ಕಾಂಗ್ರೆಸ್ ಇದ್ದಿದ್ದರೆ ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆಯಾಗುತ್ತಿತ್ತು, ಮನೆಮನೆಗೆ ಕಿಟ್ ಹೋಗುತ್ತಿತ್ತು : ಮಾಜಿ ಸಚಿವ ರಮಾನಥ ರೈ

Tuesday, May 18th, 2021
Ramanatha Rai

ಮಂಗಳೂರು: ರಾಜ್ಯದಲ್ಲಿ ಕೊರೊನಾ ಉಲ್ಬಣಗೊಳ್ಳುತ್ತಿದೆ. ಇದೊಂದು ರಾಷ್ಟ್ರೀಯ ವಿಪತ್ತು. ಇದನ್ನು ನಿರ್ವಹಿಸಲು ಕೇಂದ್ರ ಸರ್ಕಾರ ವಿಫಲವಾಗಿದೆ. ರಾಜ್ಯ ಸರ್ಕಾರ ಕೂಡಾ ಪರಿಹಾರ ಪಡೆದುಕೊಳ್ಳುವಲ್ಲಿ ವಿಫಲವಾಗಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ. ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಜನರಿಗೆ ಇವತ್ತು ಲಸಿಕೆ ಸಿಗುತ್ತಿಲ್ಲ. ಇಲ್ಲೊಬ್ಬರು ಲೋಕಸಭಾ ಸದಸ್ಯರಿದ್ದಾರೆ. ಬಾಲಿಶವಾಗಿ ಹೇಳಿಕೆ ನೀಡುತ್ತಿದ್ದಾರೆ. ಲಸಿಕೆಯನ್ನು ಜನರಿಗೆ ಕೊಡುವಂತದ್ದು ಅಧಿಕಾರದಲ್ಲಿರುವವರ ಕೆಲಸ. ಎರಡನೇ ಡೋಸ್ ಯಾವಾಗ ಕೊಡಬೇಕೂಂತ ಸಿಎಂಗೆ ಗೊತ್ತಿಲ್ಲ. ಆಕ್ಸಿಜನ್, ಐಸಿಯು, ಚಿಕಿತ್ಸೆ […]

ಪರಂಗಿಪೇಟೆಯಲ್ಲಿ ಕೊರೊನಾ ಸೇವಕರಿಗೆ ಅಭಿನಂದನೆ ಸಲ್ಲಿಸಿ ಕಿಟ್ ವಿತರಿಸಿದ ಯು.ಟಿ.ಖಾದರ್

Friday, May 15th, 2020
khader

ಬಂಟ್ವಾಳ: ಜಿಲ್ಲೆಯಲ್ಲಿ ಈವರಗೆ ಐದು ಮಂದಿ ಕೊರೊನಾ ಸೊಂಕು ತಗುಲಿ ಸಾವನ್ನಪ್ಪಿದ್ದಾರೆ ಇದು ಅತ್ಯಂತ ದುಖಃಕರ ವಿಚಾರ, ಇಂತಹ ಘಟನೆಗಳು ಮುಂದಿನ ದಿನಗಳಗಲ್ಲಿ ಮರುಕಳಿಸಿದಿರಲಿ ಎಂದು ಮಂಗಳೂರು ಶಾಸಕ ಯು.ಟಿ.ಖಾದರ್ ಅವರು ಹೇಳಿದರು. ಅವರು ಪರಂಗಿಪೇಟೆ ಯ ಸೇವಾಂಜಲಿ ಪ್ರತಿಷ್ಟಾಪನ ಸಭಾಭವನದಲ್ಲಿ ಅವರ ವೈಯಕ್ತಿಕ ನೆಲೆಯಲ್ಲಿ ತುಂಬೆ, ಮೇರೆಮಜಲು, ಪುದು ಮತ್ತು ಕಳ್ಳಿಗೆ ಕ್ಲಸ್ಟರ್ ಮಟ್ಟದ ಅಂಗನವಾಡಿ ಕಾರ್ಯಕರ್ತೆ ಯರಿಗೆ, ಸಹಾಯಕಿಯರಿಗೆ ಹಾಗೂ ಅಕ್ಷರ ದಾಸೋಹ ದ ಅಡುಗೆ ಕೆಲಸಗಾರರಿಗೆ ಕಿಟ್ ವಿತರಿಸಿ ಮಾತನಾಡಿ ದರು. ಕೊರೊನಾ […]

ಮಂಗಳೂರು : ಸಂಸದ ನಳಿನ್‌ಕುಮಾರ್‌ ರಿಂದ 20 ಸಾವಿರ ಕಿಟ್ ವಿತರಣೆ

Sunday, April 26th, 2020
Nalin-Kit

ಮಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಅವರು ವೈಯಕ್ತಿಕ ನೆಲೆಯಲ್ಲಿ ನೀಡಿದ 20 ಸಾವಿರ ಆಹಾರ ಸಾಮಾಗ್ರಿಗಳ ಕಿಟ್‌ಗಳನ್ನು ಭಾನುವಾರ ನಗರದ ಕದ್ರಿ ಮೈದಾನದಲ್ಲಿ ಬಿಜೆಪಿ ಶಾಸಕರು ಹಾಗೂ ಮಂಡಲ ಸಮಿತಿ ಅಧ್ಯಕ್ಷರುಗಳಿಗೆ ಹಸ್ತಾಂತರಿಸಲಾಯಿತು. ಕಿಟ್ ಹಸ್ತಾಂತರಿಸಿ ಮಾತನಾಡಿದ ಸಂಸದ ನಳಿನ್ ಕುಮಾರ್ ಕಟೀಲ್ “ಲಾಕ್‌ಡೌನ್‌ನಿಂದ ಸಂಕಷ್ಟಕ್ಕೊಳಗಾದವರ ರಕ್ಷಣೆಗೆ ಸರ್ಕಾರ ಬದ್ಧವಾಗಿದೆ. ಬಡ ಜನತೆಯ ನೆರವಿಗೆ ಸ್ಪಂದಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಜಿಲ್ಲೆಯ ಎಲ್ಲ ವಿಧಾನಸಭೆ ಕ್ಷೇತ್ರಗಳಿಗೆ ೨೦ ಸಾವಿರ ಕಿಟ್ ನೀಡಲಾಗಿದ್ದು, ಶಾಸಕರು ಹಾಗೂ […]