ಬಡವರ ಬಾಳಿಗೆ ನೆರವಾದ ಕುದ್ರೋಳಿ ಕ್ಷೇತ್ರ, ಪ್ರತಿನಿತ್ಯ 1000ಮಂದಿಗೆ ಅನ್ನದಾನ

Saturday, May 2nd, 2020
Kudroli-Annadana

ಮಂಗಳೂರು : ಲಾಕ್‌ಡೌನ್‌ನಿಂದ ಸಂಕಷ್ಟಕ್ಕೀಡಾದ ದಕ್ಷಿಣ ಕನ್ನಡ ಜಿಲ್ಲೆಯ ದಿನಗೂಲಿ ಕಾರ್ಮಿಕರಿಗೆ, ಬಡವರು, ಜನಸಾಮಾನ್ಯರಿಗೆ ಜೀವನ ಸಾಗಿಸಲು ಅನುಕೂಲವಾಗುವಂತೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಿಂದ 300ಕ್ವಿಂಟಾಲ್ ಅಕ್ಕಿ ವಿತರಣೆ ಮಾಡಲಾಗುತ್ತಿದ್ದು, ಪ್ರತಿನಿತ್ಯ 1ಸಾವಿರ ಮಂದಿಗೆ ದೇವಸ್ಥಾನದಿಂದಲೇ ಅನ್ನದಾನ ವಿತರಣೆ ಮಾಡಲಾಗುತ್ತಿದೆ. ಕೇಂದ್ರದ ಮಾಜಿ ಸಚಿವ, ಕುದ್ರೋಳಿ ಕ್ಷೇತ್ರದ ಅಭಿವೃದ್ಧಿಯ ರೂವಾರಿ, ರಾಜಕೀಯ ನೇತಾರ ಬಿ.ಜನಾರ್ದನ ಪೂಜಾರಿಯವರ ಸಲಹೆಯಂತೆ ಈ ಅಕ್ಕಿ ವಿತರಣೆ ಕಾರ್ಯ ಆರಂಭಗೊಂಡಿದ್ದು, ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಪ್ರಾರಂಭದಲ್ಲಿ 100 ಕ್ವಿಂಟಾಲ್ ಅಕ್ಕಿ ನೀಡುವ ಉದ್ದೇಶ […]

ಕುದ್ರೋಳಿ ಕ್ಷೇತ್ರದಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರು ಜಯಂತಿ ಆಚರಣೆ

Friday, September 13th, 2019
Narayana Guru Jayanthi

ಮಂಗಳೂರು : ಬ್ರಹ್ಮಶ್ರೀ ನಾರಾಯಣ ಸಾಮಾಜಿಕ ನ್ಯಾಯಕ್ಕಾಗಿ ಹಂಬಲಿಸುವವರಿಗೆ ಅವರು ಆದರ್ಶಪ್ರಾಯರಾಗಿದ್ದಾರೆ ಎಂದು ರಾಜ್ಯ ಮುಜರಾಯಿ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ದ.ಕ. ಜಿಪಂ, ಕನ್ನಡ ಸಂಸ್ಕೃತಿ ಇಲಾಖೆ ಹಾಗೂ ಶ್ರೀ ಗೋಕರ್ಣನಾಥ ಕ್ಷೇತ್ರದ ವತಿಯಿಂದ ಕುದ್ರೋಳಿ ಕ್ಷೇತ್ರದಲ್ಲಿಂದು ಆಯೋಜಿಸಿದ್ದ ಬ್ರಹ್ಮ ಶ್ರೀ ನಾರಾಯಣ ಗುರು ಜಯಂತಿಯನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಧ್ವನಿ ಇಲ್ಲದ ಸಮಾಜಕ್ಕೆ ಧ್ವನಿಯಾಗಿ ಮಾನವರೆಲ್ಲಾ ಒಂದೇ ಜಾತಿ, ಒಂದೇ ಧರ್ಮ, ಒಂದೆ ಕುಲಕ್ಕೆ ಸೇರಿದವರು […]

