ಬಡ್ಡಿಯವನಿಂದ ಸಾಲಪಡೆದು ಕಿರುಕುಳ ತಾಳಲಾರದೆ ಮಹಿಳೆ ಮನೆಯಲ್ಲೇ ಆತ್ಮಹತ್ಯೆ

Saturday, June 12th, 2021
Gowramma

ಶಿವಮೊಗ್ಗ: ಬಡ್ಡಿಯವನಿಂದ ಸಾಲಪಡೆದು  ಮರು ಪಾವತಿಸಿದರೂ  ಕಿರುಕುಳ ತಾಳಲಾರದೆ ಮನನೊಂದ ಮಹಿಳೆ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಸಿದ್ಲಿಪುರ ಗ್ರಾಮದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಗೌರಮ್ಮ (55) ಎಂದು ಗುರುತಿಸಲಾಗಿದೆ. ಗೌರಮ್ಮ ಪತಿ ಮಲ್ಲಿಕಾರ್ಜುನಪ್ಪ ಇದೇ ಗ್ರಾಮದ ಲಂಕೇಶ್ ನಾಯ್ಕ್ ನಿಂದ 10 ರೂ. ಬಡ್ಡಿಯಂತೆ 20 ಸಾವಿರ ರೂ ಸಾಲ ಪಡೆದಿದ್ದರು. ಈ 20 ಸಾವಿರ ರೂ. ಹಣ ನೀಡುವಾಗ ಲಂಕೇಶ್ ನಾಯ್ಕ ಬಡ್ಡಿಯ ಹಣ 2 ಸಾವಿರ ಕಡಿತಗೊಳಿಸಿ ಕೊಟ್ಟಿದ್ದನಂತೆ. ಬಡ್ಡಿ ಕೊಟ್ಟ […]

ಮಹಿಳೆಯ ಮನೆಗೆ ಅಕ್ರಮ ಪ್ರವೇಶಿಸಿ ಕೊಲೆ ಯತ್ನ, ಏಳು ಮಂದಿಯ ಬಂಧನ

Wednesday, June 2nd, 2021
Shaktinagara Attackers

ಮಂಗಳೂರು : ಮಹಿಳೆಯೊಬ್ಬರ ಮನೆಗೆ ಅಕ್ರಮ ಪ್ರವೇಶಿಸಿ ಮನೆಯಲ್ಲಿದ್ದ ವಸ್ತುಗಳನ್ನು ಧ್ವಂಸ ಗೊಳಿಸಿ, ಮಹಿಳೆಗೆ  ಹಲ್ಲೆ ಮಾಡಿ ಕೊಲೆ ಬೆದರಿಕೆ ಹಾಕಿದ ಘಟನೆಗೆ ಸಂಬಂಧಿಸಿ 9 ಮಂದಿಗಳ ಪೈಕಿ ಏಳು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೋಡಿಕಲ್ ನಿವಾಸಿ ರಂಜಿತ್ ಯಾನೆ ರಂಜು ಯಾನೆ ತಮ್ಮು (28), ಉರ್ವಸ್ಟೋರ್‌ನ ಸುಂಕದಕಟ್ಟೆ ನಿವಾಸಿ ಅವಿನಾಶ್ ಯಾನೆ ಅವಿ (23), ಪ್ರಜ್ವಲ್ ಯಾನೆ ಪಚ್ಚು(24), ದೀಕ್ಷಿತ್ ಯಾನೆ ದೀಚು(21), ಹೇಮಂತ್ ಯಾನೆ ಹೋಮು(19), ಧನು(19) ಹಾಗೂ ಯತಿರಾಜ್ ಯಾನೆ ಯತಿ(23) ಬಂಧಿತರು. ಬಂಧಿತರಿಂದ ಮಾರಕಾಸ್ತ್ರ ಹಾಗೂ […]

