ಮಂಗಳೂರು ವೆನ್ಲಾಕ್ ಆಸ್ಪತ್ರೆ ಯಲ್ಲಿ ಮೃತದೇಹದ ಚಿನ್ನದ ಬೆಂಡೋಲೆ ನಾಪತ್ತೆ !

Saturday, May 8th, 2021
Bendole

ಬಂಟ್ವಾಳ : ಉಸಿರಾಟದ ತೊಂದರೆಯಿಂದ ಮಹಿಳೆಯೋರ್ವರು ದಾಖಲಾದ ಮರುದಿನ ಮೃತಪಟ್ಟಿದ್ದರು. ಕೊರೋನಾ ಪರೀಕ್ಷೆಯ ಬಳಿಕ ಮೃತ ದೇಹ ಬಿಟ್ಟು ಕೊಡುವಾಗ ಕಿವಿಯ ಬೆಂಡೋಲೆ ನಾಪತ್ತೆಯಾಗಿದೆ ಎಂದು ಮಂಗಳೂರು ಜಿಲ್ಲಾ ಆಸ್ಪತ್ರೆಗೆ ದೂರು ನೀಡಿದ ಅಪರೂಪದ ಘಟನೆಯೊಂದು ಮಂಗಳೂರಿನಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಸರಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೊಳ್ಳೂರು ನಿವಾಸಿ ಡೀಕಯ್ಯ ಎಂಬವರ ತಾಯಿ ಅನಾರೋಗ್ಯದಿಂದ ಮೃತಪಟ್ಟವರು. ಮೃತದೇಹವನ್ನು ಪಡೆದಕೊಳ್ಳುವ ವೇಳೆ ಕಿವಿಯಲ್ಲಿದ್ದ ಬೆಂಡೋಲೆಗಳು ಕಾಣಿಸದ ಹಿನ್ನಲೆಯಲ್ಲಿ ಅವರ ಮಗ ಆಸ್ಪತ್ರೆಯ ಮುಖ್ಯಸ್ಥರಿಗೆ ದೂರು ನೀಡಿದ್ದಾರೆ. ಮೇ.5. ರಂದು ಬೆಳಿಗ್ಗೆ […]