ಮಂಗಳೂರು ದಸರಾ: ನಗರದ ಅಂದ ಹೆಚ್ಚಿಸಿದ ವರ್ಣಮಯ ದೀಪಾಲಂಕಾರ

Thursday, October 6th, 2016
mangaluru-dasara

ಮಂಗಳೂರು: ಜನರ ದಸರಾ ಎಂದೇ ಪ್ರಸಿದ್ಧಿಯಾದ ಮಂಗಳೂರು ದಸರಾ ಸಂಭ್ರಮದಲ್ಲಿ ಕರಾವಳಿ ನಗರಿ ಮಿನುಗುತ್ತಿದೆ. ನಗರದ 8 ಕಿ.ಮೀ. ಪ್ರದೇಶದಲ್ಲಿ ನವರಾತ್ರಿಯ ರಾತ್ರಿಗಳಂತೂ ನಕ್ಷತ್ರಗಳ ಲೋಕ. ಆಕಾಶದಲ್ಲಿ ಮಿನುಗುತ್ತಿರುವ ತಾರೆಗಳೇ ಧರೆಯನ್ನೇ ಸ್ಪರ್ಶಿಸಿವೆಯೇನೋ ಎಂಬಂತೆ 20 ಲಕ್ಷ ವಿದ್ಯುತ್‌ ಬಲ್ಬ್‌‌ಗಳು ಇಡೀ ನಗರದ ಅಂದವನ್ನು ಇಮ್ಮಡಿಗೊಳಿಸಿವೆ. ಕುದ್ರೋಳಿಯ ಶ್ರೀ ಗೋಕರ್ಣನಾಥೇಶ್ವರ ಕ್ಷೇತ್ರ ಮಂಗಳೂರು ದಸರಾದ ಕೇಂದ್ರ ಬಿಂದು ಎಂದೇ ಖ್ಯಾತಿ ಗಳಿಸಿದೆ. ಪ್ರಾರಂಭದಲ್ಲಿ ಬಿ.ಜನಾರ್ದನ ಪೂಜಾರಿಯವರ ನೇತೃತ್ವದಲ್ಲಿ ಆರಂಭಗೊಂಡ ಈ ದಸರಾ ವರ್ಷದಿಂದ ವರ್ಷಕ್ಕೆ ಜನಾಕರ್ಷಣೆ ಪಡೆಯುತ್ತಲೇ […]

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನವರಾತ್ರಿ ಪೂಜೆ ನೆರೆವೇರಿಸದ ಮಹಿಳಾ ಅರ್ಚಕರು

Monday, October 7th, 2013
widows pooja

ಮಂಗಳೂರು : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಭಾನುವಾರ ಇಬ್ಬರು ವಿಧವೆಯರಿಂದ ಕುದ್ರೋಳಿ ಕ್ಷೇತ್ರದಲ್ಲಿ  ಪೂಜೆ ಮಾಡಿಸುವುದರೊಂದಿಗೆ ಅರ್ಚಕರನ್ನಾಗಿ ನೇಮಕ ಮಾಡಿಸಿದರು. ಮಹಿಳೆಯರಾದ ಇಂದಿರಾ ಶಾಂತಿ(ಬಂಟ್ವಾಳ ಮೂಡ ಬಿ.ಸಿ.ರೋಡ್ ನವರು) ಲಕ್ಷ್ಮೀ ಶಾಂತಿ(ಪುತ್ತೂರಿನ ಬನ್ನೂರು ಗ್ರಾಮದವರು) ಇವರನ್ನು ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದೊಳಕ್ಕೆ ಸಕಲ ಗೌರವಗಳೊಂದಿಗೆ ಬರಮಾಡಿಕೊಳ್ಳಲಾಯಿತು. ಕುದ್ರೋಳಿ ಕ್ಷೇತ್ರದಲ್ಲಿರುವ  ನಾರಾಯಣಗುರು ಮೂರ್ತಿಗೆ, ಶನೀಶ್ವರ, ಮಹಾಗಣಪತಿಗೆ ಪೂಜೆ ಸಲ್ಲಿಸಿದ ಬಳಿಕ ಶ್ರೀ ಗೋಕರ್ಣನಾಥ ದೇವರ ಗರ್ಭಗುಡಿಗೆ ಪ್ರವೇಶಿಸಿ ಪೂಜೆ ಸಲ್ಲಿಸುವುದರೊಂದಿಗೆ ಪೂಜಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಅಶ್ವತ್ಥಮರದ […]