ಕಾರಿಂಜ ದೇವಸ್ಥಾನಕ್ಕೆ ಫೋಟೋ ತೆಗೆಯಲು ಬಂದ ಅನ್ಯಕೋಮಿನ ವಿದ್ಯಾರ್ಥಿಗಳ ಜೋಡಿ

Friday, August 27th, 2021
Karinja

ಮಂಗಳೂರು : ಕಾರಿಂಜ ದೇವಸ್ಥಾನಕ್ಕೆ ಫೋಟೋ ತೆಗೆಯಲು  ಬಂದ ವಿದ್ಯಾರ್ಥಿಗಳ ಜೋಡಿಯನ್ನು ತಡೆದು ಸಂಘ ಪರಿವಾರದ ಕಾರ್ಯಕರ್ತರು ಪೊಲೀಸರಿಗೊಪ್ಪಿಸಿದ ಘಟನೆ ನಡೆದಿದೆ. ಮಂಗಳೂರಿನ ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ಅಂತಿಮ ವರ್ಷದ ಪ್ಯಾರಾ ಮೆಡಿಕಲ್ ವ್ಯಾಸಂಗ ಮಾಡುತ್ತಿರುವ ಮೂವರು ವಿದ್ಯಾರ್ಥಿನಿಯರು, ಮೂವರು ವಿದ್ಯಾರ್ಥಿಗಳು ಗುರುವಾರ ಸಂಜೆ ಕಾರಿಂಜ ದೇವಸ್ಥಾನಕ್ಕೆ ಬಂದಿದ್ದರು. ವಿದ್ಯಾರ್ಥಿಗಳು ದೇವಸ್ಥಾನದ ಪರಿಸದಲ್ಲಿ ಫೋಟೋ ತೆಗೆದು ಮನೆಗೆ ವಾಪಸ್ ತೆರಳುತ್ತಿದ್ದ ಸಂದರ್ಭದಲ್ಲಿ 5 ಮಂದಿ ಇದ್ದ ಸಂಘ ಪರಿವಾರದ ಕಾರ್ಯಕರ್ತರು ತಡೆದು ನಿಲ್ಲಿಸಿ ಪ್ರಶ್ನಿಸಿದ್ದರು. ಹಿಂದೂ ಮತ್ತು ಮುಸ್ಲಿಮ್ ಧರ್ಮಕ್ಕೆ […]

ಅಕ್ರಮವಾಗಿ ದನ ಕರುಗಳನ್ನು ವಧೆಗೆ ಸಾಗಿಸುತ್ತಿದ್ದಾಗ ರಸ್ತೆಗೆ ಬಿದ್ದ ಆರು ಕರುಗಳು, ಬೆನ್ನಟ್ಟಿದ ವಿಹೆಚ್ ಪಿ ಕಾರ್ಯಕರ್ತರು

Sunday, October 4th, 2020
vhp-protest

  ಮಂಗಳೂರು: ಅಕ್ರಮವಾಗಿ 30-35 ದನದ ಕರುಗಳನ್ನು 407 ವಾಹನವೊಂದರಲ್ಲಿ ಕುದ್ರೋಳಿಯ ಕಸಾಯಿಖಾನೆಗೆ ಅಕ್ರಮವಾಗಿ ಸಾಗಿಸುತ್ತಿದ್ದ ವೇಳೆ ಆರು ಕರುಗಳು ವಾಹನದಿಂದ ಬಿದ್ದು  ಗಂಭೀರ ಗಾಯಗೊಂಡ ಘಟನೆಯನ್ನು ಖಂಡಿಸಿ ನಗರದ ಮಣ್ಣಗುಡ್ಡ ಗುರ್ಜಿ ಬಳಿ ವಿಶ್ವ ಹಿಂದೂ ಪರಿಷತ್ – ಬಜರಂಗದಳದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ನೇತ್ರಾವತಿ ಎಂಬ ಹೆಸರಿನ 407 ವಾಹನವೊಂದರಲ್ಲಿ ನಸುಕಿನ ಜಾವದಲ್ಲಿ 30-35 ದನದ ಕರುಗಳನ್ನು ಅಮಾನವೀಯವಾಗಿ ತುಂಬಿಸಿ ಅಕ್ರಮವಾಗಿ ಸಾಗಿಸಲಾಗುತ್ತಿತ್ತು. ಕೆಎಸ್ಆರ್ ಟಿಸಿ ಬಳಿ ಹಂಪ್ಸ್ ನಲ್ಲಿ ವಾಹನದಿಂದ 2 ದನದ ಕರುಗಳು ಬಿದ್ದಿವೆ. […]

