ಸುರತ್ಕಲ್‌ ಸಮುದ್ರ ತೀರದಲ್ಲಿ ಕೆಟ್ಟು ನಿಂತ ಡ್ರಜ್ಜರ್ ನಲ್ಲಿ ಕಾವಲುಗಾರನ ಶವ

Monday, April 5th, 2021
dredger

ಮಂಗಳೂರು : ಸುರತ್ಕಲ್‌ನ ಸಮುದ್ರ ತೀರದಲ್ಲಿ ಕೆಟ್ಟು ನಿಂತ ಡ್ರಜ್ಜರ್ ನಲ್ಲಿ ಕಾವಲುಗಾರನ ಶವ ಪತ್ತೆಯಾಗಿದೆ. ಸುರತ್ಕಲ್‌ನ ಗುಡ್ಡಗಾಡು ಕೊಪ್ಲ ಬಳಿಯ ಸಮುದ್ರದಲ್ಲಿ ಕೆಟ್ಟು ನಿಂತ ಡ್ರಜ್ಜರ್ ಭಗವತಿ ಪ್ರೇಮ್ ನಲ್ಲಿ ಶವ ಪತ್ತೆಯಾಗಿದೆ. ಈ ಡ್ರಜ್ಜರ್ ಒಡೆಯಲು ಕಂಪನಿಯೊಂದು ಗುತ್ತಿಗೆ ಪಡೆದಿದೆ. ಇದನ್ನು ನೋಡಿಕೊಳ್ಳಲು ಕಾವಲುಗಾರರನ್ನು ನೇಮಿಸಲಾಗಿತ್ತು. ಈ ಕಾವಲುಗಾರರಲ್ಲಿ ಉತ್ತರ ಕರ್ನಾಟಕ ಮೂಲದ ಶಂಕರ್ (32) ಎಂಬುವರು ರಾತ್ರಿ ಪಾಳಿ ಕೆಲಸ ಮಾಡುತ್ತಿದ್ದರು. ಆದರೆ, ಇಂದು ಬೆಳಗ್ಗೆ ಡ್ರಜ್ಜರ್ನಲ್ಲಿ ಅವರ ಶವ ಪತ್ತೆಯಾಗಿದೆ. ಈ ಸಂಬಂಧ ಸುರತ್ಕಲ್ ಠಾಣಾ […]

ಸ್ಟುಡಿಯೋ ಮಾಲಕರು ಜಾಗ್ರತೆ ವಹಿಸಬೇಕು : ನಂದ ಕುಮಾರ್

Wednesday, July 2nd, 2014
Studio owners

ಬಂಟ್ವಾಳ: ಇತ್ತೀಚಿನ ಕೆಲ ದಿನಗಳಿಂದ ಜಿಲ್ಲೆಯಲ್ಲಿ ಸ್ಟುಡಿಯೋಗಳಿಂದ ಬೆಲೆ ಬಾಳುವ ವಸ್ತುಗಳು ಕಳವು ನಡೆಯುತ್ತಿರುವ ಬಗ್ಗೆ ಸ್ಟುಡಿಯೋ ಮಾಲಕರು ಜಾಗ್ರತೆ ವಹಿಸಬೇಕು ಎಂದು ನಗರ ಠಾಣಾ ಉಪನಿರೀಕ್ಷಕ ನಂದ ಕುಮಾರ್ ಹೇಳಿದರು. ಅವರು ನಗರ ಠಾಣೆಯಲ್ಲಿ ಸ್ಟುಡಿಯೋ ಮಾಲಕರ ಜೋತೆ ಸಮಾಲೋಚನೆ ಸಭೆ ನಡೆಸಿ ಮುಂಜಾಗ್ರತೆಯ ಬಗ್ಗೆ ತಿಳಿಸಿದರು. ಸ್ಟುಡಿಯೋಗಳಿಗೆ ಕಾವಲುಗಾರರನ್ನು ನೇಮಿಸಬೇಕು, ಬಾಗಿಲು ಕಿಟಕಿ ಮತ್ತು ಛಾವಣಿಗಳನ್ನು ಭದ್ರಗೋಳಿಸಿ, ಅಂಗಡಿಗಳ ಒಳಗೆ ಮುನ್ಸೂಚನೆ ನೀಡುವ ಎಚ್ಚರಿಕೆ ಗಂಟೆಯನ್ನು ಅಳವಡಿಸಿ ಮತ್ತು ಸಿ,ಸಿ ಕ್ಯಾಮಾರಗಳನ್ನು ಅಳವಡಿಸಿ ಎಂದು […]