹಾರ ಸಾಮಾಗ್ರಿ ಕಿಟ್ ವಿತರಣೆ ಮಂಗಳವಾರ ನಡೆಯಿತು. ಜನಾರ್ಧನ ಗೌಡ, ನಿಕಟಪೂರ್ವ ಸದಸ್ಯರು ಜಿ. ಪ, ನಾಗೇಶ್ ಶೆಟ್ಟಿ ತಾಲೂಕು ಪಂಚಾಯತ್ ಸದಸ್ಯರು,ಮೋಹಿನಿ ಅಧ್ಯಕ್ಷರು ಗ್ರಾಮ […]

ಕಾರ್ಮಿಕ ಇಲಾಖೆಯಿಂದ ನಗರದ ಹಲವೆಡೆ ಅನಿರೀಕ್ಷಿತ ದಾಳಿ

Tuesday, December 15th, 2020
labor department

ಮಂಗಳೂರು : ಕಾರ್ಮಿಕ ಇಲಾಖೆಯಿಂದ ನಗರದ ಅಪಾರ್ಟ್‌ಮೆಂಟ್‌ಗಳು, ಹೊಟೇಲ್, ಗ್ಯಾರೇಜ್‌ಗಳಿಗೆ ಅನಿರೀಕ್ಷಿತ ದಾಳಿ ನಡೆಸಿ ಪರಿಶೀಲನೆ ನಡೆಸಿತು. ಅಪಾಯಕಾರಿ ಉದ್ದಿಮೆಗಳಲ್ಲಿ 15ರಿಂದ 18 ವರ್ಷದೊಳಗಿನ ಕಿಶೋರಾವಸ್ಥೆಯ ಕಾರ್ಮಿಕರನ್ನು ದುಡಿಸಿಕೊಳ್ಳುವುದನ್ನು ನಿಷೇಧಿಸಲಾಗಿದೆ. ಕಾಯ್ದೆ ಉಲ್ಲಂಘಿಸಿದ ಮಾಲಕರಿಗೆ 50,000 ರೂ.ವರೆಗೆ ದಂಡ ಹಾಗೂ ಎರಡು ವರ್ಷದವರೆಗೆ ಜೈಲು ಶಿಕ್ಷೆಯನ್ನು ವಿಧಿಸಲಾಗುವುದು. ತಪ್ಪಿತಸ್ಥ ಮಾಲಕರ ವಿರುದ್ಧ ಎಫ್‌ಐಆರ್ ಸಹ ದಾಖಲಿಸಲಾಗುವುದು ಎಂದು ಕಾರ್ಮಿಕ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಕೋವಿಡ್ ಸಮಯದಲ್ಲಿ ಮಕ್ಕಳನ್ನು ಬಾಲಕಾರ್ಮಿಕತೆಯಿಂದ ಮುಕ್ತವಾಗಿಸಲು ಹಿಂದಿಗಿಂತಲೂ ಹೆಚ್ಚು ಜಾಗರೂಕತೆ ವಹಿಸುವ ನಿಟ್ಟಿನಲ್ಲಿ ಕಾರ್ಮಿಕ ಇಲಾಖೆ, […]

ಕೊರೋನ ಯೋಧರು ಎಂದು ಆಸ್ಪತ್ರೆ ಗಳಲ್ಲಿ ದುಡಿಸಿಕೊಳ್ಳಲಾಗುತ್ತಿದೆಯೇ ಹೊರತು, ನಮಗೆ ಸೌಲಭ್ಯ ನೀಡುತ್ತಿಲ್ಲ

Monday, October 5th, 2020
contract doctors

ಮಂಗಳೂರು : ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ವೈದ್ಯಕೀಯ ಶಿಕ್ಷಣ ಹೊರಗುತ್ತಿಗೆ ನೌಕರರ ಪ್ರತಿಭಟನೆ 12 ದಿನಕ್ಕೆ ಕಾಲಿಟ್ಟಿದ್ದು ನಗರದ ಮನಪಾ ಗಾಂಧಿ ಪ್ರತಿಮೆಯ ಬಳಿ ಸೋಮವಾರ ಜಿಲ್ಲಾ ಘಟಕದ ವತಿಯಿಂದ ಪ್ರತಿಭಟನಾ ಪ್ರದರ್ಶನ ನಡೆಯಿತು. ಸರಕಾರದ ಆಸ್ಪತ್ರೆಯಲ್ಲಿ 15ರಿಂದ 18 ವರ್ಷಗಳಿಂದ ದುಡಿಯುತ್ತಿರುವ ಆರೋಗ್ಯ ಕಾರ್ಯಕರ್ತರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ಇನ್ನೂ ಜಾರಿಯಾಗಿಲ್ಲ. ತಾನು ಕೂಡಾ 15 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದೇನೆ. ಗುತ್ತಿಗೆ, ಹೊರಗುತ್ತಿಗೆ ನೌಕರರಾಗಿ ಸೇವೆ ಸಲ್ಲಿಸುತ್ತಿರುವ ನಮಗೆ ಕಾರ್ಮಿಕ […]

