ಕೋಟಿ ಚೆನ್ನಯರ ತಾಯಿ ದೇಯಿ ಬೈದೇತಿ ವಿಗ್ರಹಕ್ಕೆ ನಡೆಸಿದ ಅವಮಾನ ಪ್ರಕರಣ, ರಾಜಕೀಯ ಬಣ್ಣ

Tuesday, October 10th, 2017
jatha

ಮಂಗಳೂರು:ರಾಜಕೀಯ ಬಣ್ಣ ಪಡೆದುಕೊಂಡ ತುಳುನಾಡಿನ ವೀರ ಪುರುಷರಾದ ಕೋಟಿ ಚೆನ್ನಯರ ತಾಯಿ ದೇಯಿ ಬೈದೇತಿ ವಿಗ್ರಹಕ್ಕೆ ನಡೆಸಿದ ಅವಮಾನ ಪ್ರಕರಣ. ದೇಯಿ ಬೈದೇತಿ ವಿಗ್ರಹಕ್ಕೆ ಅವಮಾನ ಪ್ರಕರಣವನ್ನು ಖಂಡಿಸಿರುವ ಬಿಜೆಪಿ, ತನ್ನ ಪಕ್ಷದ ವತಿಯಿಂದ ಇವತ್ತು ಪುತ್ತೂರಿನಿಂದ ಪಡುಮಲೆಗೆ ಬೃಹತ್ ಕಾಲ್ನಡಿಗೆ ಜಾಥಾ ಆಯೋಜಿಸಿದೆ. ಸಂಸದ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಇಂದು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಿಂದ ಜಾಥಾ ಆರಂಭಗೊಂಡಿದೆ. ಪಡುಮಲೆಯಲ್ಲಿರುವ ದೇಯಿ ಬೈದೇತಿ ವನದ ತನಕ ಈ ಜಾಥಾ ನಡೆಯಲಿದೆ. ಜಾಥಾದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ […]

ಬಿಜೆಪಿ ಯುವಮೋರ್ಚಾ ಮಂಗಳೂರು ದಕ್ಷಿಣ ಸಮಿತಿಯಿಂದ ಕಾಲ್ನಡಿಗೆ ಜಾಥಾ

Saturday, November 16th, 2013
Yuva Morcha

ಮಂಗಳೂರು: ಬಿಜೆಪಿ ಯುವಮೋರ್ಚಾ ಮಂಗಳೂರು ದಕ್ಷಿಣ ಸಮಿತಿ ವತಿಯಿಂದ ನಗರದ ನೆಹರೂ ಮೈದಾನದಿಂದ ಕೊಡಿಯಾಲ್‌ಬೈಲ್‌ನಲ್ಲಿರುವ ಬಿಜೆಪಿ ಕಚೇರಿವರೆಗೆ, ಬೆಂಗಳೂರಿನಲ್ಲಿ ನ. 17 ರಂದು ನಡೆಯಲಿರುವ ‘ಭಾರತ ಗೆಲ್ಲಿಸಿ’ ಶಕ್ತಿಶಾಲಿ ಭಾರತಕ್ಕಾಗಿ ಬೃಹತ್‌ ಸಮಾವೇಶದ ಹಿನ್ನೆಲೆಯಲ್ಲಿ ಕಾಲ್ನಡಿಗೆ ಜಾಥಾ ನ15, ಶುಕ್ರವಾರ ನಡೆಯಿತು. ಜಾಥಾವನ್ನು ಉದ್ದೇಶಿಸಿ ಮಾತನಾಡಿದ ಸಂಸದ ನಳಿನ್‌ಕುಮಾರ್‌ ಕಟೀಲು ಮಕ್ಕಳಿಂದ ಹಿಡಿದು ಮುದುಕರ ವರೆಗೆ ನರೇಂದ್ರ ಮೋದಿ ಪ್ರಧಾನಿಯಾಗಬೇಕೆಂದು ಉತ್ಸುಕರಾಗಿದ್ದಾರೆ. ಮೋದಿ ಅಲೆ ಸರ್ವ ಭಾರತೀರ ಹೃದಯದಲ್ಲಿ ಮೋದಿ ಮಿಳಿತಗೊಂಡಿದ್ದಾರೆ ಎಂದು ಹೇಳಿದರು. ಗುಜರಾತ್‌ನಲ್ಲಿ ಮೋದಿ […]