ಸುಬ್ರಹ್ಮಣ್ಯ:ನಿರಂತರ ಮಳೆ: ಮುಳುಗಿದ ಕುಮಾರಧಾರ ಸೇತುವೆ

Friday, August 1st, 2014
kumaradhara

ಸುಬ್ರಹ್ಮಣ್ಯ: ಘಟ್ಟ ಪ್ರದೇಶದಲ್ಲಿ ಹಾಗೂಸುಬ್ರಹ್ಮಣ್ಯ ಪರಿಸರದಲ್ಲಿ ಮಳೆಯು ತನ್ನ ರಭಸತೆ ಮತ್ತು ನಿರಂತರತೆಯನ್ನು ಮುಂದುವರೆದಿದ್ದು ಪುಣ್ಯ ನದಿ ಕುಮಾರಧಾರವು ತುಂಬಿ ಹರಿದು ಕುಕ್ಕೆಸುಬ್ರಹ್ಮಣ್ಯ ಸಂಪರ್ಕಿಸುವ ಕುಮಾರಧಾರ ಸೇತುವೆಯು ಮುಳುಗಡೆಗೊಂಡಿದೆ.ಗುರುವಾರ ಸುರಿದ ಕುಂಭದ್ರೋಣ ಮಳೆಗೆ ರಾತ್ರಿ 8.30ರ ಸುಮಾರಿಗೆ ಮುಳುಗಡೆಗೊಂಡಿತು. ಆ ಬಳಿಕ ಮಳೆಯ ಪ್ರಮಾಣ ಅಧಿಕಗೊಂಡು ಶುಕ್ರವಾರ ಕೂಡಾ ಸೇತುವೆಯ ಮೇಲೆ ಹರಿಯುತ್ತಿದ್ದ ಪ್ರವಾಹವು ಕಡಿಮೆಯಾಗಲಿಲ್ಲ. ಇದರಿಂದಾಗಿ ಸುಬ್ರಹ್ಮಣ್ಯ-ಮಂಗಳೂರು ರಾಜ್ಯ ಹೆದ್ದಾರಿಯ ಸಂಚಾರವು ಸ್ಥಗಿತಗೊಂಡಿತು.ಅಲ್ಲದೆ ಕ್ಷೇತ್ರಕ್ಕೆ ಬೆಂಗಳೂರು-ಧರ್ಮಸ್ಥಳ ಮೊದಲಾದ ಭಾಗಗಳಿಂದ ಬರುವ ಭಕ್ತಾಧಿಗಳ ಸಂಚಾರಕ್ಕೆ ತಡೆಯಾಯಿತು. ಸೇತುವೆಯು […]