ಮೋದಿ ಭೇಟಿ : ಬಿಸಿಲ ಝಳಕ್ಕೆ ಕುಗ್ಗದ ಕಾರ್ಯಕರ್ತರು

Sunday, May 8th, 2016
Modi Namo

ಕುಂಬಳೆ: ಕೇರಳ ವಿಧಾನ ಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಭಾನುವಾರ ಬೆಳಿಗ್ಗೆ ನಗರದ ನಗರಸಭಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಚುನಾವಣಾ ಪ್ರಚಾರ ಕಾರ್ಯಕ್ರಮ ಸಾವಿರಾರು ಕಾರ್ಯಕರ್ತರ ಸಂಭ್ರಮದೊಂದಿಗೆ ಮುಗಿಲು ಮುಟ್ಟಿತು. ಬೆಳಿಗ್ಗೆ 8.30ರ ವೇಳೆಗೆ ಕ್ರೀಡಾಂಗಣದತ್ತ ಆಗಮಿಸ ತೊಡಗಿದ ವಿವಿಧೆಡೆಗಳ ಕಾರ್ಯಕರ್ತರ ತಂಡ ಮೋದಿಯವರಿಗೆ ಘೋಷಣೆ ಕೂಗುತ್ತಿರುವುದು ಕಂಡುಬಂತು.9.30ರ ವೇಳೆಗೆ ಕ್ರೀಡಾಂಗಣ ಬಹುತೇಕ ಭರ್ತಿಯಾಗಿತ್ತು. ಸುಮಾರು 55 ಸಾವಿರಕ್ಕಿಂತಲೂ ಅಧಿಕ ಮಂದಿ ಮೋದಿಯವರ ಪ್ರಚಾರ ಭೇಟಿಗೆ ಸಾಕ್ಷಿಯಾದರು.ಕಾಸರಗೋಡು ಜಿಲ್ಲೆಯ ಐದು ವಿಧಾನ ಸಭಾ ಕ್ಷೇತ್ರ,ಕಣ್ಣೂರು ಜಿಲ್ಲೆ […]

ಯೋಗಾಶ್ರಮದ ಕಾರ್ಯಕರ್ತರ ಸಮರ್ಪಣಾ ಭಾವ ಅನನ್ಯ -ಮಾಣಿಲ ಶ್ರೀಗಳು

Tuesday, September 29th, 2015
ಯೋಗಾಶ್ರಮದ ಕಾರ್ಯಕರ್ತರ ಸಮರ್ಪಣಾ ಭಾವ ಅನನ್ಯ -ಮಾಣಿಲ ಶ್ರೀಗಳು

ಉಪ್ಪಳ : ಮಾರ್ಚ್ 21ರಿಂದ 29 ರ ವರೆಗೆ ಕೊಂಡೆವೂರಿನ ಶ್ರೀ ನಿತ್ಯಾನಂದ ಯೋಗಾಶ್ರಮದಲ್ಲಿ ಲೋಕಕಲ್ಯಾಣಾರ್ಥ ಸಂಭ್ರಮದಿಂದ ನಡೆದ ಬೃಹತ್ ಗಾಯತ್ರೀ ಘೃತ ಸಂಪ್ರಾಪ್ತಿ ಮಹಾಯಾಗ ಮತ್ತು ಚತುರ್ವೇದ ಸಂಹಿತಾ ಯಾಗ ದ ಕಾರ್ಯಕರ್ತರ ಅಭಿನಂದನೆ ಮತ್ತು ಅವಲೋಕನಾ ಸಭೆ ಯು ಆದಿತ್ಯವಾರ ಯೋಗಾಶ್ರಮದಲ್ಲಿ ನಡೆಯಿತು. ಸಾನ್ನಿಧ್ಯ ವಹಿಸಿದ್ದ ಮಾಣಿಲ ಶ್ರೀಧಾಮದ ಪರಮ ಪೂಜ್ಯ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ’ ಇಲ್ಲಿನ ಕಾರ್ಯಕರ್ತರ ಸಮರ್ಪಣಾ ಭಾವ ಅನನ್ಯವಾದುದು, ಅಪರೂಪದಲ್ಲಿ ಕಾಣಸಿಗುವ ಸಾತ್ವಿಕ ಮನೋಭಾವನೆಯ ಸೇವಾಗುಣದಿಂದ […]