ಮಾಜಿ ಕೇಂದ್ರ ಸಚಿವ ಆಸ್ಕರ್ ಫೆರ್ನಾಂಡಿಸ್ ಅನಾರೋಗ್ಯದಿಂದ ಶೀಘ್ರವೇ ಗುಣಮುಖರಾಗಲು ವಿಶೇಷ ಪೂಜೆ ಸಲ್ಲಿಸಿದ ಜನಾರ್ಧನ ಪೂಜಾರಿ

Saturday, January 11th, 2020
janardana-poojary

ಮಂಗಳೂರು : ಮಾಜಿ ಕೇಂದ್ರದ ಸಚಿವ ಹಾಗೂ ರಾಜ್ಯಸಭಾ ಸದಸ್ಯರಾದ ಶ್ರೀ ಆಸ್ಕರ್ ಫೆರ್ನಾಂಡಿಸ್ ರವರು ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದು, ಅವರು ಶೀಘ್ರವೇ ಗುಣಮುಖರಾಗಲೆಂದು ದೇವರಲ್ಲಿ ಪ್ರಾರ್ಥನೆ ಹಾಗೂ ವಿಶೇಷ ಪೂಜೆಯನ್ನು ಮಾಜಿ ಕೇಂದ್ರ ಸಚಿವರಾದ ಶ್ರೀ ಬಿ. ಜನಾರ್ಧನ ಪೂಜಾರಿಯವರ ನೇತೃತ್ವದಲ್ಲಿ 11.1.2020 ರಂದು ಬೆಳಿಗ್ಗೆ 11.00 ಘಂಟೆಗೆ ಕುದ್ರೋಳಿ ಗೋಕರ್ಣನಾಥ ದೇವಸ್ಥಾನದಲ್ಲಿ ನಡೆಯಿತು, ಹಾಗೂ ಮಧ್ಯಾಹ್ನ 12.00 ಘಂಟೆಗೆ ರೊಸಾರಿಯೋ ಚರ್ಚ್ ನಲ್ಲಿ ಕೂಡಾ ಪ್ರಾರ್ಥನೆ ನಡೆಯಿತು. ಈ ಸಂದರ್ಭ ಮಾಜಿ ಶಾಸಕರಾದ ವಿಜಯ […]