ಹಿಂದೂ ಕಾರ್ಯಕರ್ತರ ಹತ್ಯೆ, ಹಿಂದುಳಿದ ವರ್ಗದವರೇ ಬಲಿಪಶು : ಬಿ.ಜೆ. ಪುಟ್ಟಸ್ವಾಮಿ

Monday, October 16th, 2017
hindu morcha

ಮೂಡುಬಿದಿರೆ: ರಾಜ್ಯದಲ್ಲಿ ನಾಲ್ಕು ವರ್ಷಗಳಲ್ಲಿ ಹಿಂದೂ ಕಾರ್ಯಕರ್ತರ ಹತ್ಯೆ ನಡೆಸಯುತ್ತಿದ್ದು, ಹಿಂದುಳಿದ ವರ್ಗದವರೇ ಬಲಿ ಪಶುಗಳಾಗಿದ್ದಾರೆ ಎಂದು ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯ ಘಟಕದ ಅಧ್ಯಕ್ಷ ಬಿ.ಜೆ. ಪುಟ್ಟಸ್ವಾಮಿ ಆರೋಪಿಸಿದರು. ಇಲ್ಲಿನ ಪದ್ಮಾವತಿ ಕಲಾ ಮಂದಿರದಲ್ಲಿ ಬಿಜೆಪಿಯಿಂದ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಕ್ಷೇತ್ರಮಟ್ಟದ ಮೊದಲ ಹಿಂದುಳಿದ ವರ್ಗಗಳ ಸಮಾವೇಶದ ಅಧ್ಯಕ್ಷತೆ ವಹಿಸಿ ಮಾತನಾಡಿ, ‘ಸಿದ್ದರಾಮಯ್ಯ ಅವರ ಅನೇಕ ಭೂ ಅವ್ಯವಹಾರಗಳಲ್ಲಿ ಈಗಾಗಲೇ ಎರಡು ಪ್ರಕರಣಗಳ ಬಗ್ಗೆ ನಾಡಿನ ಜನತೆಯ ಮುಂದೆ ಇಟ್ಟಿದ್ದೇನೆ’ ಅವರ ಇನ್ನೂ ಅನೇಕ ಅವ್ಯವಹಾರಗಳ […]