ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಪಡಿತರದಲ್ಲಿ ಸ್ಥಳೀಯ ಕುಚ್ಚಲಕ್ಕಿ ವಿತರಿಸಲು ಅನುಮತಿ

Saturday, January 8th, 2022
kota Srinivas Poojary

ಮಂಗಳೂರು  : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸ್ಥಳೀಯವಾಗಿ ಲಭ್ಯವಾಗುವ ಕುಚ್ಚಲಕ್ಕಿ ಪ್ರಭೇದಗಳನ್ನು ಪಡಿತರ ವ್ಯವಸ್ಥೆಯಲ್ಲಿ ವಿತರಿಸಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.‌  ಒಂದು ಲಕ್ಷ ಕ್ವಿಂಟಾಲ್ ಅಕ್ಕಿ ಪೂರೈಕೆ ಆಗಲಿದೆ. ಈ ಬಗ್ಗೆ ಖರೀದಿ ಪ್ರಕ್ರಿಯೆ ಆರಂಭಗೊಂಡಿದೆ. ಬಹುಕಾಲದ ಬೇಡಿಕೆ ಈಡೇರುತ್ತಿರುವ ಬಗ್ಗೆ ಮೆಚ್ಚುಗೆ, ತೃಪ್ತಿ ಇದೆ. ಇದಕ್ಕಾಗಿ ಈ ಭಾಗದ ಶಾಸಕರು, ಸಂಸದರು, ರಾಜ್ಯದ ಮುಖ್ಯಮಂತ್ರಿ, ಆಹಾರ ಸಚಿವ ಉಮೇಶ್ ಕತ್ತಿ , ಆಹಾರ ನಿಗಮದ ಅಧ್ಯಕ್ಷ ಕೊಡ್ಗಿ ಅವರನ್ನು ಸಚಿವ ಕೋಟ […]

ಜಿಲ್ಲೆಗೆ 20 ಸಾವಿರ ಕ್ವಿಂಟಾಲ್ ಕುಚ್ಚಲಕ್ಕಿ: ಸಚಿವ ಕೋಟಾ

Friday, April 3rd, 2020
ಜಿಲ್ಲೆಗೆ 20 ಸಾವಿರ ಕ್ವಿಂಟಾಲ್ ಕುಚ್ಚಲಕ್ಕಿ: ಸಚಿವ ಕೋಟಾ

ಮಂಗಳೂರು  : ನ್ಯಾಯ ಬೆಲೆ ಅಂಗಡಿಗಳಲ್ಲಿ ಪಡಿತರ ಕಾರ್ಡುದಾರರಿಗೆ ವಿತರಣೆ ಮಾಡಲು ದಕ್ಷಿಣ ಕನ್ನಡ ಜಿಲ್ಲೆಗೆ 20 ಸಾವಿರ ಕ್ವಿಂಟಾಲ್ ಕುಚ್ಚಲಕ್ಕಿ ಬಿಡುಗಡೆಯಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಪಡಿತರದಲ್ಲಿ ಕುಚ್ಚಲಕ್ಕಿ ನೀಡಬೇಕೆಂದು ವ್ಯಾಪಕ ಬೇಡಿಕೆ ಇರುವ ಹಿನ್ನೆಲೆಯಲ್ಲಿ ಸರಕಾರ ಇದಕ್ಕೆ ಒಪ್ಪಿಗೆ ನೀಡಿದೆ. ಇದೀಗ ಲಭ್ಯವಿರುವ 20000 ಕ್ವಿಂಟಾಲ್ ಕುಚ್ಚಲಕ್ಕಿ ಜಿಲ್ಲೆಗೆ ಬಿಡುಗಡೆ ಮಾಡಲಾಗಿದೆ. ಮುಂದಿನ ತಿಂಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಕುಚ್ಚಲಕ್ಕಿ ಜಿಲ್ಲೆಗೆ ಬಿಡುಗಡೆಯಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ. 61302 […]

ಪಡಿತರದಲ್ಲಿ ಕುಚ್ಚಲಕ್ಕಿ ನೀಡಲು ಶಾಸಕ‌ ಯು.ಟಿ. ಖಾದರ್ ಸೂಚನೆ

Friday, April 3rd, 2020
utkader

ಮಂಗಳೂರು  : ನ್ಯಾಯ ಬೆಲೆ ಅಂಗಡಿಗಳಲ್ಲಿ ಪಡಿತರ ಕಾರ್ಡುದಾರರಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕುಚ್ಚಲಕ್ಕಿ ನೀಡಲು ಮುಖ್ಯಮಂತ್ರಿಯವರ ಗಮನಕ್ಕೆ ತರಲಾಗಿದೆ ಎಂದು ಶಾಸಕ ಯು.ಟಿ. ಖಾದರ್ ತಿಳಿಸಿದ್ದಾರೆ. ಕರೋನಾ ನಿರ್ಬಂಧ ಹಿನ್ನೆಲೆಯಲ್ಲಿ ಪಡಿತರ ಅಕ್ಕಿಗೆ ವ್ಯಾಪಕ ಬೇಡಿಕೆ ಇದ್ದು, ಜಿಲ್ಲೆಯ ಜನತೆ ಕುಚ್ಚಲಕ್ಕಿ ಅನ್ನ ತಿನ್ನುವುದರಿಂದ ಅದನ್ನೇ ನ್ಯಾಯಬೆಲೆ ಅಂಗಡಿಗಳಲ್ಲಿ ನೀಡಬೇಕು. ಈ ಬಗ್ಗೆ ಮುಖ್ಯ ಮಂತ್ರಿ ಪ್ರಧಾನ ಕಾರ್ಯದರ್ಶಿ ಹಾಗೂ ಆಹಾರ ಇಲಾಖೆ‌ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅವರೊಂದಿಗೆ ತಾನು ಸಮಾಲೋಚಿಸಿದ್ದು, ಜಿಲ್ಲೆಯಲ್ಲಿ ಕುಚ್ಚಲಕ್ಕಿ ಪಡಿತರದಲ್ಲಿ […]

ಪಡಿತರದಲ್ಲಿ ಕುಚ್ಚಲಕ್ಕಿ ಒದಗಿಸುವಂತೆ ಆಹಾರ ಆಯೋಗದ ಅಧ್ಯಕ್ಷರಿಂದ ಸರಕಾರಕ್ಕೆ ಶಿಫಾರಸು

Saturday, February 2nd, 2019
krishna-moorti

ಮಂಗಳೂರು : ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಪಡಿತರದಲ್ಲಿ ಕುಚ್ಚಲಕ್ಕಿ ಒದಗಿಸುವಂತೆ ಆಯೋಗವು ಸರಕಾರಕ್ಕೆ ಶಿಫಾರಸು ಮಾಡಲಿದೆ ಎಂದು ಕರ್ನಾಟಕ ಆಹಾರ ಆಯೋಗದ ಅಧ್ಯಕ್ಷ ಡಾ|ಎನ್.ಕೃಷ್ಣಮೂರ್ತಿ ಹೇಳಿದರು. ಅವರಿಂದು ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಅವರು ಸುದ್ದಿಗಾರರ ಜತೆಯಲ್ಲಿ ಮಾತನಾಡುತ್ತಿದ್ದರು. ಉತ್ತರ ಕರ್ನಾಟಕ ಮತ್ತು ಬಯಲು ಸೀಮೆಯ ಜಿಲ್ಲೆಗಳಲ್ಲಿ ಪಡಿತರ ಯುನಿಟ್‍ವೊಂದರ 5 ಕಿಲೋ ಅಕ್ಕಿ ಮತ್ತು ಎರಡು ಕಿಲೋ […]