ಕಾಲಾ ಚಿತ್ರ ಪ್ರದರ್ಶನಕ್ಕೆ ಬಾರಿ ವಿರೋಧ…ಪೋಸ್ಟರ್‌‌ ಹರಿದು ಕೆಲವರ ಆಕ್ರೋಶ!

Thursday, June 7th, 2018
kaala-poster

ರಾಯಚೂರು: ರಜನಿಕಾಂತ್ ಅಭಿನಯದ ಕಾಲಾ ಚಿತ್ರ ಪ್ರದರ್ಶನಕ್ಕೆ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಬಾರಿ ವಿರೋಧ ವ್ಯಕ್ತವಾಗಿದ್ದು, ಚಿತ್ರದ ಪೋಸ್ಟರ್ ಹರಿದು ಹಾಕುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಂಧನೂರು ಪಟ್ಟಣದ ಸಂಗಮೇಶ್ವರ ಟಾಕೀಸ್’ನಲ್ಲಿ ಕಾಲಾ ಚಿತ್ರ ತೆರೆ ಕಂಡಿತ್ತು. ಆದ್ರೆ ಕನ್ನಡಪರ ಸಂಘಟನೆಯ ಕಾರ್ಯಕರ್ತರು ಚಿತ್ರದ ಪೋಸ್ಟರ್ ಹರಿದು ಹಾಕಿ, ರಜನಿಕಾಂತ್ ಭಾವಚಿತ್ರಕ್ಕೆ ಕಪ್ಪು ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದ್ರು‌. ಮತ್ತೊಂದೆಡೆ ರಾಯಚೂರಿನ ಪದ್ಮನಗರ ಸಿನಿಮಾ ಥಿಯೇಟರ್ ಮೊದಲ ಚಿತ್ರ ಪ್ರದರ್ಶನಕ್ಕೆ ಪ್ರೇಕ್ಷಕರಿಗೆ ಟಿಕೆಟ್ ನೀಡಲಾಯಿತು. ಆದ್ರೆ ಪ್ರತಿಭಟನೆ […]