ಕಾಳುಮೆಣಸು ಮತ್ತು ತೆಂಗು ಬೇಸಾಯದ ಬಗ್ಗೆ ತರಬೇತಿ ಕಾರ್ಯಕ್ರಮ ಮತ್ತು ವಿಚಾರ ಸಂಕಿರಣ

Tuesday, January 14th, 2020
peraje

ಮಡಿಕೇರಿ : ತೋಟಗಾರಿಕೆ ಇಲಾಖೆ ಜಿಲ್ಲಾ ಪಂಚಾಯತ್, ಮಡಿಕೇರಿ ಮತು ಪೆರಾಜೆ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘ ನಿ ಪೆರಾಜೆ, ಇದರ ಜಂಟಿ ಆಶ್ರಯದಲ್ಲಿ ಗೇರು, ಕಾಳುಮೆಣಸು ಮತ್ತು ತೆಂಗು ಬೇಸಾಯದ ಬಗ್ಗೆ ತರಬೇತಿ ಕಾರ್ಯಕ್ರಮ ಮತ್ತು ವಿಚಾರ ಸಂಕಿರಣವು ದಿನಾಂಕ 13.01.2020 ಸೋಮವಾರದಂದು, ಪೆರಾಜೆ ಪ್ರಾ.ಕೃ.ಪ.ಸ.ಸಂಘದ ಸಹಕಾರ ಸಧನದಲ್ಲಿ ಪೂರ್ವಾಹ್ನ 10.00 ಗಂಟೆಗೆ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರು ಮತ್ತು ತಾಲೂಕು ಪಂಚಾಯತ್ ಸದಸ್ಯರಾದ ಶ್ರೀ ನಾಗೇಶ್ ಕುಂದಲ್ಪಾಡಿಯವರು ವಹಿಸಿದ್ದರು. ಪೆರಾಜೆ ಗ್ರಾಮಪಂಚಾಯತ್ ಅಧ್ಯಕ್ಷರಾದ […]

ಕಬ್ಬಿಣದ ಏಣಿ ವಿದ್ಯುತ್ ತಂತಿಗೆ ತಗುಲಿದ ಪರಿಣಾಮ ಮೂವರು ಸ್ಥಳದಲ್ಲೇ ಸಾವು

Monday, January 30th, 2017
Ujjodi

ಮಂಗಳೂರು: ಕಬ್ಬಿಣದ ಏಣಿ ವಿದ್ಯುತ್ ತಂತಿಗೆ ತಗುಲಿದ ಪರಿಣಾಮ ಮೂವರು ಸ್ಥಳದಲ್ಲೇ ಸಾವಿಗೀಡಾದ ಘಟನೆ ಮಂಗಳೂರಿನ ನಂತೂರು ಬಳಿಯ ಉಜ್ಜೋಡಿಯಲ್ಲಿ ನಡೆದಿದೆ. ವಲೇರಿಯನ್ ಲೋಬೋ(55), ಎಸ್ಮಿ ಲೋಬೋ(51), ಸಂದೀಪ್ (28) ಮೃತಪಟ್ಟವರು. ಕಬ್ಬಿಣದ ಏಣಿಯಿಟ್ಟು ತೆಂಗಿನ ಮರಕ್ಕೇರಿದ್ದಾಗ ಈ ದುರಂತ ಸಂಭವಿಸಿದೆ. ತೆಂಗಿನಮರದಲ್ಲಿದ್ದ ಕಾಳುಮೆಣಸು ಕೀಳಲು ವಲೇರಿಯನ್ ಲೋಬೋ ಮರ ಹತ್ತಿದ್ದರು. ಈ ವೇಳೆ ಸ್ಟೀಲ್ ಏಣಿ ವಿದ್ಯುತ್ ತಂತಿಗೆ ಬಿದ್ದು ಈ ದುರಂತ ಸಂಭವಿಸಿದೆ. ಲೋಬೋ ರಕ್ಷಣೆಗೆ ಧಾವಿಸಿದ ಇಬ್ಬರು ಕೂಡ ದುರಂತದಲ್ಲಿ ಸಾವಿಗೀಡಾಗಿದ್ದಾರೆ.

ಕಾಳುಮೆಣಸಿನ ಪಾರಂಪರಿಕ-ಮೌಲ್ಯವರ್ಧಿತ ಉತ್ಪನ್ನ ತಯಾರಿಕೆಯತ್ತ ಕ್ಯಾಂಪ್ಕೋ ಹೆಜ್ಜೆ

Thursday, September 15th, 2016
campco

ಮಂಗಳೂರು: ಅಂತಾರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೋ ಇದೀಗ ಕಾಳುಮೆಣಸು ಮಾರುಕಟ್ಟೆ ಪ್ರವೇಶಿಸಲು ಉದ್ದೇಶಿಸಿದೆ. ಕಾಳುಮೆಣಸಿನ ಪಾರಂಪರಿಕ ಮತ್ತು ಮೌಲ್ಯವರ್ಧಿತ ಉತ್ಪನ್ನಗಳ ತಯಾರಿಕೆಯತ್ತ ಮಹತ್ವದ ಹೆಜ್ಜೆಯಿಟ್ಟಿದೆ ಎಂದು ಸಂಸ್ಥೆಯ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ ತಿಳಿಸಿದ್ದಾರೆ. ನಗರದ ತಮ್ಮ ಕಚೇರಿಯಲ್ಲಿ ನೂತನ ಉತ್ಪನ್ನ `ಡಾರ್ಕ್‌ ಟ್ಯಾನ್’ ಸತ್ವಯುತ ಚಾಕೊಲೇಟ್‌ ಲೋಕಾರ್ಪಣೆ ಸಮಾರಂಭದಲ್ಲಿ ಅವರು ಮಾತನಾಡಿದರು. ಉತ್ತರ ಭಾರತದಲ್ಲಿ ಕಾಳುಮೆಣಸಿನ ಉತ್ಪನ್ನಗಳಿಗೆ ಸಿಗಬಹುದಾದ ಮಾರುಕಟ್ಟೆ ಮತ್ತಿತರ ವಿಚಾರಗಳ ಕುರಿತು ಈಗಾಗಲೇ ಅಧ್ಯಯನ ನಡೆಸಲಾಗಿದೆ. ಇನ್ನು ಮುಂದೆ 30 ಮಂದಿ ಅಧಿಕಾರಿಗಳ ತಂಡವನ್ನು […]