ಮಂಗಳೂರಿನಲ್ಲಿ ಬಾಲಕಾರ್ಮಿಕರ ಬಗ್ಗೆ ಪರಿಶೀಲನೆ: ಪ್ರಕರಣ ದಾಖಲು

Thursday, July 28th, 2016
Child-labour

ಮಂಗಳೂರು: ಕಾರ್ಮಿಕ ಇಲಾಖೆ ಹಾಗೂ ಕಲಂ 17ರಡಿ ನೇಮಕಗೊಂಡ ವಿವಿಧ ನಿರೀಕ್ಷಕರು ನಗರದ ಹೊಟೇಲ್‌‌‌‌‌‌‌‌‌‌, ಅಂಗಡಿ ವಾಣಿಜ್ಯ ಸಂಸ್ಥೆಗಳು, ಕಟ್ಟಡಗಳು, ಮನೆಗಳು, ಅಪಾರ್ಟ್‌‌‌ಮೆಂಟ್‌‌‌‌, ಗ್ಯಾರೇಜ್‌‌‌‌ ಮೊದಲಾದೆಡೆ ದಾಳಿ ಮಾಡಿ ಬಾಲಕಾರ್ಮಿಕರ ಬಗ್ಗೆ ಪರಿಶೀಲಿಸಿದರು. ದಾಳಿ ವೇಳೆ ನಗರದ ಕೆ.ಎಸ್. ರಾವ್ ರಸ್ತೆಯ ಶ್ರೀದೇವಿ ಕ್ಯಾಂಟೀನ್‌‌‌ನಲ್ಲಿ ಕ್ಲೀನರ್ ಕೆಲಸ ನಿರ್ವಹಿಸುತ್ತಿದ್ದ 14 ವರ್ಷಕ್ಕಿಂತ ಕೆಳಗಿನ ವಯಸ್ಸಿನ ಬಾಲಕನೊಬ್ಬನನ್ನು ಕೆಲಸದಿಂದ ಬಿಡುಗಡೆಗೊಳಿಸಿ ಮಕ್ಕಳ ಕಲ್ಯಾಣ ಕೇಂದ್ರಕ್ಕೆ ಪುನರ್ವಸತಿಗಾಗಿ ದಾಖಲಿಸಲಾಗಿದೆ. ಕ್ಯಾಂಟೀನ್ ಮಾಲೀಕ ಪ್ರಕಾಶ್ ಎ. ಬಿನ್ ಧರಣಪ್ಪಗೌಡ ವಿರುದ್ಧ ಬಾಲಕಾರ್ಮಿಕ […]

ಬಡತನ ನೆಪದಲ್ಲಿ ಮಕ್ಕಳು ದುಡಿಯಲು ಹೋಗುವುದು ಮಹಾಪರಾದ : ಐಡಾ ಸುರೇಶ್

Wednesday, March 25th, 2015
Child labor

ಬಂಟ್ವಾಳ: ಕಾರ್ಮಿಕ ಇಲಾಖೆ ಬಂಟ್ವಾಳ ಮತ್ತು ಸಮಗ್ರ ಶಿಶು ಅಭಿವೃದ್ದಿ ಸೇವಾ ಯೋಜನೆ ಬಂಟ್ವಾಳ ಇದರ ಜಂಟಿ ಆಶ್ರಯದಲ್ಲಿ ಬಂಟ್ವಾಳ ತಾಲೂಕಿನ ಸ್ತ್ರೀಶಕ್ತಿ ಸಂಘದ ಅಧ್ಯಕ್ಷರು ಮತ್ತು ಸದಸ್ಯರಿಗೆ ಬಾಲ ಕಾರ್ಮಿಕ ನಿಷೇದ ಮತ್ತು ನಿಯಂತ್ರಣ ಕಾಯ್ದೆ ಮಾಹಿತಿ ಕಾರ‍್ಯಗಾರ ಬಂಟ್ವಾಳ ಸ್ತ್ರೀ ಶಕ್ತಿ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸ್ಥಾಯಿ ಸಮಿತಿ ಅಧ್ಯಕ್ಷೆ ಐಡಾ ಸುರೇಶ್ ಬಡತನ ನೆಪದಲ್ಲಿ ಮಕ್ಕಳು ದುಡಿಯಲು ಹೋಗುವುದು ಮಹಾಪರಾದ. ಮಕ್ಕಳಿಗೆ ಶಿಕ್ಷಣ ಅಗತ್ಯ ಶಿಕ್ಷಣದಿಂದ ಮಕ್ಕಳ ಭವಿಷ್ಯ ರೂಪಿಸಿಕೊಳ್ಳಲು […]

