‘ಕುದ್ಕನ ಮದ್ಮೆ’ ಕರಾವಳಿಯಾದ್ಯಂತ ತೆರೆಗೆ

Friday, January 3rd, 2020
kudkana-madme

ಮಂಗಳೂರು : ಜಿ.ಆರ್.ಕೆ ಲಾಂಛನದಲ್ಲಿ ತಯಾರಾದ ಎ.ವಿ ಜಯರಾಜ್ ನಿರ್ದೇಶನದ ಗೌರಿ ಹೊಳ್ಳ ಮತ್ತು ಸುಹಾಸ್ ಹೊಳ್ಳ ನಿರ್ಮಾಣದ ‘ಕುದ್ಕನ ಮದ್ಮೆ’ ತುಳು ಸಿನಿಮಾ ಮಂಗಳೂರಿನ ಜ್ಯೋತಿ ಚಿತ್ರಮಂದಿರದಲ್ಲಿ ಬಿಡುಗಡೆಗೊಂಡಿತು. ಚಲನಚಿತ್ರ ನಿರ್ಮಾಪಕ ನಿರ್ದೇಶಕ ಪ್ರಕಾಶ್ ಪಾಂಡೇಶ್ವರ್ ಅವರು ದೀಪ ಬೆಳಗಿಸಿ ಸಿನಿಮಾವನ್ನು ಬಿಡುಗಡೆಗೊಳಿಸಿದರು.2020ರ ಸಾಲಿನಲ್ಲಿ ತೆರೆಕಾಣುವ ಮೊದಲ ತುಳು ಸಿನಿಮಾ ‘ಕುದ್ಕನ ಮದ್ಮೆ’ ಯಶಸ್ಸನ್ನು ದಾಖಲಿಸಲಿ ಎಂದು ಶುಭ ಹಾರೈಸಿದರು. ಟೈಂಸ್ ಆಫ್ ಇಂಡಿಯಾ ಪತ್ರಿಕೆಯ ಪ್ರಸರಣಾಧಿಕಾರಿ ಕದ್ರಿ ನವನೀತ ಶೆಟ್ಟಿ ಮುಖ್ಯ ಅತಿಥಿಯಾಗಿ ಆಗಮಿಸಿ […]

‘ಕುದ್ಕನ ಮದ್ಮೆ’ ತುಳುಚಿತ್ರದ ಹಾಡಿನ ಧ್ವನಿ ಸುರುಳಿ ಬಿಡುಗಡೆ

Tuesday, October 8th, 2019
kukdana-madme

ಮಂಗಳೂರು : ಜಿ‌ಆರ್‌ಕೆ ನಿರ್ಮಾಣದ, ಎ.ವಿ ಜಯರಾಜ್ ನಿರ್ದೆಶನದ `ಕುದ್ಕನ ಮದ್ಮೆ’ ತುಳು ಚಿತ್ರದ ಹಾಡಿನ ಧ್ವನಿ ಸುರುಳಿ ಬಿಡುಗಡೆ ಕಾರ್ಯಕ್ರಮವು ಸೋಮವಾರ ನಗರದ ಮಂಗಳಾ ಕ್ರೀಡಾಂಗಣ ಸಮೀಪದ ವಾಲಿಬಾಲ್ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಾಗಿದ್ದ ಪಿಲಿನಲಿಕೆ ವೆಡಿಕೆಯಲ್ಲಿ ನಡೆಯಿತು. ಮಾಜೀ ಮೇಯರ್‌ಗಳಾದ ಶಶಿಧರ ಹೆಗ್ಡೆ, ಭಾಸ್ಕರ್ ಮೊಯ್ಲಿ ಹಾಗೂ ಚಿತ್ರ ನಿರ್ಮಾಪಕರಾದ ಕಿಶೋರ್ ಡಿ. ಶೆಟ್ಟಿ, ಪ್ರಕಾಶ್ ಪಾಂಡೇಶ್ವರ್ `ಕುದ್ಕನ ಮದ್ಮೆ’ ಸಿನಿಮಾದ ಆಡಿಯೋವನ್ನು ಬಿಡುಗಡೆಗೊಳಿಸಿದರು. ಈ ವೇಳೆ ಮಾತನಾಡಿದ ಅವರು, ತುಳು ಸಿನಿಮಾ ರಂಗದಲ್ಲೀಗ `ಗಿರಿಗಿಟ್’ ನದ್ದೇ […]