ಯಕ್ಷಧ್ರುವ ಪಟ್ಲ ಸಂಭ್ರಮ: ಕುಬಣೂರುಗೆ ಮರಣೋತ್ತರ ಪ್ರಶಸ್ತಿ

Thursday, May 17th, 2018
sathish-patla

ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮೇ 27ರಂದು ಯಕ್ಷಧ್ರುವ ಪಟ್ಲ ಸಂಭ್ರವನ್ನು ಮಂಗಳೂರಿನ ಆಡ್ಯಾರ್ ಗಾರ್ಡನ್‌ನಲ್ಲಿ ಹಮ್ಮಿಕೊಂಡಿದೆ. ಅದರ ಪೂರ್ವಭಾವಿ ಸಭೆಯು ಓಶಿಯನ್ ಪರ್ಲ್ಸ್ ಹೋಟೆಲ್‌ನಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಪಟ್ಲ ಫೌಂಡೇಶನ್ ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ವಹಿಸಿದ್ದರು. ಕಾರ್ಯಕ್ರಮದ ಯಶಸ್ಸಿಗಾಗಿ ಈಗಾಗಲೇ ರಚಿಸಿರುವ 30 ಘಟಕಗಳಿಗೆ ಜವಾಬ್ದಾರಿಯನ್ನು ಹಂಚಿಕೊಡಲಾಯಿತು. ಕಾರ್ಯಕ್ರಮದಲ್ಲಿ ಪಟ್ಲ ಪ್ರಶಸ್ತಿ, ಯಕ್ಷಧ್ರುವ ಕಲಾ ಗೌರವ ಪ್ರಶಸ್ತಿಯ ಜತೆಗೆ ಈ ವರ್ಷ ಮರಣೋತ್ತರ ಪ್ರಶಸ್ತಿಯನ್ನು ನೀಡಲು ತೀರ್ಮಾನಿಸಲಾಯಿತು. ಕಳೆದ ವರ್ಷ […]