ವಿದ್ಯಾರ್ಥಿನಿಗೆ ಮೈ ಮುಟ್ಟಿ ಕಿರುಕುಳ ಓರ್ವನನ್ನು ಬಂಧಿಸಿದ ಉಪ್ಪಿನಂಗಡಿ ಪೊಲೀಸರು

Wednesday, February 24th, 2021
Buss

ಉಪ್ಪಿನಂಗಡಿ:  ವಿದ್ಯಾರ್ಥಿನಿಯೋರ್ವಳಿಗೆ ಬಸ್‍ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಕಿರುಕುಳ ನೀಡಿದ ಆರೋಪದಲ್ಲಿ ಉಪ್ಪಿನಂಗಡಿ ಪೊಲೀಸರು ಓರ್ವನನ್ನು  ವಶಕ್ಕೆ ತೆಗೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಚಿಕ್ಕಮಗಳೂರು ನಿವಾಸಿ ಸೈಪುಲ್ಲಾ (32) ಬಂಧಿತ ಆರೋಪಿಯಾಗಿದ್ದಾನೆ. ಧರ್ಮಸ್ಥಳದಿಂದ ಉಪ್ಪಿನಂಗಡಿಯತ್ತ ಸಂಚರಿಸುತ್ತಿದ್ದ ಬಸ್‍ನಲ್ಲಿ ಈ ಘಟನೆ ನಡೆದಿದ್ದು, ಈತ ಬಸ್ಸಿನಲ್ಲಿದ್ದ ವಿದ್ಯಾರ್ಥಿನಿಗೆ ಮೈ ಮುಟ್ಟಿ ಕಿರುಕುಳ ನೀಡುತ್ತಿದ್ದ ಎನ್ನಲಾಗಿದ್ದು, ಇದನ್ನು ಆಕ್ಷೇಪಿಸಿದ ವಿದ್ಯಾರ್ಥಿನಿ ಈ ಬಗ್ಗೆ ಬಸ್ಸಿನ ನಿರ್ವಾಹಕರಿಗೆ ದೂರು ನೀಡಿದ್ದು, ಬಸ್ಸಿನ ಚಾಲಕ ಮತ್ತು ನಿರ್ವಾಹಕ ಬಸ್ಸನ್ನು ನೇರವಾಗಿ ಉಪ್ಪಿನಂಗಡಿ ಪೊಲೀಸ್ ಠಾಣೆಯ ಮುಂದೆ […]

ಮಹಿಳಾ ಸಿಬ್ಬಂದಿ ಮೇಲೆ ನಡೆಸುತ್ತಿರುವ ದೌರ್ಜನ್ಯ ವಿರೋಧಿಸಿ ಮಂಗಳೂರು ಒನ್ ಕೇಂದ್ರದ ಎದುರು ಪ್ರತಿಭಟನೆ

Tuesday, August 30th, 2016
CMC-computers

ಮಂಗಳೂರು: ಸರ್ಕಾರದ ಇ ಆಡಳಿತ ವ್ಯಾಪ್ತಿಗೊಳಪಡುವ ಮಂಗಳೂರು-ಒನ್ ಗುತ್ತಿಗೆ ಪಡೆದಿರುವ ಸಿಎಂಎಸ್ ಕಂಪ್ಯೂಟರ್ಸ್ ಸಂಸ್ಥೆ ಅಧಿಕಾರಿಗಳು ಮಹಿಳಾ ಸಿಬ್ಬಂದಿ ಮೇಲೆ ನಡೆಸುತ್ತಿರುವ ದೌರ್ಜನ್ಯ ವಿರೋಧಿಸಿ ಮಂಗಳೂರು ಒನ್ ಕೇಂದ್ರದ ಎದುರು ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರನ್ನುದ್ದೇಶಿಸಿ ಮಾತನಾಡಿದ ನೌಕರರ ಹಿತರಕ್ಷಣಾ ವೇದಿಕೆ ಸಲಹೆಗಾರ ಬಿ.ಎಸ್. ಚಂದ್ರು, ಮಂಗಳೂರು ಒನ್ ಮಹಿಳಾ ಸಿಬ್ಬಂದಿ ತಮಗೆ ಆಗುತ್ತಿರುವ ಕಿರುಕುಳದ ಬಗ್ಗೆ ಕದ್ರಿ ಠಾಣೆಯಲ್ಲಿ ದೂರು ನೀಡಿದ್ದರು. ಇದರಿಂದ ಏಳು ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ಸಂಸ್ಥೆಯ ಈ ಕ್ರಮವನ್ನು […]