ಉದ್ಯೋಗ ಖಾತರಿ ಯೋಜನೆಯನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಜವಾಬ್ದಾರಿ ಗ್ರಾ.ಪಂ.ಗಳದ್ದು : ತಾ.ಪಂ. ಇಒ ನವೀನ್ ಭಂಡಾರಿ

Tuesday, July 27th, 2021
narega

ಪುತ್ತೂರು : ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ಪಂಚಾಯತ್ ಅಭಿವೃದ್ಧಿ ಕಾರ್ಯಗಳನ್ನು ಮಾಡಲು ಸಾಧ್ಯ. ಈ ಬಗ್ಗೆ ಗ್ರಾ.ಪಂ. ಮಟ್ಟದ ಅಧಿಕಾರಿ, ಸಿಬ್ಬಂದಿಗಳೊಂದಿಗೆ ಗ್ರಾ.ಪಂ. ಸದಸ್ಯರು ಮುತುವರ್ಜಿ ವಹಿಸಿದರೆ ಗ್ರಾಮದಲ್ಲಿನ ಅರ್ಹ ಫಲಾನುಭವಿಗಳಿಗೆ ಯೋಜನೆಯಿಂದ ದೊರೆಯುವ ಸವಲತ್ತುಗಳನ್ನು ತಿಳಿಸಿ ಅಂಥವರಿಗೆ ತಲುಪಿಸುವ ಜವಾಬ್ದಾರಿ ಗ್ರಾ.ಪಂ. ಸದಸ್ಯರದ್ದು ಎಂದು ಪುತ್ತೂರು ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ನವೀನ್ ಭಂಡಾರಿ ಅಭಿಪ್ರಾಯಪಟ್ಟರು. ಅವರು ಜು.27 ರಂದು ಪುತ್ತೂರು ತಾಲೂಕು ಪಂಚಾಯತ್ ಮಿನಿ ಸಭಾಂಗಣದಲ್ಲಿ ತಾ.ಪಂ. ವತಿಯಿಂದ ಬನ್ನೂರು, ಬೆಟ್ಟಂಪಾಡಿ, ಕೆದಂಬಾಡಿ, ಕೋಡಿಂಬಾಡಿ ಗ್ರಾಮ […]

ಕಾರ್ಯನಿರ್ವಾಹಕ ಅಧಿಕಾರಿ ವಿಶ್ವನಾಥ ಪೂಜಾರಿಗೆ ಬೀಳ್ಕೊಡುಗೆ ಸಮಾರಂಭ

Wednesday, April 8th, 2015
Executive officer

ಮಂಗಳೂರು : ಕೊಡಗು ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿಯಾಗಿ ಭಡ್ತಿ ಹೊಂದಿದ ಮಂಗಳೂರು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ, ಶ್ರೀ ಹೆಚ್. ವಿಶ್ವನಾಥ ಪೂಜಾರಿ ಇವರಿಗೆ ತಾಲೂಕು ಪಂಚಾಯತ್ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವರ್ಗದವರಿಂದ ಜಂಟಿಯಾಗಿ ಮಂಗಳೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಬೀಳ್ಕೊಡುಗೆ ಸಮಾರಂಭ ಮಂಗಳವಾರ ನೇರವೇರಿತು. ಸಮಾರಂಭದ ಅಧ್ಯಕ್ಷತೆಯನ್ನು ಮಂಗಳೂರು ತಾಲೂಕು ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ರಜನಿಯವರು ವಹಿಸಿದ್ದರು. ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೀ ಯೂಸುಫ್ ಇವರು ತಾಲೂಕು ಪಂಚಾಯತ್‌ನ ಎಲ್ಲಾ ಸದಸ್ಯರ ಹಾಗೂ ಸಿಬ್ಬಂದಿ […]