ಸ್ಕೌಟ್ಸ್ ಮತ್ತು ಗೈಡ್ಸ್ ನಿಂದ ವಿದ್ಯಾರ್ಥಿಗಳಲ್ಲಿ ಜಾಗೃತಿ: ಡಾ. ಆನಂದ್

Friday, September 22nd, 2023
dr-Anand

ಮಂಗಳೂರು : ಪ್ರತಿಯೊಂದು ಶಾಲೆಗಳಲ್ಲೂ ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳು ಜಾರಿಗೊಂಡರೆ ವಿದ್ಯಾರ್ಥಿಗಳು ಜಾಗೃತರಾಗಲು ಅನುಕೂಲವಾಗುತ್ತದೆ ಎಂದು ಜಿಲ್ಲಾ ಪಂಚಾಯತ್ ನ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಕೆ. ಅವರು ಅಭಿಪ್ರಾಯಪಟ್ಟರು. ಅವರು ಸೆ.22ರ ಶುಕ್ರವಾರ ನಗರದ ಲಾಲ್‍ಬಾಗ್ ನ ಸ್ಕೌಟ್ಸ್ ಮತ್ತು ಗೈಡ್ಸ್ ಭವನದಲ್ಲಿ ಹಮ್ಮಿಕೊಂಡ ಜಿಲ್ಲೆಯ ಶಿಕ್ಷಣ ಇಲಾಖೆ ಅಧಿಕಾರಿಗಳಿಗಾಗಿ ಹಮ್ಮಿಕೊಂಡಿದ್ದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ಸ್ಕೌಟ್ಸ್ ಮತ್ತು ಗೈಡ್ಸ್‍ನಲ್ಲಿ ಹಮ್ಮಿಕೊಳ್ಳುವ ಚಟುವಟಿಕೆಗಳು ಮಕ್ಕಳಲ್ಲಿ ಸಾಮಾಜಿಕ ಕಳಕಳಿ, ಶಿಸ್ತು, ಸಂಯಮ, ಕರ್ತವ್ಯ ಮತ್ತು ಜವಾಬ್ದಾರಿಯನ್ನು ತಿಳಿಸಿಕೊಡುತ್ತವೆ, […]

ಗ್ರಾಪಂ ಕಚೇರಿಯಲ್ಲೇ ಪಿಡಿಒನ ರಾಸಲೀಲೆ… ಕ್ಯಾಮರಾ ಕಣ್ಣಲ್ಲಿ ಸೆರೆ

Thursday, April 12th, 2018
udupi

ಉಡುಪಿ: ಪಂಚಾಯತ್ ಪಿಡಿಒವೊಬ್ಬನ ರಾಸಲೀಲೆ ಪ್ರಕರಣವೊಂದು ಬಯಲಾಗಿದೆ. ಕುಂದಾಪುರ ತಾಲೂಕಿನ ಗ್ರಾಮ ಪಂಚಾಯತ್‌ವೊಂದರ ಪಿಡಿಒವೊಬ್ಬ ಮಹಿಳಾ ಸಿಬ್ಬಂದಿಯ ಜೊತೆ ರಾಸಲೀಲೆ ನಡೆಸಿದ ದೃಶ್ಯಗಳು ಕ್ಯಾಮರಾ ಕಣ್ಣಿನಲ್ಲಿ ಸೆರೆಯಾಗಿವೆ. ಈತ ಒಂದು ವರ್ಷದಿಂದ ಆ ಗ್ರಾಮ ಪಂಚಾಯತ್‌ನಲ್ಲಿ ಪಿಡಿಒ ಆಗಿ ಕಾರ್ಯನಿರ್ವಹಿಸುತ್ತಿದ್ದಾನೆ. ಕರ್ತವ್ಯದ ವೇಳೆ ಸರ್ಕಾರಿ ಕಚೇರಿಯಲ್ಲೇ ಕಾಮದಾಟ ನಡೆಸಿರುವುದು ಬೆಳಕಿಗೆ ಬಂದಿದೆ. ಗ್ರಾಮ ಪಂಚಾಯತ್‌ನಲ್ಲಿ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಅವಿವಾಹಿತ ಯುವತಿಯನ್ನು ತನ್ನ ಕಾಮತೃಷೆಗೆ ಬಳಸಿಕೊಂಡಿರುವುದು ಈಗ ಗುಟ್ಟಾಗಿ ಉಳಿದಿಲ್ಲ. ಸರ್ಕಾರಿ ಕಚೇರಿಯಲ್ಲೇ ಅಸಹ್ಯಕರ ಕೃತ್ಯ ನಡೆಸಿರುವ ಪಿಡಿಒ […]

ಮನೆಯಲ್ಲೇ ಕಸವಿಭಜನೆಯಿಂದ ತ್ಯಾಜ್ಯ ವಿಲೇ ಸುಲಲಿತ: ಸಿಇಒ

Friday, August 9th, 2013
Tulasi-Maddineni

ಮಂಗಳೂರು : ಸುಶಿಕ್ಷಿತ ಜಿಲ್ಲೆ ದಕ್ಷಿಣ ಕನ್ನಡ; ಇಲ್ಲಿನ ಸುಶಿಕ್ಷಿತರಿಗೆ ಕಸವಿಭಜನೆ ಮೂಲಕ ಕಸ ವಿಲೇ ಹಾಗೂ ತ್ಯಾಜ್ಯದ ಬಳಕೆ ಬಗ್ಗೆ ಅರಿವು ಮೂಡಿಸುವ ಕೆಲಸವಾಗಬೇಕಿದೆ. ಅರಿವಿನ ಶಿಕ್ಷಣ ಶಾಲೆಯ ಮೂಲಕವೇ ಆರಂಭವಾಗಲಿ ಎಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ತುಳಸಿ ಮದ್ದಿನೇನಿ ಹೇಳಿದರು. ಇಂದು ಜಿಲ್ಲಾ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹಿಂದಿನ ಸಭೆಯ ಅನುಪಾಲನಾ ವರದಿ ಪರಿಶೀಲಿಸಿದರು. ಸ್ವಚ್ಛತೆಗಾಗಿ ಸಾಕಷ್ಟು ಬಹುಮಾನ ಪಡೆದಿರುವ […]