ದುಬೈ : ಕಾರ್ ರೇಸಲ್ಲಿ ಪ್ರಶಸ್ತಿ ಗೆದ್ದ ಸುಹೈಬ್ ಅಲಿ ಮತ್ತು ಭಾರತದ ತಂಡ

Saturday, September 19th, 2020
suhaib

ವಿಟ್ಲ : ಗುರುವಾರದಂದು ದುಬೈನಲ್ಲಿ ನಡೆದ “ಎಂಡ್ಯುರೆನ್ಸ್ ಚಾಂಪಿಯನ್ ಶಿಪ್2020” ಕಾರ್ ರೇಸಲ್ಲಿ ಮೂಡಬಿದಿರೆಯ ಯುವಕನಿದ್ದ ಭಾರತದ ಟೀಮ್ ತೃತೀಯ ಸ್ಥಾನ ಪಡೆದು ದುಬೈನಲ್ಲಿ ಕೀರ್ತಿ ಪತಾಕೆ ಹಾರಿಸಿದೆ. ದುಬೈನಲ್ಲಿ ಗುರುವಾರದಂದು 6ಗಂಟೆಗಳ ಕಾಲ ನಡೆದ ಎಂಡ್ಯುರೆನ್ಸ್ ಚಾಂಪಿಯನ್ ಶಿಪ್2020 ಕಾರ್ ರೇಸಲ್ಲಿ ಭಾರತ ದೇಶದ ಐವರು ಚಾಲಕರನ್ನೊಳಗೊಂಡ ಟೀಮ್ ಭಾಗವಹಿತ್ತು. ಕೊಲ್ಕಾತ್ತಾ ಮೂಲದ ಟೀಮ್ ಮ್ಯಾನೇಜರ್ ದೀಪಾಂಜನ್ ಬಿಸ್ವಾಸ್ ನೇತೃತ್ವದ ಐವರು ಚಾಲಕರ ತಂಡದಲ್ಲಿ ಕರ್ನಾಟಕದಿಂದ ಆಯ್ಕೆಯಾಗಿದ್ದ ಮೂಡಬಿದಿರೆಯ ಎಂ.ಕೆ.ಅಬೂಬಕ್ಕರ್ ಪುತ್ರ ಸುಹೈಬ್ ಅಲಿ(28)ಕೂಡ ಒಬ್ಬರಾಗಿದ್ದರು. […]