ಮುಂಬೈ ನಿವಾಸಿಗೆ ವಂಚಿಸಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದರೋಡೆ

Wednesday, October 9th, 2013
Anil-Kumar-Sharma

ಮಂಗಳೂರು: ಮುಂಬೈ ನಿವಾಸಿಗೆ ವಂಚಿಸಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದರೋಡೆಗೈದ ತಂಡವನ್ನು ಬರ್ಕೆ ಪೊಲೀಸರು ಪತ್ತೆ ಹಚ್ಚಿದ್ದು, ಮೂವರನ್ನು ಬಂಧಿಸಿ ದ್ದಾರೆ. ಬಂಧಿತ ಆರೋಪಿಗಳನ್ನು ಮೂಲತಃ ಉತ್ತರ ಪ್ರದೇಶದವನಾದ ಪ್ರಸ್ತುತ ಜಪ್ಪಿನಮೊಗರಿನಲ್ಲಿ ವಾಸವಾ ಗಿರುವ ಅನಿಲ್‌ಶರ್ಮಾ, ವಾಮಂ ಜೂರಿನ ರಿಚಿ ಯಾನೆ ರಿಚ್ಮಂಡ್, ಮತ್ತು ಜೆಪ್ಪು ಕುಡ್ಪಾಡಿಯ ವಿಜೇಶ್ ಕುಮಾರ್ ಯಾನೆ ವಿಜು ಎಂದು ಗುರುತಿಸ ಲಾಗಿದೆ. ಬಂಧಿತರಿಂದ  ಬೆಳ್ಳಿಯ ಆಭರಣಗಳು, ಚಿನ್ನಾಭರಣಗಳು, ನಗದು ಸೇರಿದಂತೆ ಒಟ್ಟು 765000/- ಮೌಲ್ಯದ ಸ್ವತ್ತುಗಳು ಮತ್ತು ಸ್ವಿಫ್ಟ್ ಕಾರು ಹಾಗೂ […]