ಎತ್ತಿನ ಮೇಲೆ ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಬರಹ ವೈರಲ್

Friday, June 25th, 2021
siddaramaiah

ಗದಗ:  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಮಾನಿಗಳು ಕಾರ ಹುಣ್ಣಿಮೆಗೆ ಸಿಂಗಾರಗೊಂಡ ಎತ್ತಿನ ಮೇಲೆ ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಬರೆದು ಅಭಿಮಾನ ತೋರಿಸಿದ್ದಾರೆ. ಗದಗ ತಾಲೂಕಿನ ತಿಮ್ಮಾಪುರ ಗ್ರಾಮದಲ್ಲಿ ಕಾರ ಹುಣ್ಣಿಮೆ ಪ್ರಯುಕ್ತ ಎತ್ತುಗಳನ್ನು ಸಿಂಗರಿಸಿ ಮೆರವಣಿಗೆ ಮಾಡುವ ಪ್ರತೀತಿ ಇದೆ. ಈ ಬಾರಿ ಕೂಡ ಸರಳವಾಗಿ ಗ್ರಾಮಸ್ಥರು ಕಾರ ಹುಣ್ಣಿಮೆ ಆಚರಿಸಿದ್ದಾರೆ. ಈ ಬಾರಿ ಎತ್ತಿಗೆ ಸಿಂಗರಿಸುವ ವೇಳೆ ಸಿದ್ದರಾಮಯ್ಯ ಅವರ ಅಭಿಮಾನಿಗಳು ಮುಂದಿನ ಸಿಎಂ ಸಿದ್ದರಾಮಯ್ಯ ಎಂಬ ಕ್ಯಾಂಪೇನ್ ಮಾಡಿ ಗಮನ ಸೆಳೆದಿದ್ದಾರೆ. ಗ್ರಾಮದಲ್ಲಿ […]