‘ಕೊರೋನಾ ಕಾಲ’ದಲ್ಲಿ ‘ಮಾನಸಿಕ ಆರೋಗ್ಯ’ ಕಾಪಾಡಿಕೊಳ್ಳೋದು ಹೇಗೆ.?

Saturday, May 1st, 2021
Covid Vaccine

ಬೆಂಗಳೂರು : ಸಾಂಕ್ರಾಮಿಕ ರೋಗದಂತಹ ಬಿಕ್ಕಟ್ಟಿನ ಸಮಯದಲ್ಲಿ ಮಾನಸಿಕ ಆರೋಗ್ಯದ ಸಮಸ್ಯೆಗಳು ತೀರಾ ಸಾಮಾನ್ಯ. ಕೋವಿಡ್ 2ನೇ ಅಲೆಯ ಇಂದಿನ ಪರಿಸ್ಥಿತಿಯಲ್ಲಿ ಕೊರೋನಾಗೆ ತುತ್ತಾಗುವ ಭೀತಿಯು ಜನರಲ್ಲಿ ಅತೀ ಒತ್ತಡವನ್ನು ಹಾಗು ತಡೆದುಕೊಳ್ಳಲು ಆಗದಂತಹ ಆತಂಕವನ್ನು ಹುಟ್ಟು ಹಾಕಿದೆ. ಇಂತಹ ಸಂದರ್ಭದಲ್ಲೂ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳೋದು ಬಹುಮುಖ್ಯವಾಗಿದೆ. ಹಾಗಾದ್ರೇ.. ಅದನ್ನು ಹೇಗೆ ಕಾಪಾಡಿಕೊಳ್ಳೋದು ಅಂತ ಆಪ್ತ ಸಮಾಲೋಚಕರು ಹಾಗೂ ಮನೋಚಿಕಿತ್ಸಕರಾದಂತ ಡಾ. ಗಿರಿಧರರಾವ್ ಹವಲ್ದಾರ್ ಅವರ ಸಲಹೆಯನ್ನು ಮುಂದೆ ಓದಿ.. ಕೋವಿಡ್ ಕುರಿತಾದ ಗೊಂದಲ, ಅನುಮಾನಗಳು, ರೋಗ […]

ಕುಡಿತಕ್ಕೆ ಹಣ ನೀಡಲಿಲ್ಲವೆಂದು ಮಗನಿಂದ ತಂದೆಯ ಕೊಲೆ : ತಾಯಿ ಗಂಭೀರ

Tuesday, January 21st, 2020
lokesh

ಮಡಿಕೇರಿ : ಕುಡಿತದ ದಾಸನಾಗಿದ್ದ ವ್ಯಕ್ತಿಯೋರ್ವ ಕುಡಿಯಲು ಹಣ ನೀಡಲಿಲ್ಲವೆಂದು ತಂದೆ ಹಾಗೂ ತಾಯಿಯ ಮೇಲೆ ಮರದ ತುಂಡಿನಿಂದ ಹಲ್ಲೆ ಮಾಡಿ ತಂದೆಯನ್ನು ಕೊಲೆಗೈದಿರುವ ಘಟನೆ ವರದಿಯಾಗಿದೆ. ಸೋಮವಾರಪೇಟೆ ಸಮೀಪದ ಗೋಣಿಮರೂರು ಗ್ರಾಮದಲ್ಲಿ ಈ ಅಮಾನವೀಯ ಘಟನೆ ನಡೆದಿದ್ದು, ಜೇನುಕುರುಬರ ಕರಿಯಪ್ಪ (46) ಎಂಬುವವರೇ ಮಗ ಲೋಕೇಶ ಎಂಬಾತನಿಂದ ಹತ್ಯೆಗೀಡಾದ ದುರ್ದೈವಿಯಾಗಿದ್ದಾರೆ. ಮಗನ ಹಲ್ಲೆಯಿಂದ ತಾಯಿ ಲೀಲಾ ಎಂಬುವವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಆರೋಪಿ ಲೋಕೇಶ ನಿನ್ನೆ ರಾತ್ರಿ ಕಂಠಪೂರ್ತಿ ನಿಶೆಯೇರಿಸಿ ಮನೆಗೆ ಬಂದು ತಂದೆ […]