ಮಂಗಳೂರು ದಸರಾಕ್ಕೆ ನವದುರ್ಗೆಯರು ಹಾಗೂ ಶಾರದಾಮಾತೆಯ ಮೂರ್ತಿಗಳನ್ನು ತಯಾರು ಮಾಡುವವರು ಯಾರು ಗೊತ್ತಾ ?

Wednesday, October 28th, 2020
Kubera

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುವ ಮಂಗಳೂರು ದಸರಾ ಸಂಭ್ರಮಕ್ಕೆ ಪೂಜಿಸಲ್ಪಡುವ 12 ಮೂರ್ತಿಗಳನ್ನು ತಯಾರು ಮಾಡುವ ಕಲೆಗಾರರ ಬಗ್ಗೆ ನೀವು ಕೇಳಿರಲಿಕ್ಕಿಲ್ಲ ಗಣಪತಿ, ಆದಿಶಕ್ತಿ, ನವದುರ್ಗೆಯರು ಹಾಗೂ ಶಾರದಾಮಾತೆಯ ಮಣ್ಣಿನ ಗಳನ್ನು ತಯಾರಿಸುವವರು ಶಿವಮೊಗ್ಗದ ಕುಬೇರ ಹಾಗೂ ಅವರ ಬಳಗ. ಕುದ್ರೋಳಿ ಕ್ಷೇತ್ರದಲ್ಲಿ ನವರಾತ್ರಿ ಉತ್ಸವದ ಆರಂಭದ ದಿನಗಳಲ್ಲಿ ರಾಜಶೇಖರ್ ಹಾಗೂ ಅವರ ತಂಡದವರು ಮೂರ್ತಿ ರಚನೆ ಮಾಡುತ್ತಿದ್ದರು. ಅದೇ ತಂಡದಲ್ಲಿ ಕಲಾವಿದನಾಗಿ ತನ್ನ 13 ವರ್ಷದ ಪ್ರಾಯದಲ್ಲೇ ಕೆಲಸ ಆರಂಭಿಸಿದ್ದ ಅದ್ಭುತ ಕಲಾವಿದ ಶಿವಮೊಗ್ಗದ ಕುಬೇರ ಹಾಗೂ […]

ಕುಬೇರನನ್ನು ಭಕ್ತಿಯಿಂದ ಧ್ಯಾನಿಸಿಸುವುದರಿಂದ ಆರ್ಥಿಕವಾಗಿ ಚೇತರಿಕೆ ಪಡೆಯುವುದು ಹೇಗೆ? ತಿಳಿಯಿರಿ..

Wednesday, September 16th, 2020
Kubera

ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್, ನಿಮ್ಮ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಕರೆ ಮಾಡಿ  9945410150. ಆರ್ಥಿಕ ಸಮಸ್ಯೆಗಳಿಂದ ತಾವು ಬಳಲುತ್ತಿರಬಹುದು ಇದರಿಂದ ಚೇತರಿಕೆ ಪಡೆಯಲು ಬಯಸಿದ್ದಲ್ಲಿ ಈ ಕೆಳಕಂಡ ತಂತ್ರಗಳನ್ನು ಹಾಗೂ ಪೂಜಾ ವಿಧಿವಿಧಾನಗಳನ್ನು ಮಾಡುವುದು ಉತ್ತಮ. ಪ್ರಾತಃಕಾಲದಲ್ಲಿ ಸೂರ್ಯನಮಸ್ಕಾರದ ಸಮಯದಲ್ಲಿ ಸೂರ್ಯದೇವನಿಗೆ ನೀರನ್ನು ಅರ್ಪಿಸಿ ಓಂ ನಮಃ ಶಿವಾಯ ಎಂದು ನೂರ ಒಂದು ಬಾರಿ ಹೇಳತಕ್ಕದ್ದು. ಸಂಪತ್ತಿನ ದೇವರು ಕುಬೇರನನ್ನು ಭಕ್ತಿಯಿಂದ ಧ್ಯಾನಿಸಿ ಪ್ರಾರ್ಥನೆ ಮಾಡಿ. ಭೈರವ ಮಂತ್ರವನ್ನು […]