ತುಟ್ಟಿಭತ್ತೆಯಲ್ಲಿ ಕಡಿತ ಮಾಡಿ ವಂಚಿಸಲು ಪ್ರಯತ್ನ-ಕಾರ್ಮಿಕರ ಆಕ್ರೋಶ

Wednesday, August 13th, 2014
CITU bantwal

ಬಂಟ್ವಾಳ : ಕಳೆದ ವರ್ಷ ಏರಿಕೆಯಾದ ಗ್ರಾಹಕ ಬೆಲೆ ಸೂಚ್ಯಾಂಕದ ಆಧಾರದಲ್ಲಿ ಕರ್ನಾಟಕ ರಾಜ್ಯ ಸರಕಾರವು 2014 ಎಪ್ರಿಲ್ 1 ರಿಂದ ಅನ್ವಯವಾಗುವಂತೆ ಬೀಡಿ ಕಾರ್ಮಿಕರಿಗೆ ತುಟ್ಟಿಭತ್ತೆ ರೂ.21.15 ಪ್ರಕಟಿಸಿ ಕಾರ್ಮಿಕರಿಗೆ ಪಾವತಿಸುವಂತೆ ಮಾಲಕರಿಗೆ ಸೂಚಿಸಿದ್ದರೂ ಬೀಡಿ ಮಾಲಕರು ತುಟ್ಟಿಭತ್ತೆಯನ್ನು ಈವರೆಗೆ ಪಾವತಿಸಿರುವುದಿಲ್ಲ, ಅದನ್ನು ಬಿಟ್ಟು ಮಾಲಕರು ಆಗಸ್ಟ್ 1 ರಿಂದ ಅನ್ವಯವಾಗುವಂತೆ ಪೂರ್ತಿ ಮೊತ್ತ ಪಾವತಿಸುವ ಬದಲಾಗಿ ಕೇವಲ ರೂ.15 ನೀಡಿ ರೂ.6.15 ಪೈಸೆ ವಂಚಿಸಲು ಪ್ರಯತ್ನಿಸುತ್ತಿದ್ದಾರೆ. ಮಾಲಕರ ಈ ವಂಚನಾ ನೀತಿ ಖಂಡನೀಯ, ಬೀಡಿ […]

ಜಿಲ್ಲೆಯ ಎಲ್ಲ ಕಲ್ಲುಕೋರೆಯ ಕಾರ್ಮಿಕರ ಬಗ್ಗೆ ವರದಿ ನೀಡಲು ಏಳು ದಿನಗಳ ಕಾಲಮಿತಿ

Sunday, December 5th, 2010
ಜಿಲ್ಲಾಧಿಕಾರಿ ಸುಬೋಧ್ ಯಾದವ್

ಮಂಗಳೂರು :  ಕಾರ್ಮಿಕ ಇಲಾಖೆ ಕಂದಾಯ ಮತ್ತು ಗಣಿವಿಜ್ಞಾನ ಇಲಾಖೆಯ ಸಹಕಾರದಿಂದ ಜಿಲ್ಲೆಯ ಎಲ್ಲ ಕಲ್ಲುಕೋರೆಯಲ್ಲಿರುವ ಕಾರ್ಮಿಕ ವ್ಯವಸ್ಥೆಯ ಬಗ್ಗೆ ಏಳುದಿನಗಳೊಳಗೆ ಸಮಗ್ರ ಮಾಹಿತಿ ಸಂಗ್ರಹಿಸಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಶ್ರೀ ಸುಬೋಧ್ ಯಾದವ್ ಅವರು ಕಾರ್ಮಿಕ ಇಲಾಖೆ ಅಧಿಕಾರಿ ಶ್ರೀ ಅಪ್ಪಯ್ಯ ಶಿಂಧಿಹಟ್ಟಿ ಅವರಿಗೆ ಸೂಚನೆ ನೀಡಿದರು. ಅಧಿಕಾರಿಗಳು ಮಾನವಹಕ್ಕು ಆಯೋಗದ ನಿರ್ದೇಶನದಂತೆ ಜೀತಪದ್ಧತಿ ಹಾಗೂ ಬಾಲಕಾರ್ಮಿಕ ವ್ಯವಸ್ಥೆಯ ನಿರ್ಮೂಲನಕ್ಕೆ ಸಾಕಷ್ಟು ಮುಂಜಾಗ್ರತೆ ಕ್ರಮಗಳನ್ನು ಕೈಗೊಂಡು ಕಾನೂನನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತಂದಿದ್ದರೆ ವಿಟ್ಲದಲ್ಲಿ ವರದಿಯಾದ ಜೀತಪದ್ಧತಿಗೆ […]